October 2025

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲ ನೀಡಲಿದೆ. ಈ ವಾರ ನೀವು ಯಾವುದೇ ಕೆಲಸವನ್ನು ಪೂರ್ಣಗೊಳಿಸುವಾಗ ಬಹಳ ಜಾಗರೂಕರಾಗಿರಬೇಕು ಮತ್ತು ಸಮಯಕ್ಕೆ ಸರಿಯಾಗಿ ಮುಗಿಸುವುದು ಉತ್ತಮ. ಹಾಗೆ ನಿಮ್ಮ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್| ಇಂದಿನಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರೆನ್ಸ್ ನಿಯಮ ಜಾರಿ

ಸಮಗ್ರ ನ್ಯೂಸ್: ಸಾರ್ವಜನಿಕರು, ವ್ಯಾಪಾರಿಗಳು ಸೇರಿ ಪ್ರತಿಯೊಬ್ಬ ಬ್ಯಾಂಕ್ ಗ್ರಾಹಕರಿಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ಗಳಲ್ಲಿ ನೀಡಿದ ಚೆಕ್ ಕ್ಲಿಯರ್ ಆಗಲು 2-3 ದಿನಗಳ ಬದಲು, ಇನ್ನು ಮುಂದೆ ಕೆಲವೇ ಗಂಟೆಗಳಲ್ಲಿ ಚೆಕ್ ನಲ್ಲಿ ನಮೂದಿಸಿದ ಹಣವು ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ನಿಯಮವು ಇಂದಿನಿಂದ ಜಾರಿಗೆ ಬರಲಿದ್ದು ಆರ್ ಬಿ ಐ ಈಗ ಬ್ಯಾಂಕ್ ಖಾತೆದಾರರಿಗೆ ಹೊಸ ಚೆಕ್ ಕ್ಲಿಯರೆನ್ಸ್ ವ್ಯವಸ್ಥೆಯನ್ನು ಪರಿಚಯಿಸಿದೆ. ಇದು ಅಕ್ಟೋಬರ್ 4 ಅಂದರೆ, ಶನಿವಾರದಿಂದಲೇ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್| ಇಂದಿನಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರೆನ್ಸ್ ನಿಯಮ ಜಾರಿ Read More »

2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ, ಅರ್ಚನಾ ಜೋಯಿಸ್ ಶ್ರೇಷ್ಠ ನಟಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2021ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ. ಮ್ಯೂಟ್ ಸಿನಿಮಾದ ನಟನೆಗಾಗಿ ಅರ್ಚನಾ ಜೋಯಿಸ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ಇನ್ನೂ ದೊಡ್ಡಹಟ್ಟಿ ಬೈರೇಗೌಡ ಚಿತ್ರಕ್ಕೆ ಅತ್ಯುತ್ತಮ ಮೊದಲ ಚಿತ್ರ, ಯುವರತ್ನಕ್ಕೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಲಭಿಸಿದೆ. ರತ್ನನ್ ಪ್ರಪಂಚ ಚಿತ್ರದ ಅಭಿನಯಕ್ಕಾಗಿ ಪ್ರಮೋದ್ ಅವರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಂದಿದ್ದರೇ, ಉಮಾಶ್ರಿ

2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ, ಅರ್ಚನಾ ಜೋಯಿಸ್ ಶ್ರೇಷ್ಠ ನಟಿ Read More »

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ| ಮುಂದಿನ ಜನವರಿಯಲ್ಲಿ ಮದುವೆ

ಸಮಗ್ರ ನ್ಯೂಸ್: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತು ಖ್ಯಾತ ನಟ ವಿಜಯ್ ದೇವರಕೊಂಡ ಅವರ ಕುರಿತಾಗಿ ಅನೇಕ ತಿಂಗಳಿಂದ ಹರಿದಾಡುತ್ತಿದ್ದ ಗುಸು ಗುಸು ನಿಜವಾಗಿದೆ. ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಶುಕ್ರವಾರ ರಶ್ಮಿಕಾ ಮಂದಣ್ಣ -ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 2026ರಲ್ಲಿ, ಮದುವೆ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. 2018ರಲ್ಲಿ ಬಿಡುಗಡೆಯಾಗಿದ್ದ ತೆಲುಗು ಚಿತ್ರ ‘ಗೀತಾ ಗೋವಿಂದಂ’ನಲ್ಲಿ ಅವರು ಒಟ್ಟಿಗೆ ನಟಿಸಿದ್ದರು. ನಂತರ ಅನೇಕ ಚಿತ್ರಗಳಲ್ಲಿ ನಟಿಸಿದ್ದ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದು ಪ್ರೀತಿಯಲ್ಲಿದ್ದಾರೆ

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ| ಮುಂದಿನ ಜನವರಿಯಲ್ಲಿ ಮದುವೆ Read More »

ರಾಜ್ಯಕ್ಕೆ ಕೇಂದ್ರದಿಂದ ದಸರಾ ಗಿಪ್ಟ್| 3705 ಕೋಟಿ ತೆರಿಗೆ ಹಂಚಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಗುರುವಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ

ರಾಜ್ಯಕ್ಕೆ ಕೇಂದ್ರದಿಂದ ದಸರಾ ಗಿಪ್ಟ್| 3705 ಕೋಟಿ ತೆರಿಗೆ ಹಂಚಿಕೆ Read More »

ದೇವಿ ವಿಗ್ರಹ ಸಾಗಣೆ ವೇಳೆ ದುರಂತ| ಸರೋವರಕ್ಕೆ ಟ್ರ್ಯಾಲಿ ಬಿದ್ದು 9 ಮಂದಿ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಖಾಂಡ್ವಾದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಸರೋವರಕ್ಕೆ ಬಿದ್ದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ನವರಾತ್ರಿ ಆಚರಣೆಯ ನಂತರ ಭಕ್ತರು ದುರ್ಗಾ ದೇವಿಯ ವಿಗ್ರಹಗಳನ್ನು ವಿಸರ್ಜಿಸಲು ಹೋಗುತ್ತಿದ್ದಾಗ ಗುರುವಾರ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಖಾರ್ಗೋನ್‌ನ ಜಮ್ಲಿ ಗ್ರಾಮಗಳು ಮತ್ತು ಉಜ್ಜಯಿನಿ ಬಳಿಯ ಇಂಗೋರಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ದುರ್ಗಾ

ದೇವಿ ವಿಗ್ರಹ ಸಾಗಣೆ ವೇಳೆ ದುರಂತ| ಸರೋವರಕ್ಕೆ ಟ್ರ್ಯಾಲಿ ಬಿದ್ದು 9 ಮಂದಿ ಸಾವು Read More »

ಕಾಸರಗೋಡು: ಡಿವೈಎಫ್ಐ ನಾಯಕಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಡಿವೈಎಫ್‌ಐ ನಾಯಕಿ ಯುವ ವಕೀಲೆ ರಂಜಿತಾ(30) ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿವೈಎಫ್‌ಐ ಮಹಿಳಾ ಸಂಘದ ಪ್ರದೇಶ ಸಮಿತಿಯ ಅಧ್ಯಕ್ಷೆ ಮತ್ತು ವಕೀಲೆಯಾಗಿರುವ ರಂಜಿತಾ ಕುಂಬ್ಳದಲ್ಲಿರುವ ತಮ್ಮ ಕಚೇರಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಂದ್ರನ್ ಮತ್ತು ಕುಂಬ್ಳ ಬತ್ತೇರಿಯ ವಾರಿಜಾಕ್ಷಿ ದಂಪತಿಯ ಪುತ್ರಿ. ಅವರ ಪತಿ ಕೃತೇಶ್, ಅವರ ಎಂಟು ವರ್ಷದ ಮಗ ಮತ್ತು ಅವರ ಸಹೋದರ ಸುಜಿತ್ ಅವರನ್ನು ಅಗಲಿದ್ದಾರೆ. ಮೃತದೇಹದ ಬಳಿ

ಕಾಸರಗೋಡು: ಡಿವೈಎಫ್ಐ ನಾಯಕಿ ಆತ್ಮಹತ್ಯೆ Read More »

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ 156ನೇ ಜನ್ಮದಿನ| ಪ್ರಧಾನಿ ಮೋದಿ ಸಹಿತ ಹಲವರಿಂದ ಗಾಂಧಿ ಸಮಾಧಿಗೆ ಪುಷ್ಪನಮನ

ಸಮಗ್ರ ನ್ಯೂಸ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮೋದಿಯವರು, ಗಾಂಧಿ ಜಯಂತಿಯು ಬಾಪು ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವುದಾಗಿದೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು ಅವರು ತೋರಿಸಿಕೊಟ್ಟರು ಮತ್ತೊಂದು ಪೋಸ್ಟ್ ನಲ್ಲಿ ಮಾಜಿ

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ 156ನೇ ಜನ್ಮದಿನ| ಪ್ರಧಾನಿ ಮೋದಿ ಸಹಿತ ಹಲವರಿಂದ ಗಾಂಧಿ ಸಮಾಧಿಗೆ ಪುಷ್ಪನಮನ Read More »

RSS ಸ್ಥಾಪನಾ ಶತಮಾನೋತ್ಸವ ಅಂಗವಾಗಿ ₹100ರ ನಾಣ್ಯ, ಅಂಚೆಚೀಟಿ ಬಿಡುಗಡೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಕುರುಹಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ ಮುಖಬೆಲೆಯ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಬುಧವಾರ ಮಾಡಿದ್ದಾರೆ. 100 ರೂ ನಾಣ್ಯದಲ್ಲಿ (Rs 100 coin) ಭಾರತ್ ಮಾತೆ ಹಾಗೂ ಸ್ವಯಂಸೇವಕರ ಚಿತ್ರ ಇರುವುದು ವಿಶೇಷ. ಭಾರತೀಯ ಕರೆನ್ಸಿಯೊಂದರಲ್ಲಿ ಭಾರತ ಮಾತೆಯ ಚಿತ್ರ ಹಾಕಲಾಗಿರುವುದು ಇದೇ ಮೊದಲು. ಈ ವಿಶೇಷ 100 ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನದ ಚಿತ್ರ ಇದೆ. ಮತ್ತೊಂದು ಬದಿಯಲ್ಲಿ

RSS ಸ್ಥಾಪನಾ ಶತಮಾನೋತ್ಸವ ಅಂಗವಾಗಿ ₹100ರ ನಾಣ್ಯ, ಅಂಚೆಚೀಟಿ ಬಿಡುಗಡೆ Read More »

ಮಹೇಶ್ ಶೆಟ್ಟಿ‌ ತಿಮರೋಡಿಗೆ ಬಿಗ್ ರಿಲೀಪ್| ಅ.8ರವರೆಗೂ ಗಡಿಪಾರು ನೋಟೀಸ್ ಗೆ ತಡೆ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿಗೆ ಹೈಕೋರ್ಟ್ ಕೊಂಚ ರಿಲೀಫ್ ನೀಡಿದೆ. ಬೆಳ್ತಂಗಡಿಯಲ್ಲಿ ಮಹೇಶ್ ತಿಮರೋಡಿ ಇರಬಾರದು ಅಂತ ರಾಯಚೂರಿಗೆ ಗಡಿಪಾರು ಮಾಡಲಾಗಿತ್ತು. ಹೀಗಾಗಿ ತಿಮರೋಡಿ ಕೂಡ ಬೆಳ್ತಂಗಡಿ ಬಿಟ್ಟು ರಾಯಚೂರಿಗೆ ಹೋಗಬೇಕಾಗಿತ್ತು.ಆದರೆ ಈ ಆದೇಶಕ್ಕೆ ಕೋರ್ಟ್ ತಡೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಬೆಳ್ತಂಗಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು

ಮಹೇಶ್ ಶೆಟ್ಟಿ‌ ತಿಮರೋಡಿಗೆ ಬಿಗ್ ರಿಲೀಪ್| ಅ.8ರವರೆಗೂ ಗಡಿಪಾರು ನೋಟೀಸ್ ಗೆ ತಡೆ Read More »