ಧರ್ಮಸ್ಥಳ ಬುರುಡೆ ಪ್ರಕರಣ| ನಂದೇನೂ ತಪ್ಪಿಲ್ಲ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂಬುದಾಗಿ ನ್ಯಾಯಾಧೀಶರ ಎದುರು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.

Ad Widget ... ..

ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *