October 2025

ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ

ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ. ಅಂದರೆ ಈ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 ನದಿಗಳ ನೀರನ್ನು 32 ಕಡೆ ಪರೀಕ್ಷೆಗೊಳಪಡಿಸುತ್ತದೆ. ಪ್ರತಿ ತಿಂಗಳು ನದಿಗಳ ನೀರನ್ನು ಪರೀಕ್ಷೆ ನಡೆಸಿ ಅವುಗಳ ವರದಿ ಸಿದ್ಧಪಡಿಸಲಾಗುತ್ತಿದೆ. […]

ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ Read More »

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪುಡಿ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ದಾಂಧಲೆ ನಡೆಸಿ, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಅಟ್ಟಹಾಸದಿಂದ ಹೆಣ್ಣೂರು ಬಡಾವಣೆಯ ನಿವಾಸಿಗಳು ಬೆಚ್ಚಿಬಿದ್ದಿದ್ದು, ಸ್ಥಳೀಯರ ಧೈರ್ಯದಿಂದ ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನೆ ತಡರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಹೆಣ್ಣೂರು ಬಡಾವಣೆಯ ದೊಡ್ಡೆರಾಮಣ್ಣ ಬಡಾವಣೆ ಬಳಿ ನಡೆದಿದೆ. ಸರ್ವಜ್ಞನಗರ ನಿವಾಸಿಗಳೆನ್ನಲಾದ ಐವರು ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಈ ದಾಂಧಲೆಗೆ ಕಾರಣವಾದ

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ Read More »

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅಭಿಷೇಕ್ ಸಾವು ಪ್ರಕರಣ| ಹನಿಟ್ರ್ಯಾಪ್ ಮೂಲಕ ಸಾವಿಗೆ ಕಾರಣಳಾದ ನಿರೀಕ್ಷಾ ಅರೆಸ್ಟ್| ವೈರಲ್ ಆಗಿತ್ತು ಯುವಕ ಬರೆದ ಡೆತ್ ನೋಟ್

ಸಮಗ್ರ ನ್ಯೂಸ್: ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಡೆತ್ತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ ದಿನದ ಹಿಂದೆ ನಡೆದಿತ್ತು . ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿತ್ತು. ಯುವಕ ಸುಮಾರು 7 ಪುಟಗಳ ಡೆತ್ ನೋಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರು ಬಟ್ಟೆ ಬದಲಾಯಿಸುವ ವಿಡಿಯೋಗಳನ್ನು ಬಳಸಿ ಇತರರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ಪೊಲೀಸರು

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅಭಿಷೇಕ್ ಸಾವು ಪ್ರಕರಣ| ಹನಿಟ್ರ್ಯಾಪ್ ಮೂಲಕ ಸಾವಿಗೆ ಕಾರಣಳಾದ ನಿರೀಕ್ಷಾ ಅರೆಸ್ಟ್| ವೈರಲ್ ಆಗಿತ್ತು ಯುವಕ ಬರೆದ ಡೆತ್ ನೋಟ್ Read More »

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು| 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಇಂದು(ಅ.20) ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದು ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದರೆಂದು ತಿಳಿದುಬಂದಿದೆ. ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಕುಡಿಯಲು ನೀರು

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು| 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ

ಸಮಗ್ರ ನ್ಯೂಸ್: ಅಕ್ಟೋಬರ್.31, 2025ರವರೆಗೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿದೆ. ಇನ್ಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಜಾತಿಗಣತಿ ಸಮೀಕ್ಷೆ ಮುಂದುವರೆಸಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ

ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ Read More »

ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯಕ್ಕೆ ಮಳೆ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು ಇದರ ಪರಿಣಾಮ ರಾಜ್ಯದ ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ಉತ್ತರಕನ್ನಡ, ಮಂಗಳೂರು, ಉಡುಪಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಗಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.

ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ Read More »

ದಕ್ಷಿಣ ಕನ್ನಡದ ಮೂರು ಕಡೆ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಶೆಡ್ ಗಳ ಜಪ್ತಿ

ಸಮಗ್ರ ನ್ಯೂಸ್: ಅಕ್ರಮವಾಗಿ ಗೋವು ಗಳನ್ನು ಕದ್ದು ಗೋಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ಅಕ್ರಮ ಜಾನುವಾರು ವಧೆ ಮಾಡುವ ಶೆಡ್‌ಗಳನ್ನು ಸೀಜ್ ಮಾಡಿದ್ದು, ಅಕ್ರಮ ಗೋಮಾಂಸ ಮಾಡುವವರಿಗೆ ಖಡಕ್ ವಾರ್ನಿಂಗ್ ಇದಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಕೆರೆಬಳಿ ಎಂಬಲ್ಲಿ ನಾಸಿರ್ ಮತ್ತಿತರರು ಜಾನುವಾರು ವಧೆಗೆ ಬಳಸಿದ ಇದಿನಬ್ಬ ಎಂಬವರ

ದಕ್ಷಿಣ ಕನ್ನಡದ ಮೂರು ಕಡೆ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಶೆಡ್ ಗಳ ಜಪ್ತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮುಂಬರುವ ವಾರ ವಿಶೇಷವಾಗಿದ್ದು 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಜೀವನದಲ್ಲಿ ಹಲವಾರು ಬದಲಾವಣೆ ತರಲಿದೆ. ಹಾಗಾದರೆ ಅಕ್ಟೋಬರ್ 19ರಿಂದ 25ರವರೆಗಿನ ಈ ವಾರದಲ್ಲಿ ದ್ವಾದಶ ರಾಶಿಗಳ ಗೋಚಾರಫಲ ಹೇಗಿದೆ ಎಂದು ತಿಳಿಯಿರಿ. ಮೇಷ ರಾಶಿ:ಈ ವಾರ ಮೇಷ ರಾಶಿಯ ಜನರಲ್ಲಿ ಮಿಶ್ರ ಫಲಿತಾಂಶಗಳ ನೋಡಬಹುದು. ವಾರದ ಆರಂಭದಲ್ಲಿ ಜನರೊಂದಿಗೆ ವಾದಗಳನ್ನು ತಪ್ಪಿಸಿ. ಈ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಸಂಬಂಧಗಳ ಬಗ್ಗೆ ವಿಶೇಷ ಗಮನ ಕೊಡಿ. ವಾರದ ಆರಂಭದಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಜಪಾನ್ ನ‌ಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ

ಸಮಗ್ರ ನ್ಯೂಸ್: ಜಪಾನ್‌ನಲ್ಲಿ ಭಾರತೀಯ ರಾಯಭಾರಿಯನ್ನಾಗಿ ಕಾಸರಗೋಡು ಮೂಲದ ನಗ್ಮಾ ಮಹಮ್ಮದ್ ಮಾಲಿಕ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.‌ ನಗರದ ಕೋಟೆರಸ್ತೆಯ ಮೂಲನಿವಾಸಿಗಳಾದ, ಈಗ ನವದೆಹಲಿಯಲ್ಲಿ ನೆಲೆಸಿರುವ ಮಹಮ್ಮದ್ ಹಬೀಬುಲ್ಲ- ಸುಲುಬಾನು ದಂಪತಿ ಪುತ್ರಿ ನಗ್ಮಾ. ಅವರು ನವದೆಹಲಿಯಲ್ಲಿ ಜನಿಸಿ ಅಲ್ಲಿನ ಸೇಂಟ್ ಸ್ಟಿಫನ್ ಕಾಲೇಜು ಮತ್ತು ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಶಿಕ್ಷಣ ಪಡೆದಿದ್ದಾರೆ. ಇಂಗ್ಲಿಷ್ ಮತ್ತು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಹಿಂದೆ ಪೋಲೇಂಡ್‌ನಲ್ಲಿ ಭಾರತೀಯ ರಾಯಭಾರಿಯಾಗಿದ್ದರು. ಇವರು ಸಾಹಿತಿ ಸಾರಾ ಅಬೂಬಕ್ಕರ್ ಅವರ

ಜಪಾನ್ ನ‌ಲ್ಲಿ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ Read More »

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಪಿಕ್ ಪೊಲೀಸರ ದರ್ಪ

ಸಮಗ್ರ ನ್ಯೂಸ್: ಪುತ್ತೂರು ನಗರದ ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಶುಕ್ರವಾರ ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ ಬಂದು ಚಾಲಕನ ಮೇಲೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಪಿಕ್ ಪೊಲೀಸರ ದರ್ಪ Read More »