August 2025

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್

ಸಮಗ್ರ ನ್ಯೂಸ್: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು […]

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ Read More »

ಬಿ.ಎಲ್ ಸಂತೋಷ್ ವಿರುದ್ದ ಅವಮಾನಕರ ಹೇಳಿಕೆ| ಬಂಧನ ಭೀತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ರವರ ಮೇಲೆ ಅವಮಾನಕರ ಹೇಳಿಕೆ ನೀಡಿದ್ದಾರೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರ ತಂಡವೊಂದು ಗುರುವಾರ ಬೆಳಿಗ್ಗೆ ಬೆಳ್ತಂಗಡಿಗೆ ಆಗಮಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅವರ ನೇತೃತ್ವದಲ್ಲಿ, ವಿವಿಧ ಗ್ರಾಮಾಂತರ ಪೊಲೀಸ್ ಠಾಣೆಗಳ ಸಬ್ಇನ್ಸ್ಪೆಕ್ಟರ್ಗಳು (ಎಸ್ಐ) ಮತ್ತು ಪೊಲೀಸ್

ಬಿ.ಎಲ್ ಸಂತೋಷ್ ವಿರುದ್ದ ಅವಮಾನಕರ ಹೇಳಿಕೆ| ಬಂಧನ ಭೀತಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ Read More »

ಧರ್ಮಸ್ಥಳ: ಬುರುಡೆ ಪ್ರಕರಣಕ್ಕೆ ಟ್ವಿಸ್ಟ್| ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮವಾಗಿ ಹೆಣ ಹೂತಿರುವುದಾಗಿ ಎಸ್ಐಟಿ ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವ ಆರೋಪ ಮಾಡಿದ್ದಾರೆ. ಅಲ್ಲದೇ ಅವರ ವಿರುದ್ಧ ಎಸ್‌ಐಟಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೊಸ ದೂರುದಾರನೊಬ್ಬ ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಅಕ್ರಮವಾಗಿ ಶವ ಹೂತ ಬಗ್ಗೆ ಎಸ್‌ಐಟಿ ಪೊಲೀಸ್ ಠಾಣೆಗೆ

ಧರ್ಮಸ್ಥಳ: ಬುರುಡೆ ಪ್ರಕರಣಕ್ಕೆ ಟ್ವಿಸ್ಟ್| ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮವಾಗಿ ಹೆಣ ಹೂತಿರುವುದಾಗಿ ಎಸ್ಐಟಿ ಗೆ ದೂರು Read More »

ಸುಜಾತಾ ಭಟ್ ತೋರಿಸಿದ್ದು ನನ್ನ ತಂಗಿ ಫೋಟೋ| ವಾಸಂತಿ ಸಹೋದರ ವಿಜಯ್ ಹೇಳಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಅನನ್ಯಾ ಭಟ್‌ ಪ್ರಕರಣಕ್ಕೆ ಸಂಬಂಧಿದಂತೆ ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಬಿಗ್‌ ಟ್ವಿಸ್ಟ್‌ ದೊರಕಿದೆ. ಚಿತ್ರದಲ್ಲಿರುವುದು ಕೊಡಗಿನ ವಾಸಂತಿ ಎಂದು ಆಕೆಯ ಸಹೋದರ ಖಚಿತಪಡಿಸಿದ್ದಾರೆ. ನನ್ನ ತಂಗಿ ವಾಸಂತಿಯ ಭಾವಚಿತ್ರವನ್ನು ಇಟ್ಟುಕೊಂಡು ಸುಜಾತ ಭಟ್‌ ತನ್ನ ಮಗಳು ಅನನ್ಯಾ ಭಟ್‌ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆಕೆಯ ಸಹೋದರ ವಿಜಯ್‌ ಅವರು ಹೇಳಿದ್ದಾರೆ. ಅನನ್ಯಾ ಭಟ್‌ ಅವರು ನನ್ನ ತಂಗಿಯ ಫೋಟೋವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಸಂತಿ ಕೊಡವ ಸಮಾಜಕ್ಕೆ ಸೇರಿದವಳು. ನನ್ನ

ಸುಜಾತಾ ಭಟ್ ತೋರಿಸಿದ್ದು ನನ್ನ ತಂಗಿ ಫೋಟೋ| ವಾಸಂತಿ ಸಹೋದರ ವಿಜಯ್ ಹೇಳಿಕೆ Read More »

ಮಕ್ಕಳ ‌ಅಪಹರಣ ಕೃತ್ಯ| ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನ

ಸಮಗ್ರ ನ್ಯೂಸ್: ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು, ಈ ಪೈಕಿ 1,336 ಮಕ್ಕಳ ಅಪಹರಣ ಪ್ರಕರಣಗಳು ಇನ್ನೂ ನಿಗೂಢವಾಗಿ ಉಳಿದಿವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢವಾಗಿ ನಾಪತ್ತೆಯಾದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚು. ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿವೆ. ರಾಜ್ಯದಲ್ಲಿ ಮಕ್ಕಳ ಅಪಹರಣವು

ಮಕ್ಕಳ ‌ಅಪಹರಣ ಕೃತ್ಯ| ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನ Read More »

ಕಡಬ ಪಟ್ಟಣ ಪಂಚಾಯತ್ ಚುನಾವಣೆ|‌ 8 ಸ್ಥಾನ ಗೆದ್ದು ಬೀಗಿದ ಕಾಂಗ್ರೆಸ್; 5 ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಒಟ್ಟು 13 ವಾರ್ಡ್ಗಳ ಪೈಕಿ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಬಿಜೆಪಿಯು 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಶುಕ್ರವಾರ ಇಲ್ಲಿನ ಮತ ಎಣಿಕೆ ಕೇಂದ್ರದಲ್ಲಿ ನಡೆದ ಎಣಿಕೆ ಪ್ರಕ್ರಿಯೆಯು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಶಾಂತಿಯುತವಾಗಿ ಮುಕ್ತಾಯಗೊಂಡಿತು. ಆರಂಭದಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ತೀವ್ರ ಹಣಾಹಣಿ ಕಂಡುಬಂದರೂ, ಅಂತಿಮವಾಗಿ ಕಾಂಗ್ರೆಸ್ ಮೇಲುಗೈ

ಕಡಬ ಪಟ್ಟಣ ಪಂಚಾಯತ್ ಚುನಾವಣೆ|‌ 8 ಸ್ಥಾನ ಗೆದ್ದು ಬೀಗಿದ ಕಾಂಗ್ರೆಸ್; 5 ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ Read More »

ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ| ಐತಿಹಾಸಿಕ ಮಸೂದೆ ಮಂಡನೆಗೆ ಕೇಂದ್ರ ನಿರ್ಧಾರ

ಸಮಗ್ರ ನ್ಯೂಸ್: ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಆಡಳಿತದಲ್ಲಿ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವ ಮಹತ್ವದ ಹೆಜ್ಜೆಯಾಗಿ, ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಅಥವಾ ಬಂಧನಕ್ಕೊಳಗಾದ ಯಾವುದೇ ಪ್ರಧಾನಿ(ಪಿಎಂ), ಕೇಂದ್ರ ಸಚಿವರು ಅಥವಾ ರಾಜ್ಯ ಸಚಿವರನ್ನು(ಎಂಒಎಸ್) ಪದಚ್ಯುತಗೊಳಿಸುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸುವ ಯೋಜನೆಯನ್ನು ಭಾರತ ಸರ್ಕಾರ ಪ್ರಕಟಿಸಿದೆ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾಗುವ ನಿರೀಕ್ಷೆಯಿರುವ ಈ ಶಾಸನವು, ಗಂಭೀರ ಅಪರಾಧಗಳಿಗಾಗಿ

ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ| ಐತಿಹಾಸಿಕ ಮಸೂದೆ ಮಂಡನೆಗೆ ಕೇಂದ್ರ ನಿರ್ಧಾರ Read More »

ಮಂಗಳೂರಿನಲ್ಲಿ ಸಂಜೆ ಬಳಿಕ ವಹಿವಾಟು ಇಲ್ಲದೆ ನಗರ ಸತ್ತುಹೋಗಿದೆ – ಡಿಸಿಎಂ

ಸಮಗ್ರ ನ್ಯೂಸ್: ಮಂಗಳೂರು ದೊಡ್ಡ ನಗರವಾಗಿ ಗುರುತಿಸಿಕೊಂಡಿದ್ದರೂ ಸಂಜೆ ಏಳು ಗಂಟೆ ಬಳಿಕ ಯಾವುದೇ ವ್ಯಾಪಾರ-ವಾಹಿವಾಟು ಚಟುವಟಿಕೆಗಳು ಇಲ್ಲದೆ ಸತ್ತು ಹೋಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ಶಾಸನ ರಚನಾ ಕಲಾಪದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ಮಂಡಿಸಿದ ಕೆರೆಗಳ ಸಂರಕ್ಷಣೆ ಹಿನ್ನೆಲೆ 2025ನೆ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕದ ಚರ್ಚೆಯಲ್ಲಿ ಉಪಮುಖ್ಯಮಂತ್ರಿ ಮಾತನಾಡಿದರು. ಮಂಗಳೂರಿನಲ್ಲಿ ಅತಿ ಹೆಚ್ಚು ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಿವೆ. ಆದರೆ ಒಂದೇ ಒಂದು

ಮಂಗಳೂರಿನಲ್ಲಿ ಸಂಜೆ ಬಳಿಕ ವಹಿವಾಟು ಇಲ್ಲದೆ ನಗರ ಸತ್ತುಹೋಗಿದೆ – ಡಿಸಿಎಂ Read More »

ಕೊಟ್ಟಿಗೆಹಾರ : ಡೆಮೋ ಕಾರಿನಿಂದ ಡೀಸೆಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ

ಸಮಗ್ರ ನ್ಯೂಸ್: ಶೋ ರೂಂ ಸಿಬ್ಬಂದಿಗಳೇ ಡೆಮೋ ಕಾರಿನಿಂದ ಡಿಸೇಲ್ ಕಳವು ಮಾಡಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಬಣಕಲ್ ರಸ್ತೆ ಮಧ್ಯೆ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಕಡೂರಿನತ್ತ ಹೊಸ ಟಾಟಾ ಯೋಧ ಕಾರನ್ನು ಶೋ ರೂಂಗೆ ತಲುಪಿಸಲು ಹೊರಟಿದ್ದ ಸಿಬ್ಬಂದಿಗಳು ಮಾರ್ಗ ಮಧ್ಯೆ ಕಾರಿನ ಇಂಜಿನ್ ಪಕ್ಕದ ಪಂಪ್ ಪೈಪ್ ಬಿಚ್ಚಿ ಸುಮಾರು 10 ಲೀಟರ್ ಡಿಸೇಲ್ ಇಳಿಸಿ ಸ್ಥಳೀಯ ಅಂಗಡಿಗಳಿಗೆ ಮಾರಾಟ ಮಾಡಿದ್ದಾರೆ. ಕಳ್ಳತನ ಮಾಡಿದ ಹಣದಿಂದ ಮದ್ಯ‌ ಸೇವಿಸಿ, ನಾನ್ ವೆಜ್ ಊಟ

ಕೊಟ್ಟಿಗೆಹಾರ : ಡೆಮೋ ಕಾರಿನಿಂದ ಡೀಸೆಲ್ ಕದ್ದು ಮಾರಾಟ ಮಾಡಿದ ಶೋ ರೂಂ ಸಿಬ್ಬಂದಿ Read More »

ಆ.19ರಿಂದ ಭಾರೀ ಚಳಿ ಕಾಡಲಿದೆಯಾ? ನಿಮ್ಮ ಮೊಬೈಲ್ ಗೆ ಬಂದ ವಾಟ್ಸ್ಯಾಪ್ ಸಂದೇಶದ ಅಸಲಿಯತ್ತೇನು?

ಸಮಗ್ರ ನ್ಯೂಸ್: ಆ. 18ರಂದು ಒಂದು ಮೆಸೇಜ್ ನಿಮ್ಮ ಮೊಬೈಲಿನ ವಾಟ್ಸ್ ಆಯಪ್ ಗೆ ಬಂದಿರಬಹುದು. ಅದರಲ್ಲಿ, ವಾತಾವರಣದಲ್ಲಿ ಶೀತದ ಪ್ರಮಾಣ ಹೆಚ್ಚಾಗಲಿದೆ. ಆ. 22ರ ತನಕ ಸಿಕ್ಕಾಪಟ್ಟೆ ಚಳಿ ಇರುತ್ತೆ. ಹಾಗಾಗಿ, ನೀವೆಲ್ಲರೂ ಆರೋಗ್ಯಕರ ಆಹಾರ ಸೇವಿಸಿ ಹಾಗೂ ಬೆಚ್ಚಗಿನ ವಾತಾವರಣದಲ್ಲಿ ಇರಿ ಎಂದು ತಿಳಿಸಲಾಗಿದೆ. ನಾಳೆಯಿಂದ ಆಗಸ್ಟ್ 22 ರವರೆಗೆ, ವಾತಾವರಣದಲ್ಲಿ ಕಳೆದ ವರ್ಷಕ್ಕಿಂತ ಹವಾಮಾನವು ತೀರಾ ಕಡಿಮೆಯಾಗಿರುತ್ತದೆ. ಇದನ್ನು ಆಲ್ಫೆಲಿಯನ್ ಸನ್ನಿವೇಶ ಎಂದು ಕರೆಯಲಾಗುತ್ತದೆ. ಇದು ನಾಳೆ ಬೆಳಿಗ್ಗೆ 5ರಿಂದ 7ರ ನಡುವೆ

ಆ.19ರಿಂದ ಭಾರೀ ಚಳಿ ಕಾಡಲಿದೆಯಾ? ನಿಮ್ಮ ಮೊಬೈಲ್ ಗೆ ಬಂದ ವಾಟ್ಸ್ಯಾಪ್ ಸಂದೇಶದ ಅಸಲಿಯತ್ತೇನು? Read More »