September 2025

ಮಹೇಶ್ ಶೆಟ್ಟಿ ತಿಮರೋಡಿಗೆ ಒಂದು ವರ್ಷ ಗಡೀಪಾರು

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ 1 ತಿಂಗಳು ಗಡಿಪಾರು ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಪುತ್ತೂರು AC ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ 32 ಕೇಸ್​ ಇರೋ ಹಿನ್ನೆಲೆಯಲ್ಲಿ 1 ವರ್ಷದ ಅವಧಿಗೆ ಮಾನ್ವಿಗೆ ಗಡಿಪಾರು ಮಾಡಲಾಗಿದೆ. ಸದ್ಯ ಎಲ್ಲಾ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ದ. ಕನ್ನಡ ಪೊಲೀಸರು ಮಹೇಶ್‌ ತಿಮರೋಡಿ […]

ಮಹೇಶ್ ಶೆಟ್ಟಿ ತಿಮರೋಡಿಗೆ ಒಂದು ವರ್ಷ ಗಡೀಪಾರು Read More »

ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ ₹200 ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿತ್ತು. ಇದೀಗ ರಾಜ ಸರ್ಕಾರದ

ಮಲ್ಟಿಪ್ಲೆಕ್ಸ್ ಗಳಲ್ಲಿ ಟಿಕೆಟ್ ದರ ₹200 ನಿಗದಿ ಮಾಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ವಿಮಾನದ ಲ್ಯಾಂಡಿಂಗ್ ಗೇರ್ ನಲ್ಲಿ ಕುಳಿತು ಅಪ್ಘಾನ್ ನಿಂದ ಭಾರತಕ್ಕೆ ಬಂದಿಳಿದ ಬಾಲಕ

ಸಮಗ್ರ ನ್ಯೂಸ್: ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಬಂದಿಳಿದಾಗ ಬಾಲಕ ಇರುವುದು ಗೊತ್ತಾಗಿದ್ದು, ಅದೇ ವಿಮಾನದಲ್ಲಿ ಆತನನ್ನು ವಾಪಸ್‌ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ವಿಮಾನ ಲ್ಯಾಂಡ್‌ ಆದ ಬಳಿಕ ಬಾಲಕನೊಬ್ಬ ವಿಮಾನದ ಸುತ್ತ ಓಡಾಡುತ್ತಿರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವಿಮಾನದ ಲ್ಯಾಂಡಿಂಗ್ ಗೇರ್ ನಲ್ಲಿ ಕುಳಿತು ಅಪ್ಘಾನ್ ನಿಂದ ಭಾರತಕ್ಕೆ ಬಂದಿಳಿದ ಬಾಲಕ Read More »

ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ| ಕಳೆ‌ ಕಳೆದುಕೊಂಡ ಜಾತಿಗಣತಿ

ಸಮಗ್ರ ನ್ಯೂಸ್: ವಿವಾದ, ಗೊಂದಲಗಳ ನಡುವೆಯೇ ಸೋಮವಾರದಿಂದ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದೆ. ಮೊದಲ ದಿನದಾಂತ್ಯಕ್ಕೆ ನಿರೀಕ್ಷಿತ 20 ಲಕ್ಷ ಜನರ ಬದಲು 2765 ಕುಟುಂಬಗಳ ಕೇವಲ 10,642 ಮಂದಿಯ ಸಮೀಕ್ಷೆ ಮಾತ್ರ ನಡೆಸಲಾಗಿದೆ. ಇಂಟರ್ನೆಟ್‌ ಇಲ್ಲದ ಕಡೆ ಸಮೀಕ್ಷೆಗೆ ಬಳಸುವ ಆಯಪ್‌ ಕೆಲಸ ಮಾಡದೇ ಇರುವುದು, ಮೊದಲ ದಿನ ಗಣತಿದಾರರಿಗೆ ಸೂಕ್ತ ರೀತಿಯಲ್ಲಿ ಕಿಟ್‌ ವಿತರಣೆ ಆಗದ್ದು, ಕೆಲವು ಕಡೆ ಕಿಟ್‌ಗಳು ಸಂಜೆ ವೇಳೆಗೆ ಕೈ

ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ| ಕಳೆ‌ ಕಳೆದುಕೊಂಡ ಜಾತಿಗಣತಿ Read More »

ಬಂಟ್ವಾಳ: ಅಕ್ರಮ ಗೋಹತ್ಯೆ ಅಡ್ಡೆಗೆ ಪೊಲೀಸರ ದಾಳಿ| 9 ಗೋವುಗಳ ರಕ್ಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ಸೋಮವಾರ ಪೊಲೀಸರು ಅಕ್ರಮ ಗೋಹತ್ಯೆ ನಡೆಸುತ್ತಿದ್ದುದನ್ನು ತಡೆದು ಒಂಬತ್ತು ಗೋವುಗಳನ್ನು ರಕ್ಷಿಸಿದ್ದು ಈ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನ ಮನೆಯೊಂದರ ಹಿಂದಿನ ಶೆಡ್ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಚಾಕು ಮತ್ತು ಮಚ್ಚಿನಿಂದ ಗೋವುಗಳನ್ನು ವಧಿಸುತ್ತಿದ್ದ ಗುಂಪೊಂದು ಪತ್ತೆಯಾಗಿದೆ. ಪೊಲೀಸ್ ತಂಡವನ್ನು ನೋಡಿದ್ದೆ ತಡ ಹೆಚ್ಚಿನ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ

ಬಂಟ್ವಾಳ: ಅಕ್ರಮ ಗೋಹತ್ಯೆ ಅಡ್ಡೆಗೆ ಪೊಲೀಸರ ದಾಳಿ| 9 ಗೋವುಗಳ ರಕ್ಷಣೆ Read More »

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ  ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ.   ಸೆಪ್ಟೆಂಬರ್  25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ ರಾಜ್ಯ, ಕಾಸರಗೋಡು ಮೊದಲಾದ ಕಡೆಗಳಲ್ಲಿ ಕವನ,

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಸುಮಚರಣಂ ನಾಟ್ಯಾಲಯ ಭರತನಾಟ್ಯ ತರಗತಿ ಆ.2 ರಂದು ಬೆಳ್ಳಾರೆಯಲ್ಲಿ ಪ್ರಾರಂಭ| ಹೆಚ್ಚಿನ ಮಾಹಿತಿ ಇಲ್ಲಿದೆ

ಸಮಗ್ರ ನ್ಯೂಸ್: ಸುಮಚರಣಂ ನಾಟ್ಯಾಲಯ ಭರತನಾಟ್ಯ ತರಗತಿಯು ಆ.2 ವಿಜಯದಶಮಿಯಂದು ಬೆಳ್ಳಾರೆ ಯಲ್ಲಿ ಪ್ರಾರಂಭವಾಗಲಿದೆ. ಭರತನಾಟ್ಯ ತರಗತಿಯು ಎರಡು ಕಡೆಗಳಲ್ಲಿ ನಡೆಯಲಿದ್ದು, ಬೆಳ್ಳಾರೆಯ ಶ್ರೀ ಸದಾಶಿವ ಶಿಶುಮಂದಿರ ಮತ್ತು ಅಂಕತ್ತಡ್ಕ ಅಲಕಾ ಮನೆಯಲ್ಲಿ. ತರಗತಿಯ ವಿವರಗಳು: ವಿದುಷಿ. ಸುರಕ್ಷಾ ಕೆ ಆರ್ ,ಇವರು ತನ್ನ ಮೂರನೇ ವರ್ಷದಿಂದ ಭರತನಾಟ್ಯ ಅಭ್ಯಾಸ ಶುರುಮಾಡಿರುತ್ತಾರೆ, ವಿದುಷಿ ಜಯಶ್ರೀ ಮತ್ತು ವಿದುಷಿ ಸುಮನ ರಾಮಚಂದ್ರ ಅವರಲ್ಲಿ ಭರತನಾಟ್ಯ ಕಲಿತಿರುತ್ತಾರೆ. ಹಾಗೂ ಸಂಗೀತವನ್ನು ವಿದುಷಿ ಉಮಾ ನಾಗರಾಜ್ ಅವರಲ್ಲಿ ಕಲಿತಿರುತ್ತಾರೆ. ಕಳೆದ 5

ಸುಮಚರಣಂ ನಾಟ್ಯಾಲಯ ಭರತನಾಟ್ಯ ತರಗತಿ ಆ.2 ರಂದು ಬೆಳ್ಳಾರೆಯಲ್ಲಿ ಪ್ರಾರಂಭ| ಹೆಚ್ಚಿನ ಮಾಹಿತಿ ಇಲ್ಲಿದೆ Read More »

ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಚಾಲನೆ ನೀಡಿದ ಸಾಹಿತಿ ಬಾನುಮುಷ್ತಾಕ್|

ಸಮಗ್ರ ನ್ಯೂಸ್: ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್

ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಚಾಲನೆ ನೀಡಿದ ಸಾಹಿತಿ ಬಾನುಮುಷ್ತಾಕ್| Read More »

ಇಂದಿನಿಂದ ಹೊಸ ಜಿಎಸ್ ಟಿ ಜಾರಿಗೆ| ಹಲವು ವಸ್ತುಗಳ ಬೆಲೆ ಅಗ್ಗ| ಇಲ್ಲಿದೆ ಪುಲ್ ಡೀಟೈಲ್ಸ್

ಸಮಗ್ರ ನ್ಯೂಸ್: GST 2.0 ಜಾರಿಗೆ ಬರುವ ಒಂದು ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಯ ಸುಧಾರಣೆಗಳು ಭಾರತದ ಬೆಳವಣಿಗೆಯ ಕಥೆಯನ್ನು ವೇಗಗೊಳಿಸುತ್ತವೆ ಎಂದು ಭಾನುವಾರ ಪ್ರತಿಪಾದಿಸಿದ್ದಾರೆ. ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿಯವರು ತಮ್ಮ ‘ಸ್ವದೇಶಿ’ ಅಭಿಯಾನದಲ್ಲಿ ಭಾಗವಹಿಸಲು ಮತ್ತು ಮೇಡ್ ಇನ್ ಇಂಡಿಯಾ ಉತ್ಪನ್ನಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರಗಳನ್ನು ವಿನಂತಿಸಿದ್ದಾರೆ. “ನವರಾತ್ರಿಯ ಮೊದಲ ದಿನದಂದು, ದೇಶವು ಆತ್ಮನಿರ್ಭರ ಭಾರತಕ್ಕಾಗಿ ಒಂದು ಪ್ರಮುಖ ಮತ್ತು ದೊಡ್ಡ ಹೆಜ್ಜೆ ಇಡಲಿದೆ. ನಾಳೆ ಸೂರ್ಯೋದಯದೊಂದಿಗೆ, ಮುಂದಿನ

ಇಂದಿನಿಂದ ಹೊಸ ಜಿಎಸ್ ಟಿ ಜಾರಿಗೆ| ಹಲವು ವಸ್ತುಗಳ ಬೆಲೆ ಅಗ್ಗ| ಇಲ್ಲಿದೆ ಪುಲ್ ಡೀಟೈಲ್ಸ್ Read More »

ಏಷ್ಯಾಕಪ್ ಕ್ರಿಕೆಟ್| ಪಾಕಿಸ್ತಾನವನ್ನು ಮತ್ತೊಮ್ಮೆ ಬಗ್ಗುಬಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮತ್ತೆ ಭರ್ಜರಿ ಜಯ ಗಳಿಸಿದೆ. ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ್ದ ಟೀಂ ಇಂಡಿಯಾ ಭಾನುವಾರ ನಡೆದ ಸೂಪರ್ -4 ಪಂದ್ಯದಲ್ಲಿ ಕೂಡ 6 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಟಾಸ್ ವೇಳೆ ನಿರೀಕ್ಷೆಯಂತೆ ಪಾಕಿಸ್ತಾನ ನಾಯಕನ ಜೊತೆಗೆ ಹ್ಯಾಂಡ್ ಶೇಕ್ ಮಾಡಿದ ಸೂರ್ಯ ಕುಮಾರ್ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ

ಏಷ್ಯಾಕಪ್ ಕ್ರಿಕೆಟ್| ಪಾಕಿಸ್ತಾನವನ್ನು ಮತ್ತೊಮ್ಮೆ ಬಗ್ಗುಬಡಿದ ಟೀಂ ಇಂಡಿಯಾ Read More »