March 2026

ದುಬೈ: ಸಾಕುಪ್ರಾಣಿಗಳನ್ನು ಬಿಟ್ಟು ಪಲಾಯನ ಮಾಡುತ್ತಿರುವ ವಲಸಿಗರು| ಅನಾಥವಾದ ಮೂಕಪ್ರಾಣಿಗಳು

ಸಮಗ್ರ ನ್ಯೂಸ್: ಅಮೆರಿಕದ ಮಿತ್ರತ್ವ ಹಾಗೂ ಸೇನಾ ನೆಲೆ ಹೊಂದಿರುವ ಕಾರಣಕ್ಕೆ ಇರಾನ್‌ನಿಂದ ಯುಎಇ ಭೀಕರ ಕ್ಷಿಪಣಿದಾಳಿ ಎದುರಿಸುತ್ತಿದೆ. ಹೀಗಾಗಿ ಇಲ್ಲಿನ ವಲಸಿಗರು ಜೀವ ಉಳಿಸಿಕೊಳ್ಳಲು ಸ್ವದೇಶಕ್ಕೆ ಪಲಾಯನಗೈಯ್ಯುತ್ತಿದ್ದಾರೆ. ಆದರೆ ತಾವು ಸಾಕಿದ ಪ್ರಾಣಿಗಳನ್ನು ಅನಿವಾರ್ಯವಾಗಿ ಬೀದಿಪಾಲು ಮಾಡಿ ಓಡಿ ಹೋಗುತ್ತಿದ್ದಾರೆ. ಮಿಸೈಲ್‌ಗಳ ಮಳೆಯಿಂದ ಪಾರಾಗಲು ನಗರ ಅಥವಾ ದೇಶವನ್ನೇ ತೊರೆಯಲು ಮುಂದಾಗಿರುವ ಜನ, ಪ್ರಾಣಿದಯಾ ಸಂಘಗಳು ಮತ್ತು ಅವುಗಳಿಗೆ ಆಶ್ರಯ ಒದಗಿಸುವ ಸಂಸ್ಥೆಗಳಿಗೆ ಕರೆ ಮಾಡಿ, ತಾವು ಸಾಕಿದ್ದ ಅಥವಾ ದತ್ತು ಪಡೆದಿದ್ದ ಬೆಕ್ಕು, ನಾಯಿಯಂತಹ […]

ದುಬೈ: ಸಾಕುಪ್ರಾಣಿಗಳನ್ನು ಬಿಟ್ಟು ಪಲಾಯನ ಮಾಡುತ್ತಿರುವ ವಲಸಿಗರು| ಅನಾಥವಾದ ಮೂಕಪ್ರಾಣಿಗಳು Read More »

ಪುತ್ತೂರು: ತಲ್ವಾರ್ ಝಳಪಿಸಿ ಭಯ ಸೃಷ್ಟಿಸಿದ ವ್ಯಕ್ತಿ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪುತ್ತೂರು ಸಮೀಪದ ಮುಕ್ವೆ ಜಂಕ್ಷನ್‌ನಲ್ಲಿ ರಾತ್ರಿ ತಲವಾರು ಝಳಪಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಮಹಮ್ಮದ್ ಸಿರಾಜುದ್ದೀನ್ ಎಂಬುವರು ನೀಡಿರುವ ದೂರಿನಂತೆ ಆರೋಪಿ ಮುಕ್ವೆಯ ಅಬ್ದುಲ್ ರಹಿಮಾನ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಮಾರ್ಚ್ 6ರಂದು ರಾತ್ರಿ ಮುಕ್ವೆ ಮಸೀದಿಯ ಬಳಿ ಬಂದು ಗಲಾಟೆ ಮಾಡುತ್ತಿದ್ದ. ಈ ವೇಳೆ ಮಸೀದಿ ಕಮಿಟಿಯ ಸದಸ್ಯರು ಅಲ್ಲಿಂದ ಆತನನ್ನು ಕಳುಹಿಸಿದ್ದರು. 10

ಪುತ್ತೂರು: ತಲ್ವಾರ್ ಝಳಪಿಸಿ ಭಯ ಸೃಷ್ಟಿಸಿದ ವ್ಯಕ್ತಿ; ಪ್ರಕರಣ ದಾಖಲು Read More »

ಮಾತುಕತೆ ಮೂಲಕ ಯುದ್ಧ ನಿಲ್ಲಿಸಿ: ಭಾರತ ಕರೆ

ಸಮಗ್ರ‌ ನ್ಯೂಸ್: ‘ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ಯುದ್ಧಗ್ರಸ್ತವಾಗಿರುವ ಅಮೆರಿಕ-ಇಸ್ರೇಲ್‌ ಹಾಗೂ ಇರಾನ್‌ ದೇಶಗಳಿಗೆ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳುವಂತೆ ಒತ್ತಾಯಿಸುತ್ತದೆ. ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂಯಮ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದನ್ನು ನಾವು ಪ್ರತಿಪಾದಿಸುತ್ತೇವೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್‌ ಸೋಮವಾರ ತಿಳಿಸಿದ್ದಾರೆ. ಸಂಸತ್‌ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಾತನಾಡಿದ ಅವರು, ‘ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಅನುಸರಿಸಬೇಕು ಎಂದು ನಾವು ನಂಬಿದ್ದೇವೆ. ಮುಂದೆಯೂ ನಂಬುತ್ತೇವೆ. ಭಾರತ ಶಾಂತಿಯನ್ನು

ಮಾತುಕತೆ ಮೂಲಕ ಯುದ್ಧ ನಿಲ್ಲಿಸಿ: ಭಾರತ ಕರೆ Read More »

ಕುಕ್ಕೆ ಸುಬ್ರಹ್ಮಣ್ಯ: ಬೀಡಾಡಿ ಹೋರಿಗಳ ಕಾಳಗದಲ್ಲಿ ಗಾಯಗೊಂಡ ತಾಯಿ – ಮಗು

ಸುಬ್ರಹ್ಮಣ್ಯ: ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೀಡಾಡಿ ಜಾನುವಾರುಗಳ ಹಾವಳಿ ಮಿತಿಮೀರಿದ್ದು, ಭಾನುವಾರ (ಮಾರ್ಚ್ 08) ಸಂಜೆ ರಥಬೀದಿಯಲ್ಲಿ ನಡೆದ ಹೋರಿಗಳ ಜಗಳದಿಂದಾಗಿ ಮಹಿಳೆ ಮತ್ತು ಮಗು ಗಾಯಗೊಂಡಿದ್ದಾರೆ. ರಥಬೀದಿಯಲ್ಲಿ ಎರಡು ಹೋರಿಗಳು ಪರಸ್ಪರ ಬಡಿದಾಡಿಕೊಳ್ಳುತ್ತಿದ್ದಾಗ, ಹತ್ತಿರದಲ್ಲೇ ಸಾಗುತ್ತಿದ್ದ ಭಕ್ತರು ಭಯಭೀತರಾಗಿ ಓಡಿದ್ದಾರೆ. ಈ ಗೊಂದಲದ ನಡುವೆ ಮಹಿಳೆ ಹಾಗೂ ಮಗು ಎಡವಿ ಬಿದ್ದು ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಅವರನ್ನು ಉಪಚರಿಸಿದ್ದಾರೆ. ಈ ಆತಂಕಕಾರಿ ದೃಶ್ಯದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ

ಕುಕ್ಕೆ ಸುಬ್ರಹ್ಮಣ್ಯ: ಬೀಡಾಡಿ ಹೋರಿಗಳ ಕಾಳಗದಲ್ಲಿ ಗಾಯಗೊಂಡ ತಾಯಿ – ಮಗು Read More »

ಪುತ್ತೂರು: ಆಫ್ ರೋಡ್ ಜೀಪ್ ರೇಸ್| ಜಾಕ್ ಅನಿಲ್ ಗೆ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ದಕ್ಷಿಣಕನ್ನಡದ ಉಪ್ಪಿನಂಗಡಿಯ ಇಳಂತಿಲದಲ್ಲಿ ಎರಡು ದಿನಗಳ ಕಾಲ ನಡೆದ ಆಫ್ ರೋಡ್ ಜೀಪ್ ವಿಭಾಗದ ಸ್ಪರ್ಧೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹವ್ಯಾಸಿ ಆಫ್ ರೋಡ್ ಡ್ರೈವರ್ ಜಾಕ್ ಅನಿಲ್ ಪ್ರಥಮ ಪ್ರಶಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ. ಮಾರ್ಚ್ 7 ಮತ್ತು 8ರಂದು ಉಪ್ಪಿನಂಗಡಿಯಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಈ ರೇಸ್ ನಲ್ಲಿ ತನ್ನ ಅದ್ಭುತ ಚಾಲನಾ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಜಾಕ್‌ ಅನಿಲ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜೀಪ್ , ಥಾರ್, ಜಿಮ್ಮಿ, ಜಿಪ್ಸಿ

ಪುತ್ತೂರು: ಆಫ್ ರೋಡ್ ಜೀಪ್ ರೇಸ್| ಜಾಕ್ ಅನಿಲ್ ಗೆ ಪ್ರಥಮ ಸ್ಥಾನ Read More »

ಅಡುಗೆ ಅನಿಲ‌ ಪೂರೈಕೆಯಲ್ಲಿ ವ್ಯತ್ಯಯ| ಬೆಂಗಳೂರಿನಲ್ಲಿ ಹೊಟೇಲ್ ಬಂದ್ ಮಾಡಲು ತೀರ್ಮಾನ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವ್ಯತ್ಯಯದಿಂದ ದಿನನಿತ್ಯದ ಊಟಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗಿರುವ ಸಾಮಾನ್ಯ ಜನರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ವೃತ್ತಿಪರರಿಗೆ ತೊಂದರೆ ಉಂಟಾಗಲಿದೆ ಎನ್ನುವ ಆಕ್ರೋಶಗಳು ವ್ಯಕ್ತವಾಗಿವೆ. ಇನ್ನೂ ಗ್ಯಾಸ್ ಸರಬರಾಜಿನ ಕೊರತೆಯಿಂದಾಗಿ ನಗರದೆಲ್ಲೆಡೆ ಇರುವ ಹೋಟೆಲ್‌ಗಳು ನಾಳೆಯಿಂದ

ಅಡುಗೆ ಅನಿಲ‌ ಪೂರೈಕೆಯಲ್ಲಿ ವ್ಯತ್ಯಯ| ಬೆಂಗಳೂರಿನಲ್ಲಿ ಹೊಟೇಲ್ ಬಂದ್ ಮಾಡಲು ತೀರ್ಮಾನ Read More »

‘ಅಣ್ವಸ್ತ್ರದ ಬಟನ್ ಯಾವಾಗಲೂ ನನ್ನ ಮೇಜಿನ ಮೇಲಿರುತ್ತೆ’| ಅಮೇರಿಕಾ ವಿರುದ್ಧ ಗುಡುಗಿದ ಕಿಮ್ ಜಾಂಗ್ ಉನ್

ಸಮಗ್ರ ನ್ಯೂಸ್: ‘ಅಣ್ವಸ್ತ್ರದ ಬಟನ್ ಯಾವಾಗಲೂ ನನ್ನ ಮೇಜಿನ ಮೇಲಿರುತ್ತದೆ. ಅಮೆರಿಕದ ಎಲ್ಲಾ ಪ್ರದೇಶಗಳು ನಮ್ಮ ಅಣ್ವಸ್ತ್ರ ವ್ಯಾಪ್ತಿಯಲ್ಲಿವೆ. ನಾವು ಯಾವುದೇ ಎಚ್ಚರಿಕೆ ಇಲ್ಲದೆ ಅಮೆರಿಕದ ಯಾವುದೇ ಸ್ಥಳವನ್ನು ಹೊಡೆಯಬಹುದು’ ಎಂದು ಕಿಮ್ ಜಾಂಗ್ ಉನ್ ಎಚ್ಚರಿಕೆ ನೀಡಿದ್ದಾರೆ. ‘ಶತ್ರುಗಳು ಎಂದೂ ನೋಡಿರದ ಭಯವನ್ನು ಅನುಭವಿಸುತ್ತಾರೆ. ಇದು ಬೆದರಿಕೆಯಲ್ಲ, ಆದರೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ಅರ್ಥಮಾಡಿಕೊಳ್ಳಬೇಕಾದ ವಾಸ್ತವ’ ಎಂದು ಹೇಳಿದ್ದಾರೆ. ‘ಈ ಘರ್ಷಣೆ ಇನ್ನು ಮುಂದೆ ಕೊರಿಯನ್ ಪರ್ಯಾಯ ದ್ವೀಪಕ್ಕೆ ಮಾತ್ರ ಸೀಮಿತವಾಗಿಲ್ಲ. ವಾಷಿಂಗ್ಟನ್ ಮತ್ತು

‘ಅಣ್ವಸ್ತ್ರದ ಬಟನ್ ಯಾವಾಗಲೂ ನನ್ನ ಮೇಜಿನ ಮೇಲಿರುತ್ತೆ’| ಅಮೇರಿಕಾ ವಿರುದ್ಧ ಗುಡುಗಿದ ಕಿಮ್ ಜಾಂಗ್ ಉನ್ Read More »

ಇರಾನ್ ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಹೊಸೇನಿ‌ ಆಯ್ಕೆ

ಸಮಗ್ರ ನ್ಯೂಸ್: ಅಮೆರಿಕ ಮತ್ತು ಇಸ್ರೇಲ್​ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಅಯತೊಲ್ಲಾ ಖಮೇನಿ ಹತ್ಯೆಯಾದ ಬಳಿಕ ಅವರ ಪುತ್ರ ಮೊಜ್ತಬಾ ಹೊಸೇನಿ ಅವರನ್ನು ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇರಾನಿನ ಸಂವಿಧಾನದ ಪ್ರಕಾರ, 88 ಹಿರಿಯ ಇಸ್ಲಾಮಿಕ್ ವಿದ್ವಾಂಸರನ್ನು ಒಳಗೊಂಡ ಪ್ರಬಲ ಪಾದ್ರಿ ಸಂಸ್ಥೆಯಾದ ತಜ್ಞರ ಸಭೆಯು ಮೊಜ್ತಬಾ ಹೊಸೇನಿ ಅವರನ್ನು ಅಯತೊಲ್ಲಾ ಖಮೇನಿಯ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದೆ. ಇರಾನ್‌ನ ಸರ್ವೋಚ್ಚ ನಾಯಕ, ಇಸ್ಲಾಮಿಕ್ ಗಣರಾಜ್ಯದ ಅತ್ಯಂತ ಶಕ್ತಿಶಾಲಿ ವ್ಯಕ್ತಿ. ಸಶಸ್ತ್ರ ಪಡೆಗಳು, ಭದ್ರತಾ ಸೇವೆಗಳು ಮತ್ತು

ಇರಾನ್ ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ಹೊಸೇನಿ‌ ಆಯ್ಕೆ Read More »

ಟಿ.20 ವಿಶ್ವಕಪ್ ಫೈನಲ್ಸ್| ಕಿವೀಸ್ ಮಣಿಸಿ ಮೂರನೇ ಬಾರಿ ಕಪ್ ಗೆದ್ದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ ದೊಡ್ಡ ಅಂತರದಲ್ಲಿ ಜಯ ಸಾಧಿಸಿ ಸತತವಾಗಿ ಎರಡನೇ ಬಾರಿ ಟ್ರೋಫಿ ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್‌ಗಳ ಭಾರೀ ಮೊತ್ತವನ್ನು ಕಲೆಹಾಕಿತು. ಭಾರತದ ಪರವಾಗಿ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 46 ಚೆಂಡುಗಳಲ್ಲಿ 89 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ

ಟಿ.20 ವಿಶ್ವಕಪ್ ಫೈನಲ್ಸ್| ಕಿವೀಸ್ ಮಣಿಸಿ ಮೂರನೇ ಬಾರಿ ಕಪ್ ಗೆದ್ದ ಟೀಂ ಇಂಡಿಯಾ Read More »

ಗ್ರಾಹಕರಿಗೆ ಬಿಗ್ ಶಾಕ್| ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆ|

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ

ಗ್ರಾಹಕರಿಗೆ ಬಿಗ್ ಶಾಕ್| ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆ| Read More »