ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ
ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, 11 ಮೊಬೈಲ್ ಫೋನ್ ಗಳು, 13 ಸಿಮ್ ಕಾರ್ಡ್ಗಳು, 8 ಮೆಮೊರಿ ಕಾರ್ಡ್ಗಳು ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ. ಬಂಧಿತರಾಗಿರುವ 12 ಆರೋಪಿಗಳ ಮನೆ ಸೇರಿದಂತೆ ಒಟ್ಟು 18 […]
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| 18 ಕಡೆಗಳಲ್ಲಿ NIA ದಿಢೀರ್ ದಾಳಿ Read More »






