August 2025

ವಿವಾದಾತ್ಮಕ ಹುಬ್ಬಳ್ಳಿಯ ಈದ್ಗಾ ಮೈದಾನ ಇನ್ಮುಂದೆ ‘ರಾಣಿ ಚೆನ್ನಮ್ಮ’ ಮೈದಾನ| ಪಾಲಿಕೆಯಿಂದ ಮರುನಾಮಕರಣ

ಸಮಗ್ರ ನ್ಯೂಸ್: ಪ್ರತಿ ವರ್ಷವೂ ಗಣೇಶೋತ್ಸವದ ಸಂದರ್ಭದಲ್ಲಿ ವಿವಾದಕ್ಕೆ ಕಾರಣವಾಗುತ್ತಿದ್ದಂತ ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಗ್ರೌಂಡ್ ಎಂಬುದಾಗಿ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಉಪ ಮೇಯರ್ ಸಂತೋಷ್ ಚೌಹ್ವಾಣ್ ಅಧಿಕೃತವಾಗಿ ಘೋಷಿಸಿದ್ದಾರೆ. ಪ್ರತಿ ವರ್ಷ ಗಣೇಶ ಹಬ್ಬ ಪ್ರಾರಂಭವಾಗುತ್ತಿದ್ದಂತೇ, ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದಕ್ಕೆ ಕಾರಣವಾಗುತ್ತಿತ್ತು. ಗಣೇಶೋತ್ಸವ ಕೂರಿಸುವ ಸಂಬಂಧ ವಿವಾದ ತೀರ್ವಗೊಳ್ಳುತ್ತಿತ್ತು. ಇದಕ್ಕೆ ಕಾರಣ ಈದ್ಗಾ ಮೈದಾನ ಎಂಬುದಾಗಿ ಹೆಸರಿದ್ದದ್ದೇ ಆಗಿತ್ತು. ಆದರೇ ಈ ಬಾರಿ ಗಣೋಶೋತ್ಸವ ಈದ್ಗಾ ಮೈದಾನದಲ್ಲಿ ಶಾಂತಿಯುತವಾಗಿಯೇ ನಡೆಯುತ್ತಿದೆ. ಈ […]

ವಿವಾದಾತ್ಮಕ ಹುಬ್ಬಳ್ಳಿಯ ಈದ್ಗಾ ಮೈದಾನ ಇನ್ಮುಂದೆ ‘ರಾಣಿ ಚೆನ್ನಮ್ಮ’ ಮೈದಾನ| ಪಾಲಿಕೆಯಿಂದ ಮರುನಾಮಕರಣ Read More »

ರಾಜ್ಯದಲ್ಲಿ ನಿಲ್ಲದ ಮಳೆಯಬ್ಬರ| ರೆಡ್ ಅಲರ್ಟ್ ಘೋಷಣೆ; 3 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ‌‌ ಕೆಲ ದಿನಗಳಿಂದ ರಾಜ್ಯದಲ್ಲಿ ‌ಭಾರೀ ಮಳೆಯಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಚಿಕ್ಕಮಗಳೂರು ಸೇರಿ ಹಲವೆಡೆ ಆಗಸ್ಟ್ 30ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಂಗನವಾಡಿ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ರಜೆ ಘೋಷಣೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು

ರಾಜ್ಯದಲ್ಲಿ ನಿಲ್ಲದ ಮಳೆಯಬ್ಬರ| ರೆಡ್ ಅಲರ್ಟ್ ಘೋಷಣೆ; 3 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ Read More »

ದ.ಕ ಜಿಲ್ಲೆಯಲ್ಲಿ ಮುಂದುವರಿದ ವರ್ಷಧಾರೆ| ಆ.30ರಂದೂ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಹಾಗೂ ಅನುದಾನಿತ, ಮತ್ತು ಖಾಸಗಿ ಶಾಲೆಗಳಿಗೆ ಆ.30ರ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಮುಂದುವರಿದ ವರ್ಷಧಾರೆ| ಆ.30ರಂದೂ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ Read More »

ಬಣಕಲ್: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗುರುವಾರ(ಆ.28) ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ನಾಲ್ಕು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮೃತ ಯುವಕನನ್ನು ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಹುಯಿಲುಮನೆ ಗ್ರಾಮದ ರಮೇಶ್ ಸುಮತಿ ದಂಪತಿಗಳ ಪುತ್ರ ಅಕ್ಷಯ್ (22

ಬಣಕಲ್: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಹಲವರು ಗಂಭೀರ Read More »

ಪುತ್ತೂರು: ಸಾರ್ವಜನಿಕರಿಂದ ಲಂಚ ಸ್ವೀಕಾರ| ಲೋಕಾಯುಕ್ತ ದಾಳಿ ವೇಳೆ ತಹಶಿಲ್ದಾರ್, ಕಚೇರಿ ಸಿಬ್ಬಂದಿ ಪರಾರಿ

ಸಮಗ್ರ‌ ನ್ಯೂಸ್: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು

ಪುತ್ತೂರು: ಸಾರ್ವಜನಿಕರಿಂದ ಲಂಚ ಸ್ವೀಕಾರ| ಲೋಕಾಯುಕ್ತ ದಾಳಿ ವೇಳೆ ತಹಶಿಲ್ದಾರ್, ಕಚೇರಿ ಸಿಬ್ಬಂದಿ ಪರಾರಿ Read More »

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬಿದರ್ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಮಂಗಳೂರು: ಉಳ್ಳಾಲ ಬಸ್ ಅಪಘಾತದಲ್ಲಿ ಚಾಲಕನೇ ಇರಲಿಲ್ಲ!! ಪ್ರಕರಣಕ್ಕೆ ‌ಮೇಜರ್ ಟ್ವಿಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಗುದ್ದಿ 5 ಜನರ ಸಾವಿಗೆ ಕಾರಣವಾಗಿದೆ. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ. ಆದರೆ, ಹೀಗೆ ಹಿಂದಕ್ಕೆ ಬರುತ್ತಿರುವ ಬಸ್ಸಿನಲ್ಲಿ ಡ್ರೈವರ್ರೇ ಇರಲಿಲ್ಲ ಎಂಬುದನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಮಂಗಳೂರು-1ನೇ ಘಟಕದ ವಾಹನ ಸಂಖ್ಯೆ:KA19 F3407 ಮಾರ್ಗಸಂಖ್ಯೆ 129/130 ಕಾಸರಗೋಡು – ಮಂಗಳೂರು ಮಾರ್ಗದಲ್ಲಿ

ಮಂಗಳೂರು: ಉಳ್ಳಾಲ ಬಸ್ ಅಪಘಾತದಲ್ಲಿ ಚಾಲಕನೇ ಇರಲಿಲ್ಲ!! ಪ್ರಕರಣಕ್ಕೆ ‌ಮೇಜರ್ ಟ್ವಿಸ್ಟ್ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಆ.29ರಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆ ಕಾರಣದಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ನದಿತೀರಗಳಿಗೆ, ಸಮುದ್ರ ಕಿನಾರೆಗಳತ್ತ ತೆರಳದಂತೆ ಸೂಚಿಸಲಾಗಿದೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಆ.29ರಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ|

ಸಮಗ್ರ ನ್ಯೂಸ್: ಅಮೆರಿಕದ ಟ್ಯಾರಿಫ್​ಗಳಿಂದ ಅತಿಹೆಚ್ಚು ಬಾಧಿತವಾಗುವ ಸೆಕ್ಟರ್​ಗಳಲ್ಲಿ ಜವಳಿ ಉದ್ಯಮವೂ ಒಂದು. ಭಾರತದ ಜವಳಿ ಉದ್ಯಮಕ್ಕೆ ಅತಿದೊಡ್ಡ ಮಾರುಕಟ್ಟೆ ಅಮೆರಿಕವೇ ಆಗಿದೆ. ಶೇ. 60ಕ್ಕಿಂತಲೂ ಹೆಚ್ಚು ಟ್ಯಾರಿಫ್ಹೆಚ್ಚಳ ಆಗುತ್ತಿರುವುದರಿಂದ ಬಾಂಗ್ಲಾದೇಶ, ವಿಯೆಟ್ನಾಂ ಇತ್ಯಾದಿ ದೇಶಗಳ ಸರಕುಗಳೊಂದಿಗೆ ಭಾರತದ ಉದ್ಯಮಗಳು ಪೈಪೋಟಿ ನೀಡಲು ಆಗುವುದಿಲ್ಲ. ಹೀಗಾಗಿ ಹಲವು ಬಿಲಿಯನ್ ಡಾಲರ್ ಮೊತ್ತದ ವ್ಯಾಪಾರ ಕಳೆದುಕೊಳ್ಳುವ ಭೀತಿಯಲ್ಲಿ ಭಾರತದ ಜವಳಿ ಉದ್ಯಮ ಇದೆ. ಇದನ್ನು ತಪ್ಪಿಸಲು ಭಾರತ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಮೆರಿಕಕ್ಕೆ ಪರ್ಯಾಯವಾದ ಮಾರುಕಟ್ಟೆಯನ್ನು ಸೃಷ್ಟಿಸಿಕೊಳ್ಳಲು

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ| Read More »

ಮಂಗಳೂರು: ಬಸ್ – ಆಟೊ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮಂಗಳೂರು ಸಮೀಪದ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಟರ್‌ಗೆ ಢಿಕ್ಕಿ ಹೊಡೆದಿದೆ. ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದ ನಾಲ್ವರು (ಮೂರು ಮಹಿಳೆಯರು, ಒಬ್ಬ ಪುರುಷ) ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಒಂದೇ ಕುಟುಂಬದವರು

ಮಂಗಳೂರು: ಬಸ್ – ಆಟೊ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಥಳದಲ್ಲೇ ಸಾವು Read More »