ತುಮಕೂರು: ಲಾರಿ, ಕ್ರೂಸರ್ ನಡುವೆ ಡಿಕ್ಕಿ| ನಾಲ್ವರು ಮಾಲಾಧಾರಿಗಳು ಸಾವು 

ಸಮಗ್ರ ನ್ಯೂಸ್: ತುಮಕೂರಿನ ಕೋರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ  ನಡೆದಿದೆ. 

. Ad Widget . Ad Widget . Ad Widget .

ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರು ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28) ಎಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ನಿಂತಿದ್ದ ಲಾರಿಗೆ ವೇಗವಾಗಿ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿಯಾಗಿದ್ದು ಘಟನೆಯಲ್ಲಿ ಹಲವರು ಮಾಲಾಧಾರಿಗಳು  ಗಾಯಗೊಂಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *