August 2025

ಆ.16ರಿಂದ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಆಗಸ್ಟ್‌ 16ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದರ್‌ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, […]

ಆ.16ರಿಂದ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ಕೊಪ್ಪಳ: ತುಂಗಭದ್ರಾ ಡ್ಯಾಂ ನ ಏಳು ಗೇಟ್ ಗಳು ಶಿಥಿಲ – ಸಚಿವ ತಂಗಡಗಿ

ಸಮಗ್ರ ನ್ಯೂಸ್: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಏಳು ಗೇಟ್​ಗಳು ಬೆಂಡ್ ಆಗಿವೆ ಎಂದು ಡ್ಯಾಂ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್​ ಸೇರಿದಂತೆ 7 ಗೇಟ್​ಗಳು ಬೆಂಡ್ ಆಗಿವೆ. ಇದರಲ್ಲಿ, 6 ಗೇಟ್​ಗಳನ್ನು ಮೇಲೆ ಎತ್ತಲು

ಕೊಪ್ಪಳ: ತುಂಗಭದ್ರಾ ಡ್ಯಾಂ ನ ಏಳು ಗೇಟ್ ಗಳು ಶಿಥಿಲ – ಸಚಿವ ತಂಗಡಗಿ Read More »

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ| ಹಲವು ಮನೆಗಳು ಜಖಂ

ಸಮಗ್ರ ನ್ಯೂಸ್: ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಾಸ್ಪದ ಸ್ಪೋಟ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದ್ದು, 10 ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 9 ವರ್ಷದ ಬಾಲಕಿ ಸಂಪೂರ್ಣ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ನಿಗೂಢ ಸ್ಫೋಟ| ಹಲವು ಮನೆಗಳು ಜಖಂ Read More »

ದೇಶಾದ್ಯಂತ ಇಂದು ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ| ಪ್ರಧಾನಿ ಮೋದಿಯಿಂದ ಸತತ 12ನೇ ಬಾರಿ ಧ್ವಜಾರೋಹಣ

ಸಮಗ್ರ ನ್ಯೂಸ್: ಆಗಸ್ಟ್ 15 ರ ಇಂದು ಭಾರತವು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಭಾರತವು ಆಗಸ್ಟ್ 15, 2025 ರಂದು ತನ್ನ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ, ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಮುನ್ನಡೆಸಲಿದ್ದಾರೆ. ಪ್ರಧಾನ ಮಂತ್ರಿಗಳು ಐತಿಹಾಸಿಕ ಸ್ಮಾರಕದ ಕೋಟೆಯಿಂದ ರಾಷ್ಟ್ರಧ್ವಜಾರೋಹಣ ಮಾಡಿ ಇಡೀ ರಾಷ್ಟ್ರವನ್ನು

ದೇಶಾದ್ಯಂತ ಇಂದು ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ| ಪ್ರಧಾನಿ ಮೋದಿಯಿಂದ ಸತತ 12ನೇ ಬಾರಿ ಧ್ವಜಾರೋಹಣ Read More »

ಹೆಣ ಸಿಕ್ಕಿಲ್ಲ ಎಂದ ಮಾತ್ರಕ್ಕೆ ನಾನೇನು ಮಾಡಕ್ಕಾಗುತ್ತೆ? ಖಾಸಗಿ ವಾಹಿನಿ ಜೊತೆ ಮಾತನಾಡಿದ ಮಾಸ್ಕ್ ಮ್ಯಾನ್ ಹೇಳಿದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಇದುವರೆಗೂ ಯಾವುದೇ ಗಟ್ಟಿಯಾದ ಸಾಕ್ಷಿ ಸಿಕ್ಕಿಲ್ಲ. ಅನಾಮಿಕ ಮಾತ್ರ ದಿನಕ್ಕೊಂದು ಜಾಗಗಳನ್ನ ತೋರಿಸುತ್ತಿದ್ದಾನೆ. ಆದರೆ ಇದೀಗ ಮಾಸ್ಕ್‌ಮ್ಯಾನ್‌ ಸುದ್ದಿ ಸಂಸ್ಥೆ ಇಂಡಿಯಾ ಟುಡೆಗೆ ನಾನು ಶವಗಳನ್ನ ಹೂತಿದ್ದು ಸತ್ಯ, ಆದರೆ ಕಳೇಬರಹ ಸಿಗಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ. ಸುದ್ದಿ ಸಂಸ್ಥೆಗೆ ಸಂದರ್ಶನ ನೀಡಿದ ಮಾಸ್ಕ್‌ಮ್ಯಾನ್‌ಇಂಡಿಯಾ ಟುಡೇ ಸುದ್ದಿ ವಾಹಿನಿಗೆ ಮಾಸ್ಕ್‌ಮ್ಯಾನ್‌ ಸಂದರ್ಶನದಲ್ಲಿ ನೀಡಿದ್ದು, ಅದರಲ್ಲಿ ಇಷ್ಟು ವರ್ಷ ಯಾಕೆ ಹೊರಗೆ ಬರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರ ನೀಡಿದ್ದಾನೆ. ನನಗೆ

ಹೆಣ ಸಿಕ್ಕಿಲ್ಲ ಎಂದ ಮಾತ್ರಕ್ಕೆ ನಾನೇನು ಮಾಡಕ್ಕಾಗುತ್ತೆ? ಖಾಸಗಿ ವಾಹಿನಿ ಜೊತೆ ಮಾತನಾಡಿದ ಮಾಸ್ಕ್ ಮ್ಯಾನ್ ಹೇಳಿದ್ದೇನು? Read More »

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ – ಡಿಕೆಶಿ

ಸಮಗ್ರ ನ್ಯೂಸ್: “ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು. “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ – ಡಿಕೆಶಿ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್| ಮತ್ತೆ ಜೈಲುವಾಸದ ಭೀತಿಯಲ್ಲಿ ದಾಸ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ.ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ. ದರ್ಶನ್ ಗೆ ಹೈಕೋರ್ಟ್ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್| ಮತ್ತೆ ಜೈಲುವಾಸದ ಭೀತಿಯಲ್ಲಿ ದಾಸ Read More »

ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಗುಂಡಿನ ದಾಳಿ|ಮೂವರು ಸಾವು, 60 ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನದ ಕರಾಚಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆಯು ಮಾರಣಾಂತಿಕ ತಿರುವು ಪಡೆದುಕೊಂಡಿದ್ದು, ಅಜಾಗರೂಕ ವೈಮಾನಿಕ ಗುಂಡಿನ ದಾಳಿಯಲ್ಲಿ 8 ವರ್ಷದ ಬಾಲಕಿ ಮತ್ತು ಹಿರಿಯ ನಾಗರಿಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಾಚಿ ನಗರದಾದ್ಯಂತ ಘಟನೆಗಳು ನಡೆದಿದ್ದು, ಅಜೀಜಾಬಾದ್ನಲ್ಲಿ ಯುವತಿಗೆ ಗುಂಡು ತಗುಲಿದ್ದರೆ, ಕೋರಂಗಿಯಲ್ಲಿ ಸ್ಟೀಫನ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಒಟ್ಟಾರೆಯಾಗಿ, ಈ ನಗರವ್ಯಾಪಿ ಘಟನೆಗಳಲ್ಲಿ ಕನಿಷ್ಠ 64 ನಿವಾಸಿಗಳು ಗುಂಡೇಟಿನಿಂದ ಗಾಯಗೊಂಡಿದ್ದಾರೆ

ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಗುಂಡಿನ ದಾಳಿ|ಮೂವರು ಸಾವು, 60 ಮಂದಿಗೆ ಗಾಯ Read More »

ದ.ಕ ಜಿಲ್ಲೆಗೆ ಮರು ನಾಮಕರಣ ವಿಚಾರ| ಎಲ್ಲರ ಅಭಿಪ್ರಾಯ ಸಂಗ್ರಹಿಸಿ‌ ತೀರ್ಮಾನ – ಕೃಷ್ಣ ಬೈರೇಗೌಡ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಗೆ ʼಮಂಗಳೂರುʼ ಎಂದು ಮರು ನಾಮಕರಣ ಮಾಡುವ ಸಂಬಂಧ ಪರ, ವಿರೋಧ ಮನವಿಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿಯಿಂದ ವರದಿ ಬರುವುದು ಬಾಕಿಯಿದೆ. ಎಲ್ಲರ ಅಭಿಪ್ರಾಯ ಪಡೆದು ಸರಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಹರೀಶ್ ಪೂಂಜ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ದಕ್ಷಿಣ ಕನ್ನಡ

ದ.ಕ ಜಿಲ್ಲೆಗೆ ಮರು ನಾಮಕರಣ ವಿಚಾರ| ಎಲ್ಲರ ಅಭಿಪ್ರಾಯ ಸಂಗ್ರಹಿಸಿ‌ ತೀರ್ಮಾನ – ಕೃಷ್ಣ ಬೈರೇಗೌಡ Read More »

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ| ವಾಹನ ಮತ್ತು ಆರೋಪಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾರ್ಮಾಡಿ ಕಡೆಯಿಂದ ಅತಿ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು, ಗುರುವಾಯಕೆರೆಯಲ್ಲಿ ವಾಹನವನ್ನು ಸ್ಥಳೀಯರು ಹಾಗೂ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕವಾಗಿ ತುಂಬಿಕೊಂಡು

ಬೆಳ್ತಂಗಡಿ: ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋಸಾಗಾಟ| ವಾಹನ ಮತ್ತು ಆರೋಪಿ ಪೊಲೀಸ್ ವಶಕ್ಕೆ Read More »