October 2025

ಮೆಲ್ಕಾರ್: ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ದುರ್ಮರಣ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಗೆಳೆಯರಾಗಿರುವ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನೂತನವಾಗಿ ನಿರ್ಮಾಣಗೊಂಡ ಮೆಲ್ಕಾರ್ ಎಲಿವೆಟೆಡ್ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ಕರೆದುಕೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಬಂಟ್ವಾಳ […]

ಮೆಲ್ಕಾರ್: ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು| ಚಾಲಕ ದುರ್ಮರಣ Read More »

ಬಿಗ್ ಬಾಸ್ ಮನೆಯಿಂದ ಹೊರಬಂದ ಮಲ್ಲಮ್ಮ| ಕಾರಣ ಇದೇ ನೋಡಿ…

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 12 ಎಕ್ಸ್​ಪೆಕ್ಟ್​ ದಿ ಅನ್​ಎಕ್ಸ್​ಪೆಕ್ಟೆಡ್ ಎಂಬ ಟ್ಯಾಗ್​ಲೈನ್​ನೊಂದಿಗೆ ಶುರುವಾಯಿತು. ಇದಕ್ಕೆ ತಕ್ಕಂತೆ ಶೋ ಆರಂಭ ಆದಾಗಿನಿಂದ ಪ್ರತೀ ವಾರ ಒಂದಲ್ಲ ಒಂದು ಟ್ವಿಸ್ಟ್ ಬಿಗ್ ಬಾಸ್ ನೀಡುತ್ತಲೇ ಬರುತ್ತಿದ್ದಾರೆ. ಮೂರನೇ ವಾರಕ್ಕೆ ಒಂದು ಫಿನಾಲೆ ನಡೆದು ಆ ವಾರ ಬರೋಬ್ಬರಿ ಮೂರು ಜನ ಎಲಿಮಿನೇಟ್ ಆದರು. ಇದರ ಬೆನ್ನಲ್ಲೇ ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಒಮ್ಮೆಲೆ ಮನೆಯೊಳಗೆ ಎಂಟ್ರಿ ಕೊಟ್ಟರು. ವೀಕ್ಷಕರ ಊಹೆಗೆ ಮಿಲುಕಿದ ಬಿಬಿಕೆ 12 ನಲ್ಲಿ

ಬಿಗ್ ಬಾಸ್ ಮನೆಯಿಂದ ಹೊರಬಂದ ಮಲ್ಲಮ್ಮ| ಕಾರಣ ಇದೇ ನೋಡಿ… Read More »

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ದ ಎಫ್‌ಐಆರ್ ದಾಖಲಾಗಿದ್ದು, ಈ ಕುರಿತಂತೆ ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರಿನ ಉಪ್ಪಳಿಗೆಯಲ್ಲಿ ಈಚೆಗೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ| ಪ್ರಭಾಕರ್ ಭಟ್ ಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ‌ಜಾರಿ Read More »

ಮೋಂತಾ ಚಂಡಮಾರುತದ ಪರಿಣಾಮ| ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಅ.29) ಮಳೆ ಅಬ್ಬರಿಸುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ

ಮೋಂತಾ ಚಂಡಮಾರುತದ ಪರಿಣಾಮ| ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ಕೆ. ಎಸ್. ಎಸ್ ಕಾಲೇಜ್ ಗೆ ಇಕೋ-ವಿಷನ್‌ ಫೆಸ್ಟ್ ನಲ್ಲಿ ರನ್ನರ್ಸ್ ಅಪ್

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಅರ್ಥಶಾಸ್ತ್ರ ವಿಭಾಗವು ಅ.17 ರಂದು ನಡೆಸಿದ ECO – VISION 2K25 ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.   ದೀಕ್ಷಾ ಎಂ.ಕೆ.ಮತ್ತು ಇಂಚರ ಎಂ.ಎ. ಇಕೋ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನ , ವಸ್ತು ಶೋಧನೆಯಲ್ಲಿ ಹರ್ಷಿತಾ ಮತ್ತು ಪಂಚಮಿ ಕೆ.ಎಸ್ ದ್ವಿತೀಯ ಸ್ಥಾನ ಮತ್ತು ವೀಡಿಯೋಗ್ರಫಿ ಯಲ್ಲಿ ಪೃಥ್ವಿ ರಾಜ್ ಬಂಡಾರಿ

ಕೆ. ಎಸ್. ಎಸ್ ಕಾಲೇಜ್ ಗೆ ಇಕೋ-ವಿಷನ್‌ ಫೆಸ್ಟ್ ನಲ್ಲಿ ರನ್ನರ್ಸ್ ಅಪ್ Read More »

ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ

ಸಮಗ್ರ ನ್ಯೂಸ್: ನಿತ್ಯ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿರುವ ಅಯೋಧ್ಯೆಯ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಮುಕ್ತಾಯವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಘೋಷಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಟ್ರಸ್ಟ್‌, ‘ಪ್ರಭು ಶ್ರೀರಾಮನ ಎಲ್ಲಾ ಭಕ್ತರಿಗೆ ಮಂದಿರ ನಿರ್ಮಾಣ ಕಾರ್ಯಗಳು ಪೂರ್ಣಗೊಂಡಿವೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಇದರಲ್ಲಿ ಮುಖ್ಯಮಂದಿರ ಮತ್ತು ಆವರಣದೊಳಗಿನ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಭಗವತಿ ಮತ್ತು ಅನ್ನಪೂರ್ಣ ದೇವರ 6 ಮಂದಿರಗಳು ಸೇರಿವೆ. ಜೊತೆಗೆ ಶೇಷಾವತಾರ ಮಂದಿರವೂ ಪೂರ್ಣಗೊಂಡಿದೆ.

ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ Read More »

ಹಳೆಯ ಸ್ಲೋಚ್ ಹ್ಯಾಟ್ ಗೆ ವಿದಾಯ| ಇಂದಿನಿಂದ ಹೊಸ ನೀಲಿ ಕ್ಯಾಪ್ ನಲ್ಲಿ ಮಿಂಚಲಿದ್ದಾರೆ ರಾಜ್ಯ ಪೊಲೀಸರು

ಸಮಗ್ರ ನ್ಯೂಸ್: ರಾಜ್ಯದ ಪೊಲೀಸ್ ಸಿಬ್ಬಂದಿ ಧರಿಸುತ್ತಿದ್ದ ಹಳೇ ಕಾಲದ ಸ್ಲೋಚ್ ಹ್ಯಾಟ್‌ ಯುಗ ಕೊನೆಗೂ ಅಂತ್ಯಗೊಂಡಿದ್ದು ಅ.28ರಿಂದ (ಮಂಗಳವಾರ) ಹೊಸ ಕ್ಯಾಪ್‌ ಚಾಲ್ತಿಗೆ ಬರಲಿದೆ. ಈ ಮೂಲಕ ರಾಜ್ಯದ ಪೊಲೀಸರ ಬರೋಬ್ಬರಿ 4 ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಮೈಸೂರು ಮಹಾರಾಜರ ಕಾಲದ ಪೇಟಾ ಟೋಪಿಗೆ ವಿದಾಯ ಹಾಡಿ ಆಗಿನ ಮುಖ್ಯಮಂತ್ರಿ ಆರ್‌.ಗುಂಡೂರಾವ್‌ ಅವರು ಖಾಕಿ ಬಣ್ಣದ ಮಡಿಕೆಯ ಸ್ಲೋಚ್‌ ಟೋಪಿಗಳಿಗೆ ನಾಂದಿ ಹಾಡಿದ್ದರು. ಅಂದಿನಿಂದ ಇಂದಿನವರೆಗೆ ರಾಜ್ಯದ ಕಾನ್‌ಸ್ಟೇಬಲ್‌ಗಳು ಮತ್ತು ಹೆಡ್‌ ಕಾನ್‌ಸ್ಟೇಬಲ್‌ಗಳು ಇದೇ ಹ್ಯಾಟ್‌

ಹಳೆಯ ಸ್ಲೋಚ್ ಹ್ಯಾಟ್ ಗೆ ವಿದಾಯ| ಇಂದಿನಿಂದ ಹೊಸ ನೀಲಿ ಕ್ಯಾಪ್ ನಲ್ಲಿ ಮಿಂಚಲಿದ್ದಾರೆ ರಾಜ್ಯ ಪೊಲೀಸರು Read More »

ಇಳಿಕೆಯ ಹಾದಿಯತ್ತ ಚಿನ್ನದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ ಮುಂದುವರಿದಿದೆ. ಕಳೆದ ಹತ್ತು ದಿನದಲ್ಲಿ ಈ ಎರಡೂ ಬೆಲೆಗಳು ಸಿಕ್ಕಾಪಟ್ಟೆ ಕುಸಿದಿವೆ. ಆಭರಣ ಚಿನ್ನದ ಬೆಲೆ (gold rate) 12,170 ರೂ ಇದ್ದದ್ದು 11,225 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಶೇ.7-8ರಷ್ಟು ಬೆಲೆ ಕುಸಿತವಾಗಿದೆ.  ಬೆಳ್ಳಿ ಬೆಲೆಯಂತೂ ಇನ್ನೂ ಭಯಂಕರ ಕುಸಿತ ಕಂಡಿದೆ. ಅತಿರೇಕವಾಗಿ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಅಷ್ಟೇ ಅತಿರೇಕವಾಗಿ ಕುಸಿಯುತ್ತಿದೆ. ಹತ್ತು ದಿನಗಳ ಹಿಂದೆ 190 ರೂಗಳ ಗರಿಷ್ಠ ಮಟ್ಟಕ್ಕೆ ಹೋಗಿದ್ದ ಅದರ

ಇಳಿಕೆಯ ಹಾದಿಯತ್ತ ಚಿನ್ನದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್ Read More »

RSS ಪಥ ಸಂಚಲನಕ್ಕೆ ತಡೆಯೊಡ್ಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ

RSS ಪಥ ಸಂಚಲನಕ್ಕೆ ತಡೆಯೊಡ್ಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ Read More »

ಪುತ್ತೂರು: ದ್ವೇಷ ಭಾಷಣ ಪ್ರಕರಣ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ

ಸಮಗ್ರ ನ್ಯೂಸ್‌: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ. ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು. ಇದರ

ಪುತ್ತೂರು: ದ್ವೇಷ ಭಾಷಣ ಪ್ರಕರಣ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಆದೇಶ Read More »