February 2026

ಫೆ.15: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿಯವರ ಕೃತಿ ‘ಕರಾವಳಿಯ ರಕ್ತಕಣ್ಣೀರು’ ಬಿಡುಗಡೆ

ಸಮಗ್ರ ನ್ಯೂಸ್: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಅವರು ಬರೆದಿರುವ, ಕರಾವಳಿ ಕರ್ನಾಟಕದ ಮತೀಯ ಸಂಘರ್ಷದ ಕರಾಳ ಮುಖವನ್ನು ಅನಾವರಣಗೊಳಿಸುವ ‘ಕರಾವಳಿಯ ರಕ್ತ-ಕಣ್ಣೀರು’ ಕೃತಿ ಫೆ.15ರ ಭಾನುವಾರದಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ಬಿಡುಗಡೆಯಾಗಲಿದೆ. ‘ಅಹರ್ನಿಶಿ ಪ್ರಕಾಶನ’ ಪ್ರಕಟಿಸಿರುವ ಈ ಕೃತಿಯು 2015 ರಿಂದ 2025ರ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮತೀಯ ಸಂಘರ್ಷಗಳು ಹಾಗೂ ಪ್ರತಿಕಾರದ ದಾಳಿಗಳಿಗೆ ಬಲಿಯಾದ ಅಮಾಯಕ ಕುಟುಂಬಗಳ ಇಂದಿನ ದಾರುಣ ಸ್ಥಿತಿಗತಿಗಳನ್ನು ದಾಖಲಿಸಲಾಗಿದೆ. ದ್ವೇಷದ ರಾಜಕಾರಣವು ಸಾಮಾನ್ಯ ಕುಟುಂಬಗಳನ್ನು ಹೇಗೆ […]

ಫೆ.15: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿಯವರ ಕೃತಿ ‘ಕರಾವಳಿಯ ರಕ್ತಕಣ್ಣೀರು’ ಬಿಡುಗಡೆ Read More »

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು

ಸಮಗ್ರ ನ್ಯೂಸ್: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು Read More »

‘ಶಕ್ತಿ’ ಯೋಜನೆಯ ಉಚಿತ ಪ್ರಯಾಣಕ್ಕೆ ಬೇಕು ಸ್ಮಾರ್ಟ್ ಕಾರ್ಡ್| ಆಧಾರ್ ತೋರಿಸಿ ಪ್ರಯಾಣ ಇನ್ನಿಲ್ಲ

ಸಮಗ್ರ ನ್ಯೂಸ್: ಆಧಾರ್ ಕಾರ್ಡ್ ತೋರಿಸಿ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಬಸ್‌ ಹತ್ತಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ದಿನಗಳು ಇನ್ನೇನು ಮುಗಿಯಲಿವೆ. ರಾಜ್ಯದ ಮಹಿಳೆಯರಿಗೆ ಸಂಜೀವಿನಿಯಾಗಿರುವ ‘ಶಕ್ತಿ’ ಯೋಜನೆಗೆ ಇನ್ಮುಂದೆ ಕೇವಲ ಗುರುತಿನ ಚೀಟಿ ತೋರಿಸಿದರೆ ಸಾಲದು, ಸರ್ಕಾರ ನೀಡುವ ‘ಶಕ್ತಿ ಸ್ಮಾರ್ಟ್ ಕಾರ್ಡ್’ ನಿಮ್ಮ ಬಳಿ ಇರಲೇಬೇಕು. ಯೋಜನೆ ಜಾರಿಯಾದಾಗಿನಿಂದಲೂ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಫೋಟೋ ಐಡಿ ತೋರಿಸಿ ಶೂನ್ಯ ದರದ ಟಿಕೆಟ್ ಪಡೆಯುತ್ತಿದ್ದಾರೆ. ಆದರೆ, ಇದರಲ್ಲಿ ಸಾಕಷ್ಟು ಗೊಂದಲಗಳಿವೆ. ಆಧಾರ್ ಕಾರ್ಡ್‌ ಅಸ್ಪಷ್ಟವಾಗಿರುವುದು, ಫೋಟೋ

‘ಶಕ್ತಿ’ ಯೋಜನೆಯ ಉಚಿತ ಪ್ರಯಾಣಕ್ಕೆ ಬೇಕು ಸ್ಮಾರ್ಟ್ ಕಾರ್ಡ್| ಆಧಾರ್ ತೋರಿಸಿ ಪ್ರಯಾಣ ಇನ್ನಿಲ್ಲ Read More »

ನಿರುದ್ಯೋಗಿಗಳಿಗೆ ಸುವರ್ಣಾವಕಾಶ|ಫೆ.16 ರಂದು ಮಂಗಳೂರಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ

ಸಮಗ್ರ ನ್ಯೂಸ್: ದುಬೈ ನಲ್ಲಿ ಹಲವು ವರ್ಷಗಳಿಂದ ಪ್ರಸಿದ್ಧಿ ಹೊಂದಿರುವ  ಹಾಗೂ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಮೆರಿಕಾ ಕಂಪೆನಿಯು ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಉದ್ಯೋಗ ನೇರ ಸಂದರ್ಶನ ನಡೆಸಲಿದ್ದು ಇದೇ ತಿಂಗಳ ಫೆ.16 ಸೋಮವಾರದಂದು ಮಂಗಳೂರಿನಲ್ಲಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ ನಡೆಯಲಿದೆ. 29 ವರ್ಷಕ್ಕಿಂತ ಕಡಿಮೆ ವಯಸ್ಸು, ECR ಸ್ವೀಕಾರಾರ್ಹ. ಪ್ರೌಢಶಾಲಾ ಶಿಕ್ಷಣ, ಮೂಲ ಇಂಗ್ಲಿಷ್ ಸಂವಹನ ಕೌಶಲ್ಯಗಳನ್ನು ಹೊಂದಿರುವವರು ಈ ಸಂದರ್ಶನದಲ್ಲಿ ಭಾಗವಹಿಸಬಹುದು. SSLC ಪಾಸ್ ಆದ ನಿರುದ್ಯೋಗಿಗಳಿಗೆ /

ನಿರುದ್ಯೋಗಿಗಳಿಗೆ ಸುವರ್ಣಾವಕಾಶ|ಫೆ.16 ರಂದು ಮಂಗಳೂರಿನ ಕೆರಿಯರ್ ಪಾಯಿಂಟ್ ನಲ್ಲಿ ನೇರ ಸಂದರ್ಶನ Read More »

ಚೆನ್ನರಾಯಪಟ್ಣ: ರೈಲಿನಿಂದ ಬಿದ್ದು ವಿಟ್ಲ ಮೂಲದ ಯುವಕ ಸಾವು

ಸಮಗ್ರ ನ್ಯೂಸ್: ಚಲಿಸುವ ರೈಲಿನಿಂದ ಬಿದ್ದು ಪುತ್ತೂರು ಮೂಲದ ಯುವಕನೊಬ್ಬ ಸಾವನಪ್ಪಿದ ಘಟನೆ ಚೆನ್ನರಾಯಪಟ್ಟಣದ ಬಳಿ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗಿಯಾಗಿರುವ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ

ಚೆನ್ನರಾಯಪಟ್ಣ: ರೈಲಿನಿಂದ ಬಿದ್ದು ವಿಟ್ಲ ಮೂಲದ ಯುವಕ ಸಾವು Read More »

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಕಿಡ್ನಾಪ್ ಯತ್ನ ಮಾಡಿದ್ದು ಯಾಕೆ ಗೊತ್ತಾ?…

ಸಮಗ್ರ ನ್ಯೂಸ್: ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಇಡಿ ಡ್ರಾಮ ಪ್ರಕರಣ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಫೆ.9 ರಂದು ಬೆಳಗ್ಗೆ ಎಂದಿನಂತೆ 16 ವರ್ಷದ ಕಾಲೇಜ್ ವಿದ್ಯಾರ್ಥಿನಿ 8:30 ಕ್ಕೆ ತಂದೆಯ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಓಮಿನಿ ಕಾರಿನಲ್ಲಿ ಬಂದ ಮೂವರು ಕಿಡ್ನಾಪ್ ಮಾಡಲು ಯತ್ನಿಸಿ ಚೂರಿ ಇರಿದು ಪರಾರಿಯಾಗಿದ್ದರು ಎಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ದೂರು

ಬೆಳ್ತಂಗಡಿ: ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಕಿಡ್ನಾಪ್ ಯತ್ನ ಮಾಡಿದ್ದು ಯಾಕೆ ಗೊತ್ತಾ?… Read More »

ಟಿ20 ವಿಶ್ವಕಪ್| ಭಾರತದೊಂದಿಗೆ ಆಡಲು ಪಾಕ್ ಹಸಿರು ನಿಶಾನೆ

ಸಮಗ್ರ ನ್ಯೂಸ್: ಫೆಬ್ರವರಿ 1 ರಂದು ಬಹಿಷ್ಕರಿಸಲ್ಪಟ್ಟಿದ್ದ ಬಹುನಿರೀಕ್ಷಿತ ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯವು, ಭಾರತದ ವಿರುದ್ಧದ ಎ ಗ್ರೂಪ್ ಪಂದ್ಯದಲ್ಲಿ ಸಲ್ಮಾನ್ ಅಲಿ ಅಘಾ ತಂಡ ಮೈದಾನಕ್ಕೆ ಇಳಿಯಲು ಪಾಕಿಸ್ತಾನ ಸರ್ಕಾರ ಹಸಿರು ನಿಶಾನೆ ತೋರಿಸಿದೆ. ಭಾನುವಾರ ಲಾಹೋರ್‌ನಲ್ಲಿ ನಡೆದ ತ್ರಿಪಕ್ಷೀಯ ಸಭೆಯಲ್ಲಿ ಪಿಸಿಬಿ ಮತ್ತು ಬಿಸಿಬಿ ಎತ್ತಿದ ಕೆಲವು ಬೇಡಿಕೆಗಳಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಒಪ್ಪಿಕೊಂಡ ಸ್ವಲ್ಪ ಸಮಯದ ನಂತರ ಈ ಬೆಳವಣಿಗೆ ಸಂಭವಿಸಿದೆ. ಪಿಸಿಬಿ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ

ಟಿ20 ವಿಶ್ವಕಪ್| ಭಾರತದೊಂದಿಗೆ ಆಡಲು ಪಾಕ್ ಹಸಿರು ನಿಶಾನೆ Read More »

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ

ಸಮಗ್ರ ನ್ಯೂಸ್: ಬೆಳ್ತಂಗಡಿ ಕಾಲೇಜು ವಿಧ್ಯಾರ್ಥಿನಿ ಅಪಹರಣದಂತಹ ಕೃತ್ಯ ಹಾಡುಹಗಲೇ ನಡೆದಿರೋದು ಪೋಲೀಸ್ ವೈಫಲ್ಯಕ್ಕೆ ಉದಾಹರಣೆ, ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲ, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ವಿಧ್ಯಾರ್ಥಿನಿ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿನಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಘಟನೆ ಇದು ಕೇವಲ ಒಂದು

ಬೆಳ್ತಂಗಡಿ: ವಿದ್ಯಾರ್ಥಿನಿ ಅಪಹರಣ ಯತ್ನ ಪೊಲೀಸ್ ಇಲಾಖೆ ವೈಫಲ್ಯ – ಶಾಸಕ ಪೂಂಜಾ Read More »

ಪುಟಿದೆದ್ದ ಷೇರು ಮಾರುಕಟ್ಟೆ| ಸೆನ್ಸೆಕ್ಸ್, ನಿಪ್ಟಿ ಸೂಚ್ಯಂಕ ಭಾರೀ ಏರಿಕೆ

ಸಮಗ್ರ ನ್ಯೂಸ್: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಸ್ಪಷ್ಟತೆ, ಬೆಂಬಲಿತ ದೇಶೀಯ ಅಂಶಗಳು ಮತ್ತು ಸಕಾರಾತ್ಮಕ ಜಾಗತಿಕ ಸೂಚನೆಗಳಿಂದ ಪ್ರೇರಿತವಾದ ಭಾವನೆಯನ್ನು ಸುಧಾರಿಸಲು ತಜ್ಞರು ಸೂಚಿಸಿದ್ದರಿಂದ ದೇಶೀಯ ಈಕ್ವಿಟಿ ಮಾರುಕಟ್ಟೆಗಳು ಸೋಮವಾರ ಪ್ರಬಲವಾಗಿ ಪ್ರಾರಂಭವಾದವು. ನಿಫ್ಟಿ 50 ಸೂಚ್ಯಂಕವು 195 ಪಾಯಿಂಟ್ ಅಥವಾ ಶೇಕಡಾ 0.76 ರಷ್ಟು ಏರಿಕೆಯೊಂದಿಗೆ 25,888.70 ಕ್ಕೆ ಪ್ರಾರಂಭವಾದರೆ, ಬಿಎಸ್‌ಇ ಸೆನ್ಸೆಕ್ಸ್ 597.11 ಪಾಯಿಂಟ್ ಅಥವಾ ಶೇಕಡಾ 0.71 ರಷ್ಟು ಏರಿಕೆಯೊಂದಿಗೆ 84,177.51 ಕ್ಕೆ ಪ್ರಾರಂಭವಾಯಿತು. ಅಜಯ್ ಬಗ್ಗಾ ಎಎನ್‌ಐಗೆ ಮಾತನಾಡಿ, “ಕಳೆದ ವರ್ಷದಿಂದ

ಪುಟಿದೆದ್ದ ಷೇರು ಮಾರುಕಟ್ಟೆ| ಸೆನ್ಸೆಕ್ಸ್, ನಿಪ್ಟಿ ಸೂಚ್ಯಂಕ ಭಾರೀ ಏರಿಕೆ Read More »

ಫೆ.15ರೊಳಗೆ ಸಾರಿಗೆ ಬಸ್ ಗಳ ಮೇಲಿನ ಜಾಹೀರಾತು ತೆರವಿಗೆ ಗಡುವು

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಸಚಿವರ ಸೂಚನೆಯಂತೆ ತಂಬಾಕು ಉತ್ಪನ್ನಗಳ ಜಾಹೀರಾತನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೆಎಸ್‌‍ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಪಾಷ ತಿಳಿಸಿದ್ದಾರೆ. ಬಸ್ಸುಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಿಖಿತ ಮನವಿ

ಫೆ.15ರೊಳಗೆ ಸಾರಿಗೆ ಬಸ್ ಗಳ ಮೇಲಿನ ಜಾಹೀರಾತು ತೆರವಿಗೆ ಗಡುವು Read More »