October 2025

ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!!

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 8 ದಿನದ ಹಿಂದೆ ಪ್ರೇಯಸಿಯ ಜೊತೆಗೆ ತಕ್ಷಿತ್ ಬೆಂಗಳೂರಿಗೆ ಬಂದಿದ್ದಾರೆ. 8 ದಿನಗಳ ಕಾಲ ಪ್ರೇಮಿಗಳು ಲಾಡ್ಜ್ ನಲ್ಲೆ ವಾಸವಿದ್ದರು. 8 ದಿನಗಳ ಕಾಲ ಊಟ ತಿಂಡಿಯನ್ನು ಪಾರ್ಸೆಲ್ ತರಿಸಿಕೊಂಡಿದ್ದರು. ಊಟ ಸೇವಿಸಿದ ಬಳಿಕ ಇಬ್ಬರಿಗೂ ಫುಡ್ ಪಾಯಿಸನ್ ಆಗಿತ್ತು ಈ ವೇಳೆ […]

ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು!! Read More »

ಬಿಜೆಪಿ ನಾಯಕರ ಕಿವಿ ಹಿಂಡಿದ RSS| ಬ್ಯಾನ್ ಚರ್ಚೆಯಿಂದ ಹಿಂದೆ ಸರಿಯಲು ಸಂಘ ಸೂಚನೆ

ಸಮಗ್ರ ನ್ಯೂಸ್: ಆರೆಸೆಸ್ಸ್ ಬ್ಯಾನ್ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಡುವೆ ಗುದ್ದಾಟ ನಡೆಯುತ್ತಿದ್ದರೆ, ಅತ್ತ ಆರೆಸೆಸ್ಸ್ ಬಿಜೆಪಿಗೇ ಗುದ್ದು ನೀಡಿದೆ. ನೀವೆಲ್ಲ ಸಂಘದ ವಕ್ತಾರರಾಗಬೇಡಿ.‌ಸಂಘದ ವಿಚಾರದಲ್ಲಿ ನೀವೇನು ಮಾತಾಡೋದು. ಅದನ್ನ ಸಂಘ ನೋಡಿಕೊಳ್ಳುತ್ತೆ. ನಿಮ್ಮ ಕೆಲಸ ನೀವು ನೋಡಿ ಎಂದು ಗರಂ ಆಗಿದೆ ಎನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ಇದೀಗ ಸದ್ದು ಮಾಡುತ್ತಿರುವ ಆರ್.ಎಸ್.ಎಸ್. ಚಟುವಟಿಕೆಗಳ ನಿಷೇಧ ಕುರಿತ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರ ವಿವಾದವು ಒಂದು ಹೊಸ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ಸರ್ಕಾರಕ್ಕೆ

ಬಿಜೆಪಿ ನಾಯಕರ ಕಿವಿ ಹಿಂಡಿದ RSS| ಬ್ಯಾನ್ ಚರ್ಚೆಯಿಂದ ಹಿಂದೆ ಸರಿಯಲು ಸಂಘ ಸೂಚನೆ Read More »

‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯದ ಸರಿಗಮ ಹಾಡಿದ ಸುಹಾನಾ ಸೈಯದ್| ನಿತಿನ್ ಶಿವಾಂಶ್ ಜೊತೆ ಸಂಸಾರಕ್ಕೆ ಕಾಲಿಟ್ಟ ಗಾಯಕಿ

ಸಮಗ್ರ ನ್ಯೂಸ್: ಸರಿಗಮಪ ಖ್ಯಾತಿಯ ಪ್ರತಿಭಾವಂತ ಗಾಯಕಿ ಸುಹಾನಾ ಸೈಯದ್ ಅವರು ಶುಕ್ರವಾರ ತಮ್ಮ ಬಹುಕಾಲದ ಸ್ನೇಹಿತ ನಿತಿನ್ ಶಿವಾಂಶ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನಕಪುರದ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಈ ಸುಂದರ ವಿವಾಹ ಸಮಾರಂಭವು ಆಪ್ತ ಬಂಧು–ಬಳಗದ ಸಮ್ಮುಖದಲ್ಲಿ ಕುವೆಂಪು ಅವರ ‘ಮಂತ್ರ ಮಾಂಗಲ್ಯ’ ಆಶಯದಂತೆ ಸರಳವಾಗಿ ನೆರವೇರಿತು. ಹಾರ ಬದಲಾಯಿಸಿದ ಕ್ಷಣದಲ್ಲಿ ಸುಹಾನಾ ಭಾವುಕರಾದರು. ಸಾಗರ ಮೂಲದ ಸುಹಾನಾ, ಸರಿಗಮಪ ವೇದಿಕೆಯ ಮೂಲಕ ಖ್ಯಾತಿ ಗಳಿಸುವುದರ ಜೊತೆಗೆ ಭಕ್ತಿ ಗೀತೆಗಳ ಗಾಯನದಲ್ಲಿಯೂ ಜನಮನ

‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯದ ಸರಿಗಮ ಹಾಡಿದ ಸುಹಾನಾ ಸೈಯದ್| ನಿತಿನ್ ಶಿವಾಂಶ್ ಜೊತೆ ಸಂಸಾರಕ್ಕೆ ಕಾಲಿಟ್ಟ ಗಾಯಕಿ Read More »

ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದು ಆಗಸ್ಟ್ ತಿಂಗಳ ಬಾಕಿ ಹಣವನ್ನು 2-3 ದಿನಗಳಲ್ಲಿ ಅಕೌಂಟ್ ಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನದ ಸಂದರ್ಭದಲ್ಲಿ ಸರದಿ ಸಾಲಿನಲ್ಲಿದ್ದಂತ ಸಾರ್ವಜನಿಕರು ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂಬುದಾಗಿ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದಂತ ಅವರು, ಜುಲೈ ತಿಂಗಳವರೆಗಿನ ಹಣ ಈಗಾಗಲೇ ಕ್ಲಿಯರ್ ಆಗಿದೆ ಎಂದರು. ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ. 2-3 ದಿನಗಳಲ್ಲಿ

ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ರೈಲಿನಲ್ಲಿ ‌ಹೆರಿಗೆ ಮಾಡಿಸಿದ ಯುವಕ| ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ರೈಲಿನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಂತಹ ಘಟನೆ ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆಯ ನಂತರ ಅಲ್ಲಿ ಸೇರಿದವರೆಲ್ಲರೂ ಸೇರಿ ಯುವಕನನ್ನು ಶ್ಲಾಘಿಸುತ್ತಿರುವ ವೀಡಿಯೋ ಈಗ ವೈರಲ್ ಆಗಿದೆ. ಅನೇಕರು ಯುವಕನ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿ ಧನ್ಯವಾದ ಹೇಳಿದ್ದಾರೆ. ಯುವಕನೋರ್ವನ ಸಮಯಪ್ರಜ್ಞೆ ಎರಡು ಅಮೂಲ್ಯ ಜೀವಗಳನ್ನು ಉಳಿಸಿದೆ. ಮುಂಬೈನ ರಾಮ ಮಂದಿರ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ಘಟನೆ ನಡೆಯುವ

ರೈಲಿನಲ್ಲಿ ‌ಹೆರಿಗೆ ಮಾಡಿಸಿದ ಯುವಕ| ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ Read More »

ಪುತ್ತೂರು:ಶಸ್ತ್ರಚಿಕಿತ್ಸೆ ಇಲ್ಲದೆ ಮಗುವಿನ ಗಂಟಲಲ್ಲಿ ಸಿಲುಕಿದ ಕಾಡಿಗೆ ಡಬ್ಬ ತೆಗೆದ ಡಾ. ರಾಮಮೋಹನ್

ಸಮಗ್ರ ನ್ಯೂಸ್: ಮಗುವಿನ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸಣ್ಣ ಕಾಡಿಗೆ ಡಬ್ಬವನ್ನು ಯಾವುದೇ ರೀತಿಯ ಅಪರೇಶನ್ ಇಲ್ಲದೆ ತೆಗೆಯುವಲ್ಲಿ ಇಎನ್‌ಟಿ ತಜ್ಞ ಡಾ| ರಾಮಮೋಹನ್ ಅವರು ಯಶಸ್ವಿಯಾಗಿದ್ದಾರೆ. ಪುತ್ತೂರಿನ ನಿವಾಸಿ ಸದ್ಯ ಬೆಂಗಳೂರಿನಲ್ಲಿರುವ ಮಂಜು ಹಾಗೂ ವಿಶಾಲಾಕ್ಷಿ ದಂಪತಿಯಒಂದೂವರೆ ವರ್ಷದ ಗಂಡು ಮಗು ಆರ್ಯನ್ ವರ್ಷದ ಹಿಂದೆ ಜುಲೈಯಲ್ಲಿ ಸಣ್ಣದಾದ ಕಾಡಿಗೆ ಡಬ್ಬವನ್ನು ನುಂಗಿತ್ತು. ಆದರೆ ಈ ವಿಚಾರ ಮನೆಯವರಿಗೆ ತಿಳಿದಿರಲಿಲ್ಲ. ಕಾಡಿಗೆ ಡಬ್ಬ ಗಂಟಲಲ್ಲೇ ಇದ್ದ ಕಾರಣ ಮಗು ಊಟ ಮಾಡಲಾಗದೇ, ಮಾತನಾಡಲೂ ಆಗದ ಪರಿಸ್ಥಿತಿಯಲ್ಲಿತ್ತು. ಬೆಂಗಳೂರು

ಪುತ್ತೂರು:ಶಸ್ತ್ರಚಿಕಿತ್ಸೆ ಇಲ್ಲದೆ ಮಗುವಿನ ಗಂಟಲಲ್ಲಿ ಸಿಲುಕಿದ ಕಾಡಿಗೆ ಡಬ್ಬ ತೆಗೆದ ಡಾ. ರಾಮಮೋಹನ್ Read More »

ಶೀಘ್ರದಲ್ಲೇ ಕುಸಿಯಲಿದೆ ಚಿನ್ನದ ದರ| ಮಾರುಕಟ್ಟೆ ತಜ್ಞರು ಹೇಳಿದ ಶಾಕಿಂಗ್ ಸುದ್ದಿ ಇದು…

ಸಮಗ್ರ ನ್ಯೂಸ್: ಚಿನ್ನದ ಬೆಲೆ ಶೀಘ್ರದಲ್ಲೇ ಕುಸಿಯುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಪೇಸ್ 360 ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಮುಖ್ಯ ಜಾಗತಿಕ ತಂತ್ರಜ್ಞಾನಿ ಅಮಿತ್ ಗೋಯಲ್ ಅವರು ಈ ಬೆಲೆಗಳ ಹೆಚ್ಚಳವು ದೀರ್ಘಕಾಲ ಉಳಿಯುವುದಿಲ್ಲ ಎಂಬ ಶಾಕಿಂಗ್‌ ಹೇಳಿಕೆ ಕೊಟ್ಟಿದ್ದಾರೆ.. ಬೆಲೆ ನಿಗದಿಪಡಿಸುವ ವ್ಯವಸ್ಥೆಯಲ್ಲಿ ಬದಲಾವಣೆಯಾಗಿ ಪ್ರಮುಖ ಕುಸಿತ ಕಾಣಲಿದೆ ಎಂದು ಅವರು ಅಂದಾಜಿಸಿದ್ದಾರೆ. ಅಮಿತ್ ಗೋಯಲ್ ಅವರ ಪ್ರಕಾರ, ಚಿನ್ನದ ಬೆಲೆ ಶೇಕಡಾ 30 ರಿಂದ 35 ರಷ್ಟು ಇಳಿಕೆಯಾಗುತ್ತದೆ ಎಂದು ಹೇಳಿದ್ದರೆ.

ಶೀಘ್ರದಲ್ಲೇ ಕುಸಿಯಲಿದೆ ಚಿನ್ನದ ದರ| ಮಾರುಕಟ್ಟೆ ತಜ್ಞರು ಹೇಳಿದ ಶಾಕಿಂಗ್ ಸುದ್ದಿ ಇದು… Read More »

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ Read More »

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್

ಸಮಗ್ರ ನ್ಯೂಸ್: 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖಿಸದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮ ಜಾರಿಯಾದರೆ RSS ಮಾತ್ರವಲ್ಲ. ಖಾಸಗಿ ಸಂಘ ಸಂಸ್ಥೆಗಳು/ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ Read More »

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅ16) ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ Read More »