April 2026

ಹವಾಮಾನ ವರದಿ| ರಾಜ್ಯಾದ್ಯಂತ ಇಂದೂ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ […]

ಹವಾಮಾನ ವರದಿ| ರಾಜ್ಯಾದ್ಯಂತ ಇಂದೂ ಭಾರೀ ಮಳೆ ಸಾಧ್ಯತೆ Read More »

ಬಂಡೆಗೆ ಡಿಕ್ಕಿ ಹೊಡೆದ ರಷ್ಯಾದ ವಾಯುಪಡೆ ವಿಮಾನ| 29 ಮಂದಿ ಸಾವನ್ನಪ್ಪಿರುವ ಶಂಕೆ

ಸಮಗ್ರ ನ್ಯೂಸ್: ರಷ್ಯಾದ ವಾಯುಪಡೆಗೆ ಸೇರಿದ ಎಎನ್-26 (An-26) ಸರಕು ಸಾಗಣೆ ಮಿಲಿಟರಿ ವಿಮಾನವೊಂದು ಕ್ರಿಮಿಯಾ ಪ್ರಾಂತ್ಯದಲ್ಲಿ ಭೀಕರ ಅಪಘಾತಕ್ಕೆ ಈಡಾಗಿದೆ. ತಾಂತ್ರಿಕ ದೋಷ ಅಥವಾ ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನವು ನಿಯಂತ್ರಣ ತಪ್ಪಿ ಸಮುದ್ರ ತೀರದ ಕಡಿದಾದ ಬಂಡೆಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ​ಈ ವಿಮಾನವು ತನ್ನ ನಿಯಮಿತ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ವಿಮಾನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ದಟ್ಟವಾದ ಹೊಗೆ ಆವರಿಸಿತ್ತು. ಘಟನೆ

ಬಂಡೆಗೆ ಡಿಕ್ಕಿ ಹೊಡೆದ ರಷ್ಯಾದ ವಾಯುಪಡೆ ವಿಮಾನ| 29 ಮಂದಿ ಸಾವನ್ನಪ್ಪಿರುವ ಶಂಕೆ Read More »