ಕಡಬ: ಹಕ್ಕುಪತ್ರ ರದ್ದು; ಅನಾರೋಗ್ಯ ಪೀಡಿತನಿಂದ ಆತ್ಮಹತ್ಯೆ ಎಚ್ಚರಿಕೆ

ಸಮಗ್ರ ನ್ಯೂಸ್: ಹಕ್ಕುಪತ್ರವನ್ನು ರದ್ದುಪಡಿಸಿದ ಹಿನ್ನೆಲೆ ತಾಲೂಕು ಕಛೇರಿ ಎದುರು ಕುಳಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಟ್ಟು ಹಿಡಿದ ಘಟನೆ ಕಡಬದಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget .

ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯ ಮಂಜೂರಾದ ಹಕ್ಕುಪತ್ರವನ್ನು ರದ್ದುಪಡಿಸಿದ ಹಿನ್ನೆಲೆ ಆತ ಆತಂಕಗೊಂಡು ತಾಲೂಕು ಕಛೇರಿ ಎದುರು ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಟ್ಟು ಹಿಡಿದಿದ್ದಾರೆ.

Ad Widget . Ad Widget .

ನಾಗೇಶ್ (ಡ್ರೈವರ್), ಮಧುಮೇಹ ರೋಗದಿಂದ ಬಳಲುತ್ತಿದ್ದು, ಹಕ್ಕುಪತ್ರ ರದ್ದುಗೊಂಡಿರುವುದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಸಮಾಧಾನಪಡಿಸಲು ಯತ್ನಿಸಿದ್ದಾರೆ.

Leave a Comment

Your email address will not be published. Required fields are marked *