September 2025

ಡಾ. ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‌’ಕರ್ನಾಟಕ‌ ರತ್ನ’ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರಿಗೆ ಹಾಗೂ ಅಭಿನಯ ಸರಸ್ವತಿ ದಿ.ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ,ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಇದೇ ವೇಳೆ […]

ಡಾ. ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ ‌’ಕರ್ನಾಟಕ‌ ರತ್ನ’ ಪ್ರಶಸ್ತಿ ಘೋಷಣೆ Read More »

ಅಮೇರಿಕಾ: ಡೊನಾಲ್ಡ್ ಟ್ರಂಪ್ ಆಪ್ತನನ್ನು ಗುಂಡಿಕ್ಕಿ‌ ಕೊಂದ ದುಷ್ಕರ್ಮಿ

ಸಮಗ್ರ ನ್ಯೂಸ್: ಅಮೆರಿಕದ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಪ್ರದಾಯವಾದಿ ಯುವ ನಾಯಕ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಹಾಯಕ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ಗುಂಡು ಹಾರಿಸಲಾಗಿದೆ. ಚಾರ್ಲಿ ಕಿರ್ಕ್ ಹತ್ಯೆಯಲ್ಲಿ ಶಂಕಿತನನ್ನು ಬಂಧಿಸಲಾಯಿತು, ಆದರೆ ಹಲವಾರು ಗಂಟೆಗಳ ವಿಚಾರಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಭದ್ರತಾ ಸಂಸ್ಥೆಗಳು ಕೊಲೆಗಾರನನ್ನು ಹುಡುಕುತ್ತಿವೆ. ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಾರ್ಲಿ ಕಿರ್ಕ್ ಭಾಷಣ ಮಾಡುತ್ತಿದ್ದಾಗ

ಅಮೇರಿಕಾ: ಡೊನಾಲ್ಡ್ ಟ್ರಂಪ್ ಆಪ್ತನನ್ನು ಗುಂಡಿಕ್ಕಿ‌ ಕೊಂದ ದುಷ್ಕರ್ಮಿ Read More »

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,‌ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪ ಮಾಡಿದ್ದ ಚಿನ್ನಯ್ಯನ ಬಂಧನದ ಬಳಿಕ ಎಸ್‌ಐಟಿ ಅಧಿಕಾರಿಗಳು ಮತ್ತಷ್ಟು ತನಿಖೆಯನ್ನು ನಡೆಸುತ್ತಿದ್ದು, ಸೌಜನ್ಯ ಮಾವ ವಿಠ್ಠಲ ಗೌಡ ನೀಡಿದ ಮಾಹಿತಿಯ ಮೇರೆಗೆ ಬಂಗ್ಲೆ ಗುಡ್ಡದಲ್ಲಿ ಮಹಜರು ನಡೆಸಲಾಗಿದೆ. ಸೆಪ್ಟೆಂಬರ್‌ 6ರಂದು ಬಂಗ್ಲೆ ಗುಡ್ಡಕ್ಕೆ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿದಾಗ ಎರಡು ಅಸ್ತಿಪಂಜರಗಳು ಸಿಕ್ಕಿವೆ ಎಂದು ಹೇಳಲಾಗಿದೆ. ಆದರೆ ಇದೀಗ ‘ಬೆಂಗಳೂರು ಪೋಸ್ಟ್‌’ ವೆಬ್‌ಸೈಟ್‌ ಈ ಕುರಿತಾಗಿ ವರದಿಯೊಂದನ್ನು ಮಾಡಿದ್ದು, ಈ ವರದಿ ಪ್ರಕಾರ ಆ

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಮತ್ತಷ್ಟು ಮೂಳೆ,‌ತಲೆ ಬುರುಡೆಗಳು ಪತ್ತೆ! ವಿಠಲ ಗೌಡ ಸಮ್ಮುಖದಲ್ಲಿ ಮಹಜರು Read More »

” ಮೊದಲು ನಿಮ್ಮದನ್ನು ನೋಡಿಕೊಳ್ಳಿ”| ಭಾರತೀಯ ಮಾಧ್ಯಮಗಳನ್ನು ಕಿಚಾಯಿಸಿದ ನೇಪಾಳಿ ಜನತೆ

ಸಮಗ್ರ ನ್ಯೂಸ್: ಅಪಾರವಾದ ಭ್ರಷ್ಟಾಚಾರ, ನಿರುದ್ಯೋಗ ಹಾಗೂ ಬಡತನಗಳಿಂದ ರೋಸಿ ಹೋಗಿದ್ದ ನೇಪಾಳಿಗರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ಜೆನ್‌ ಝೀ ಕ್ರಾಂತಿಗೆ ಸರ್ಕಾರವೇ ಉರುಳಿಹೋಗಿದೆ. ಪ್ರಧಾನ ಮಂತ್ರಿ ನಿವಾಸಕ್ಕೆ ಬೆಂಕಿ ಇಟ್ಟ ಯುವ ಜನತೆ ದುಡ್ಡು ಮಾಡಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದರಾಜಕಾರಣಿಗಳನ್ನು ಬೀದಿ ಬೀದಿಗಳಲ್ಲಿ ಬಟ್ಟೆ ಹರಿಯುವ ಹಾಗೆ ಥಳಿಸಿ ತಮ್ಮ ಬಹು ದಿನಗಳ ಆಕ್ರೋಶವನ್ನು ಹೊರಹಾಕಿದ್ದಾರೆ. ತಾವೇ ಮತ ಹಾಕಿ ಗೆಲ್ಲಿಸಿದ ನಾಯಕರ ಕಳ್ಳಾಟವನ್ನು ಸಹಿಸಲಾಗದ ಜನತೆ ಈ ಬೃಹತ್‌ ಹೆಜ್ಜೆಯನ್ನಿಟ್ಟಿದ್ದಾರೆ. ಇಂತಹ ಪರಿಸ್ಥಿತಿ ನೆರೆಯ

” ಮೊದಲು ನಿಮ್ಮದನ್ನು ನೋಡಿಕೊಳ್ಳಿ”| ಭಾರತೀಯ ಮಾಧ್ಯಮಗಳನ್ನು ಕಿಚಾಯಿಸಿದ ನೇಪಾಳಿ ಜನತೆ Read More »

ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಪ್ರಚೋದನಕಾರಿ ಭಾಷಣ ಮಾಡಿದಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.‌ ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಪಿಎಸ್ ಐ ಮಂಜನಾಥ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಆಕ್ಷೇಪಾರ್ಹ, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎನ್ನಲಾಗಿದೆ. ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಬುಧವಾರ ಮದ್ದೂರಿನಲ್ಲಿ ಮುಸ್ಲಿಮರ “ಶಿರಚ್ಛೇದ” ಮಾಡುವುದಾಗಿ

ಪ್ರಚೋದನಕಾರಿ ಭಾಷಣ| ಸಿ.ಟಿ ರವಿ ವಿರುದ್ಧ ಎಫ್ಐಆರ್ Read More »

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಹಿಂದೂಗಳ ಮೇಲೆ ಎಫ್‌ಐಆರ್‌ ಹಾಕಿಲ್ಲ ಯಾರನ್ನೂ ಬಂಧನ ಮಾಡಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರೆಲ್ಲ ಮದ್ದೂರು ಪಟ್ಟಣದವರು. ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ. ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ Read More »

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ‌ ಕರ್ಕಿ ಪರ ಹೋರಾಟಗಾರರ ಒಲವು

ಸಮಗ್ರ ನ್ಯೂಸ್: ಯುವ ಸಮುದಾಯದ ಪ್ರತಿಭಟನೆ, ಹಿಂಸಾಚಾರದಿಂದಾಗಿ ಅರಾಜಕತೆ ಮನೆ ಮಾಡಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತಂತೆ ಪ್ರಯತ್ನಗಳು ಬುಧವಾರ ನಡೆದಿವೆ. ಇನ್ನೊಂದೆಡೆ, ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ನೇಪಾಳ ಸೇನೆಯು ರಾಷ್ಟ್ರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಮಧ್ಯಂತರ ಸರ್ಕಾರ ಮುನ್ನಡೆಸಲು, ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಹಾಗೂ ವಿದ್ಯುತ್‌ ಮಂಡಳಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕುಲಮಾನ್ ಘೀಸಿಂಗ್ ಅವರ ಹೆಸರುಗಳನ್ನು ಪ್ರತಿಭಟನೆ ನಡೆಸುತ್ತಿರುವ

ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ‌ ಕರ್ಕಿ ಪರ ಹೋರಾಟಗಾರರ ಒಲವು Read More »

ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ದ ಅಪಪ್ರಚಾರ ಮಾಡುತ್ತಿರುವ ಹಲವು ಯೂಟ್ಯೂಬ್ ಚಾನೆಲ್ ಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ ಐ ಟಿ ಠಾಣೆಗೆ ಸೆಪ್ಟೆಂಬರ್ 9ರಂದು ದೂರು ನೀಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ನಿರೂಪಣೆ ಸೃಷ್ಟಿಸುವ ಉದ್ದೇಶದಿಂದ ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ| ವಿವಿಧ ಭಾಷೆಗಳ ೫ ಯೂಟ್ಯೂಬ್ ಚಾನಲ್ ವಿರುದ್ಧ ಎಸ್ಐಟಿಗೆ ದೂರು Read More »

ಖರೀದಿಸಿದ ಥಾರ್ ಅನ್ನು ನಿಂಬೆಹಣ್ಣು ಮೇಲೆ‌ ಹತ್ತಿಸಲು ಹೋಗಿ ಶೋರೂಂನಿಂದ ಕಾರು ಸಹಿತ ಕೆಳಕ್ಕೆ ಬಿದ್ದ ಮಹಿಳೆ

ಸಮಗ್ರ ನ್ಯೂಸ್: ಹೊಸ ಥಾರ್ ಖರೀದಿಸಿದ ಮಹಿಳೆಯೊಬ್ಬರು ನಿಂಬೆ ಹಣ್ಣು ಹತ್ತಿಸಲು ಹೋಗಿ ಶೋರೂಂ ಮೇಲಿಂದ ಕಾರಿನ ಸಮೆತ ಕೆಳಗೆ ಬಿದ್ದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಾಜಿಯಾಬಾದ್ ಮಹಿಳೆಯೊಬ್ಬರು ಥಾರ್ ಖರೀದಿಸಿದ್ದು, ನಿಂಬೆ ಹಣ್ಣು ಹತ್ತಿಸಲು ಹೋಗಿ ಶೋರೂಂನ ಮೊದಲ ಮಹಡಿಯ ಗಾಜನ್ನು ಒಡೆದು ರಸ್ತೆಗೆ ಹಾರಿದರು. ಸೋಮವಾರ ಸಂಜೆ ನಿರ್ಮಾಣ್ ವಿಹಾರ್‌ನಲ್ಲಿರುವ ಮಹೀಂದ್ರಾ ಶೋರೂಂನಿಂದ 27 ಲಕ್ಷ ರೂ. ಮೌಲ್ಯದ ಥಾರ್ ಅನ್ನು ಆ ಮಹಿಳೆ ಖರೀದಿಸಿದರು. ಶೋರೂಂನಲ್ಲಿಯೇ ಪೂಜೆ ಮಾಡಿರುವುದಾಗಿ ಅವರು

ಖರೀದಿಸಿದ ಥಾರ್ ಅನ್ನು ನಿಂಬೆಹಣ್ಣು ಮೇಲೆ‌ ಹತ್ತಿಸಲು ಹೋಗಿ ಶೋರೂಂನಿಂದ ಕಾರು ಸಹಿತ ಕೆಳಕ್ಕೆ ಬಿದ್ದ ಮಹಿಳೆ Read More »

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬೇಟೆ| 69 ಕಡೆ ದಾಖಲೆಗಳ ಪರಿಶೀಲನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿ ರಾಜ್ಯದ 69 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೀದರ್ ಜಿಲ್ಲೆಯ 24 ಕಡೆ, ಬೆಂಗಳೂರಿನ 31 ಕಡೆ, ಕೊಪ್ಪಳ 2 ಕಡೆ, ಚಿಕ್ಕಮಗಳೂರು 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದಂತ 69 ಕಡೆ ಲೋಕಾಯುಕ್ತ ದಾಳಿ ನಡೆದಿದೆ.

ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬೇಟೆ| 69 ಕಡೆ ದಾಖಲೆಗಳ ಪರಿಶೀಲನೆ Read More »