January 2026

ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ| ನಟ ಮಯೂರ್ ಪಟೇಲ್ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಟ ಮಯೂರ್ ಪಟೇಲ್ ರಿಂದ ಸರಣಿ ಅಪಘಾತ ಸಂಭವಿಸಿದೆ. ಫಾರ್ಚೂನರ್ ಕಾರ್ ಚಲಾಯಿಸುತ್ತಿದ್ದ ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ನಿಂತಿದ್ದ ಕಾರ್ ಗಳಿಗೆ ಡಿಕ್ಕಿ ಹೊಡೆಸಿದ್ದಾರೆ. ದೊಮ್ಮಲೂರು ಸಮೀಪ ಘಟನೆ ನಡೆದಿದ್ದು, ಮಯೂರ್ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್ ಎಂಬುವರ ಕಾರ್ ಗಳು ಮತ್ತು ಸರ್ಕಾರಿ ವಾಹನ ಜಖಂ ಆಗಿವೆ. ನಟ ಮಯೂರ್ ಪಟೇಲ್ ಕುಡಿದು ಅಪಘಾತ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸ್ ಕಂಟ್ರೋಲ್ ರೂಮ್ ಗೆ […]

ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ| ನಟ ಮಯೂರ್ ಪಟೇಲ್ ಪೊಲೀಸ್ ವಶಕ್ಕೆ Read More »

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ| ಡಿಸಿಎಂ ಅಜಿತ್ ಪವಾರ್ ಸೇರಿ 6 ಮಂದಿ‌ ದುರ್ಮರಣ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನಗೊಂಡು, DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮುಂಬೈನಿಂದ ವಿಮಾನ ಹಾರಿದ ಒಂದು

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ| ಡಿಸಿಎಂ ಅಜಿತ್ ಪವಾರ್ ಸೇರಿ 6 ಮಂದಿ‌ ದುರ್ಮರಣ Read More »

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ| ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಮಹಾರಾಷ್ಟ್ರ DCM ಅಜಿತ್ ಪವಾರ್ ಇದ್ದರು ಎಂದು ವರದಿಯಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ವೀಕರಿಸಿದ ಮಾಹಿತಿಯ ಪ್ರಕಾರ, ಅಜಿತ್ ಪವಾರ್ ಅವರ ವಿಮಾನವು ಭೀಕರ ಅಪಘಾತಕ್ಕೆ ಒಳಗಾಗಿದೆ. ಅವರು ಮುಂಬೈನಿಂದ ಬೆಳಿಗ್ಗೆ ಬಾರಾಮತಿಗೆ ಹೊರಟಿದ್ದರು. ಸಾಮಾನ್ಯವಾಗಿ ಮುಂಬೈನಿಂದ ಬಾರಾಮತಿಗೆ ಪ್ರಯಾಣ ಮಾಡುವಾಗ ಅವರು ಸಣ್ಣ ವಿಮಾನ ಬಳಸುತ್ತಾರೆ. ಅದೇ ರೀತಿ, ಇಂದು ಅಜಿತ್

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ| ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ Read More »

ದಿಢೀರ್ ನಿವೃತ್ತಿ ಘೋಷಿಸಿದ ಬಾಲಿವುಡ್ ನ ಜನಪ್ರಿಯ ಗಾಯಕ ಅರಿಜಿತ್ ಸಿಂಗ್

ಸಮಗ್ರ ನ್ಯೂಸ್: ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌’ನಲ್ಲಿ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಹುದ್ದೆಗಳನ್ನ ತೆಗೆದುಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ನಾನು ಅದನ್ನ ರದ್ದುಗೊಳಿಸುತ್ತಿದ್ದೇನೆ. ಇದು ಅದ್ಭುತ ಪ್ರಯಾಣವಾಗಿತ್ತು” ಎಂದು ಪೋಸ್ಟ್‌’ನಲ್ಲಿ ಹೇಳಲಾಗಿದೆ. ಅರಿಜಿತ್ ಸಿಂಗ್ ಅವರನ್ನು ಇಂದು ಭಾರತೀಯ ಸಂಗೀತ ಉದ್ಯಮದ ದೊಡ್ಡ ಹೆಸರುಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಅವರ ಧ್ವನಿಯು ಪ್ರಣಯ ಗೀತೆಗಳಿಗೆ

ದಿಢೀರ್ ನಿವೃತ್ತಿ ಘೋಷಿಸಿದ ಬಾಲಿವುಡ್ ನ ಜನಪ್ರಿಯ ಗಾಯಕ ಅರಿಜಿತ್ ಸಿಂಗ್ Read More »

ಭಾರತ- ಯುರೋಪಿಯನ್ ಒಕ್ಕೂಟದ ನಡುವಿನ ವ್ಯಾಪಾರ ಒಪ್ಪಂದ ಯಶಸ್ವಿ| 3 ಶತಕೋಟಿ ಡಾಲರ್ ರಪ್ತು ಸುಂಕ ಮುಕ್ತ

ಸಮಗ್ರ ನ್ಯೂಸ್: ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದದ (FTA) ಮಾತುಕತೆಗಳು ಮಂಗಳವಾರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆರ್ಥಿಕ ಜಗತ್ತಿನಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ ಮತ್ತು 2ನೇ ಅತಿದೊಡ್ಡ ಆರ್ಥಿಕತೆಯಾದ ಯುರೋಪಿಯನ್ ಯೂನಿಯನ್ ನಡುವಿನ ಈ ಒಪ್ಪಂದವು ಜಾಗತಿಕ ಜಿಡಿಪಿಯ (GDP) ಶೇಕಡಾ 25 ರಷ್ಟು ಭಾಗವನ್ನು ಒಳಗೊಂಡಿದೆ. ಭಾರತದ ಶೇಕಡಾ 99ಕ್ಕಿಂತ ಹೆಚ್ಚಿನ ರಫ್ತುಗಳಿಗೆ ಯುರೋಪಿಯನ್ ಮಾರುಕಟ್ಟೆಯಲ್ಲಿ ಆದ್ಯತೆಯ ಪ್ರವೇಶ ಸಿಗಲಿದ್ದು, ಇದು

ಭಾರತ- ಯುರೋಪಿಯನ್ ಒಕ್ಕೂಟದ ನಡುವಿನ ವ್ಯಾಪಾರ ಒಪ್ಪಂದ ಯಶಸ್ವಿ| 3 ಶತಕೋಟಿ ಡಾಲರ್ ರಪ್ತು ಸುಂಕ ಮುಕ್ತ Read More »

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ| ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಎದುರಿಗೆ ಒತ್ತಾಯಿಸಿ ಜನವರಿ 27ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಷೇರುಪೇಟೆ, ವಿದೇಶಿ ವಿನಿಮಯ ವ್ಯವಹಾರಗಳು ವಾರದಲ್ಲಿ ಐದು ದಿನ ನಡೆಯುತ್ತದೆ. ಹೀಗಾಗಿ ಬ್ಯಾಂಕ್ ಗಳಿಗೆ 5 ಕೆಲಸದ ದಿನಗಳು ಇರಬೇಕು ಎನ್ನುವ ಬೇಡಿಕೆ ಮೊದಲಿನಿಂದಲೂ ಇದೆ. ಐದು ದಿನದ ಕೆಲಸ ದಿನಗಳನ್ನು ಜಾರಿಗೆ

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ| ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯ Read More »

ಗಣರಾಜ್ಯೋತ್ಸವ ದಿನದಂದು ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್| 10 ಸಾವಿರ ಕೆಜಿ ಸ್ಪೋಟಕ ಸಹಿತ ಓರ್ವ ಅರೆಸ್ಟ್

ಸಮಗ್ರ ನ್ಯೂಸ್: ಗಣರಾಜ್ಯೋತ್ವದ ಹಿನ್ನೆಲೆ ಕಳೆದ ಒಂದು ವಾರಕ್ಕೂ ಹೆಚ್ಚು ದಿನದಿಂದ ದೆಹಲಿಯಲ್ಲಿ ಕಟ್ಟುನಿಟ್ಟಿನ ಭದ್ರತೆ ಆಯೋಜನೆಯಾಗಿತ್ತು. ಸೋಮವಾರ ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಗೂ ಮುನ್ನವೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸುಮಾರು 10,000 ಕೆಜಿ ಸ್ಫೋಟಕಗಳು ಪತ್ತೆಯಾಗಿದ್ದು ಅವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಕೆಂಪುಕೋಟೆಯ ಬಳಿಯ ಮೆಟ್ರೋ ಸಮೀಪ ಕಾರೊಂದು ಸ್ಫೋಟಗೊಂಡಿತ್ತು. ಪಾಕಿಸ್ತಾನವು ಏಳು ತಿಂಗಳಲ್ಲಿ ಎಂಟು ನೂರು ಬಾರಿ ಡ್ರೋನ್‌ ದಾಳಿ ನಡೆಸಲು ಯತ್ನಿಸಿತ್ತು. ಈ ಎಲ್ಲ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು

ಗಣರಾಜ್ಯೋತ್ಸವ ದಿನದಂದು ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್| 10 ಸಾವಿರ ಕೆಜಿ ಸ್ಪೋಟಕ ಸಹಿತ ಓರ್ವ ಅರೆಸ್ಟ್ Read More »

ಬೆಳಗಾವಿ: 400 ಕೋಟಿ ಹಣ ತುಂಬಿದ್ದ ಎರಡು ಕಂಟೈನರ್ ಲಾರಿಗಳು ನಾಪತ್ತೆ| ತಡವಾಗಿ ಬೆಳಕಿಗೆ ಬಂದ ದೇಶದ ಅತಿದೊಡ್ಡ ರಾಬರಿ

ಸಮಗ್ರ ನ್ಯೂಸ್: ಗೋವಾದಿಂದ ಮಹಾರಾಷ್ಟ್ರಕ್ಕೆ ₹400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನೇ ಹೈಜಾಕ್‌ ಮಾಡಿರುವ ದೇಶದ ಅತಿ ದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಅಪರಾಧದ ಇತಿಹಾಸದಲ್ಲೇ ಬೆಚ್ಚಿಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ, ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನೇ ಈ ಘಟನೆ ಅಲರ್ಟ್ ಮಾಡಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು ₹400 ಕೋಟಿ ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು

ಬೆಳಗಾವಿ: 400 ಕೋಟಿ ಹಣ ತುಂಬಿದ್ದ ಎರಡು ಕಂಟೈನರ್ ಲಾರಿಗಳು ನಾಪತ್ತೆ| ತಡವಾಗಿ ಬೆಳಕಿಗೆ ಬಂದ ದೇಶದ ಅತಿದೊಡ್ಡ ರಾಬರಿ Read More »

ಮಂಗಳೂರು: ಕಲಾವಿದ ‘ಸ್ವಾತಿ ಸತೀಶ್’ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಪರಿಸರದ ಹೆಸರಾಂತ ಚಲನಚಿತ್ರ ಕಲಾವಿದ, ಸಂಗೀತ ಸಂಯೋಜಕ ಹಾಗೂ ಸೃಜನಶೀಲ ಕಲಾಕಾರರಾದ ಸ್ವಾತಿ ಸತೀಶ್ (49) ಅವರು ಶನಿವಾರ ಆತ್ಮಹತ್ಯೆಗೆ ಶರಣಾಗುವ ಮೂಲಕ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೂರೂವರೆ ದಶಕಗಳಿಂದ ಕಲಾಕ್ಷೇತ್ರದಲ್ಲಿ ಅತ್ಯಂತ ಸಕ್ರಿಯವಾಗಿದ್ದ ಇವರು, ಮುಡಿಪುವಿನ ಮಿತ್ತಬಾರೆ ಬಳಿ ವೈಯಕ್ತಿಕ ಕಾರಣಗಳಿಂದ ಮನನೊಂದು ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಶನಿವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮುಡಿಪು ಪೇಟೆಯಲ್ಲಿ ಕಾಣಿಸಿಕೊಂಡಿದ್ದ ಅವರು, ಆ ನಂತರ ಈ

ಮಂಗಳೂರು: ಕಲಾವಿದ ‘ಸ್ವಾತಿ ಸತೀಶ್’ ಆತ್ಮಹತ್ಯೆಗೆ ಶರಣು Read More »

ಗಣರಾಜ್ಯೋತ್ಸವ ಪಂಥಸಂಚಲನದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶವಿಲ್ಲ| ಯಾಕೆ ಗೊತ್ತಾ?

ಸಮಗ್ರ ನ್ಯೂಸ್: ಪ್ರತಿವರ್ಷ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ತನ್ನ ವಿಶಿಷ್ಟ ಕಲೆ ಮತ್ತು ಸಂಸ್ಕೃತಿಯ ಮೂಲಕ ಗಮನ ಸೆಳೆಯುತ್ತಿದ್ದ ಕರ್ನಾಟಕಕ್ಕೆ ಈ ಬಾರಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಸಾಗುವ ಸ್ತಬ್ಧಚಿತ್ರಗಳ ಪಟ್ಟಿಯಿಂದ ಕರ್ನಾಟಕದ ಹೆಸರನ್ನು ಕೈಬಿಟ್ಟಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯ ಸರ್ಕಾರ ಈ ಬಾರಿ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ವಿನೂತನ ವಿಷಯದಡಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸಿತ್ತು. ಕೃಷಿ ಮತ್ತು ತಂತ್ರಜ್ಞಾನ

ಗಣರಾಜ್ಯೋತ್ಸವ ಪಂಥಸಂಚಲನದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶವಿಲ್ಲ| ಯಾಕೆ ಗೊತ್ತಾ? Read More »