April 2026

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಇದೇ 16ರಂದು ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪ್ಪೋತ್ಸವ ಹಾಗೂ ಇದೇ 17 ರಂದು ಬ್ರಹ್ಮರಥೋತ್ಸವ ಮತ್ತು ಇದೇ 18ರಂದು ಅವಭೃತ ಸ್ನಾನಕ್ಕಾಗಿ ದೇವರು ವೀರಮಂಗಲಕ್ಕೆ ತೆರಳುವ ಸಂಪ್ರದಾಯಗಳು ನಡೆಯಲಿವೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಮತ್ತು ವೈನ್ ಶಾಪ್‍ಗಳನ್ನು 17ರಂದು ಬೆಳಿಗ್ಗೆ 6ರಿಂದ […]

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ Read More »

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ

ಸಮಗ್ರ ನ್ಯೂಸ್: ದೇಶದ ರಾಜಕೀಯ ದಿಕ್ಕನ್ನು ಬದಲಾಯಿಸಬಹುದಾದ ಮಹತ್ವದ ಬೆಳವಣಿಗೆಯಾಗಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಮಸೂದೆ ಮಂಡನೆಯಾಗಿದೆ. ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ಉದ್ದೇಶದಜೊತೆಗೆ, ಲೋಕಸಭೆಯ ಪ್ರಸ್ತುತ 543 ಸ್ಥಾನಗಳನ್ನು 850ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರ ಮುಂದಿಟ್ಟಿದೆ. ಇದೇ ಮಾದರಿಯಲ್ಲಿ ರಾಜ್ಯ ವಿಧಾನಸಭೆಗಳ ಸದಸ್ಯರ ಸಂಖ್ಯೆಯನ್ನೂ ವಿಸ್ತರಿಸುವ ಯೋಜನೆಗೆ ಸರ್ಕಾರ ಕೈಹಾಕಿದೆ. ಇವುಗಳ ಜೊತೆಗೆ 2026ರ ಗಡಿ ನಿರ್ಣಯ (ಡಿಲಿಮಿಟೇಶನ್) ಮಸೂದೆ, 2002ರ ಹಳೆಯ ಡಿಲಿಮಿಟೇಶನ್ ಕಾಯ್ದೆಯನ್ನು ರದ್ದುಗೊಳಿಸಿ ಅದರ ಬದಲಿಗೆ

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ Read More »

ಪ್ರಧಾನಿ ಮೋದಿಗೆ 18 ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದು| ಕಿವಿಯಲ್ಲಿ ಗುಟ್ಟಾಗಿ ಮಾತ್ನಾಡಿಕೊಂಡಿದ್ದೇನು?

ಸಮಗ್ರ ನ್ಯೂಸ್: ರಾಜ್ಯಕ್ಕೆ ಬುಧವಾರ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ವಿವಿಧ ರೈಲ್ವೆ, ನೀರಾವರಿ, ರಸ್ತೆ ಯೋಜನೆಗಳ ಮಂಜೂರಾತಿ ಹಾಗೂ ಅನುದಾನ ಬಿಡುಗಡೆ, ಜಲಜೀವನ್‌ ಮಿಷನ್‌ನ ಬಾಕಿ ಮೊತ್ತ ಬಿಡುಗಡೆ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಅನುದಾನ, ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ವಿಶೇಷ ಅನುದಾನ ನೀಡಿಕೆ ಸೇರಿದಂತೆ ಒಟ್ಟು 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿದ

ಪ್ರಧಾನಿ ಮೋದಿಗೆ 18 ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದು| ಕಿವಿಯಲ್ಲಿ ಗುಟ್ಟಾಗಿ ಮಾತ್ನಾಡಿಕೊಂಡಿದ್ದೇನು? Read More »

ಮಂತ್ರಾಲಯದ ಬಳಿ ಭೀಕರ ಅಪಘಾತ| ರಾಯರ ದರ್ಶನ ಮುಗಿಸಿ ಮರಳುತ್ತಿದ್ದ 8 ಮಂದಿ ಸಾವು

ಸಮಗ್ರ ನ್ಯೂಸ್: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ

ಮಂತ್ರಾಲಯದ ಬಳಿ ಭೀಕರ ಅಪಘಾತ| ರಾಯರ ದರ್ಶನ ಮುಗಿಸಿ ಮರಳುತ್ತಿದ್ದ 8 ಮಂದಿ ಸಾವು Read More »

‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!!

ಸಮಗ್ರ ನ್ಯೂಸ್: ʼನೋಡಲು ತನ್ನಂತಿಲ್ಲʼ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾ. 15ರಂದು ಈ ಘಟನೆ ನಡೆದಿದೆ. ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ. 15ರಂದು ತನ್ನ

‘ನೋಡಲು ತನ್ನಂತಿಲ್ಲ’ ಎಂಬ ಕಾರಣಕ್ಕೆ ಪುತ್ರನನ್ನೇ ಕೊಲೆಗೈದ ತಂದೆ!! Read More »

ಬಿಹಾರದ ನೂತನ ಸಿಎಂ ಆಗಿ‌ ಸಾಮ್ರಾಟ್ ಚೌಧರಿ ಪ್ರಮಾಣ ಸ್ವೀಕಾರ

ಸಮಗ್ರ ನ್ಯೂಸ್: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಬಿಹಾರ ಸರ್ಕಾರವನ್ನು ಮುನ್ನಡೆಸಲಿರುವ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಸಾಮ್ರಾಟ್ ಚೌಧರಿ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಮುನ್ನ, ಪಾಟ್ನಾದ ಪಂಚಮುಖಿ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಿತೀಶ್ ಕುಮಾರ್ ಅವರು ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ

ಬಿಹಾರದ ನೂತನ ಸಿಎಂ ಆಗಿ‌ ಸಾಮ್ರಾಟ್ ಚೌಧರಿ ಪ್ರಮಾಣ ಸ್ವೀಕಾರ Read More »

TCS ನ ನಾಸಿಕ್ ಶಾಖೆಯಲ್ಲಿ ಕಾರ್ಪೊರೇಟ್ ಲವ್ ಜಿಹಾದ್| ಏಳು ಮಂದಿಯ ಬಂಧನ

ಸಮಗ್ರ ನ್ಯೂಸ್: ಭಾರತದ ಅತಿದೊಡ್ಡ ಸಾಫ್ಟ್‌ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಘಟನೆಗಳು ಇಡೀ ಐಟಿ ಲೋಕವನ್ನೇ ಬೆಚ್ಚಿಬೀಳಿಸಿವೆ. ಕೇವಲ ವೃತ್ತಿಪರ ಕೆಲಸಕ್ಕೆ ಸೀಮಿತವಾಗಬೇಕಿದ್ದ ಕಚೇರಿ ಆವರಣದಲ್ಲಿ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಮತ್ತು ವ್ಯವಸ್ಥಿತ ಮತಾಂತರದ ಸಂಚು ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಹೊರಬಂದಿದೆ. ಆರೋಪಿಗಳು ಹಿಂದೂ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಪರಸ್ಪರ ಪ್ರಚೋದಿಸುತ್ತಿದ್ದರು ಮತ್ತು ಈ ಕೆಲಸಕ್ಕಾಗಿ ಅವರಿಗೆ ಹಣದ ಆಮಿಷ ಒಡ್ಡಲಾಗುತ್ತಿತ್ತು ಎಂದು ಪ್ರತ್ಯಕ್ಷದರ್ಶಿ

TCS ನ ನಾಸಿಕ್ ಶಾಖೆಯಲ್ಲಿ ಕಾರ್ಪೊರೇಟ್ ಲವ್ ಜಿಹಾದ್| ಏಳು ಮಂದಿಯ ಬಂಧನ Read More »

ಉಡುಪಿ: ವಂಡ್ಸೆ ಸರ್ಕಾರಿ ಶಾಲೆಯಲ್ಲಿ ರಾಜ್ಯದ ಮೊದಲ ಎಐ ಟೀಚರ್ ಎಂಟ್ರಿ| ಮಕ್ಕಳಿಗೆ ಖುಷಿಯಿಂದ ಪಾಠ ಹೇಳ್ತಾಳೆ ‘ಐರಿಸ್’

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಶೈಕ್ಷಣಿಕ ವಲಯದ ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಗ ಹೊಸ ಸಂಚಲನ ಮೂಡಿದೆ. ರಾಜ್ಯದ ಸರ್ಕಾರಿ ಶಾಲೆಯೊಂದಕ್ಕೆ ಮೊಟ್ಟಮೊದಲ ಬಾರಿಗೆ ಪ್ರವೇಶ ಪಡೆದಿರುವ ‘ಐರಿಸ್’ (Iris) ಎಂಬ ಎಐ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಶಿಕ್ಷಕಿ ಇದೀಗ ಯಶಸ್ವಿಯಾಗಿ ತನ್ನ ಬೋಧನಾ ಕಾರ್ಯವನ್ನು ಆರಂಭಿಸಿದ್ದಾಳೆ. ಕಳೆದ ಶನಿವಾರ, ಅಂದರೆ ಏಪ್ರಿಲ್ 11 ರಂದು ಶಾಲೆಯಲ್ಲಿ ಈ ವಿನೂತನ ಎಐ ರೋಬೋಟ್ ಟೀಚರ್ ಅನ್ನು ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗಿದ್ದು,

ಉಡುಪಿ: ವಂಡ್ಸೆ ಸರ್ಕಾರಿ ಶಾಲೆಯಲ್ಲಿ ರಾಜ್ಯದ ಮೊದಲ ಎಐ ಟೀಚರ್ ಎಂಟ್ರಿ| ಮಕ್ಕಳಿಗೆ ಖುಷಿಯಿಂದ ಪಾಠ ಹೇಳ್ತಾಳೆ ‘ಐರಿಸ್’ Read More »

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ| ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 21 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಸತತ 10 ವರ್ಷಗಳ ನಂತರ ವಿಚಾರಣೆ ಬಳಿಕ ಕೊನೆಗೂ ಈ ಪ್ರಕರಣದಲ್ಲಿ ಶಿಕ್ಷೆಯಾಗಿ ನ್ಯಾಯಾಂಗ ಅಂತಿಮ ಮುದ್ರೆ ಬಿದ್ದಿದೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿದ್ದಾರೆ. ನ್ಯಾ. ಸಂತೋಷ್ ಗಜಾನನ ಭಟ್ ಅವರಿಂದ ಈ ತೀರ್ಪು ಪ್ರಕಟವಾಗಿದ್ದು,

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ| ಹೈಕೋರ್ಟ್ ನಿಂದ ಮಹತ್ವದ ತೀರ್ಪು Read More »

ಮುಸ್ಲಿಂ ಯುವಕನಿಂದ ಅಪ್ರಾಪ್ತ ಬಾಲಕಿಯರನ್ನು ಶೋಷಿಸಿ ಲೈಂಗಿಕ ದೌರ್ಜನ್ಯ| 19ರ ಹರೆಯದ ಆತನ ಬಳಿ ಇತ್ತು 180 ಬಾಲಕಿಯರ 350ಕ್ಕೂ ಹೆಚ್ಚು ವಿಡಿಯೋ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪ್ರಾಪ್ತ ಬಾಲಕಿಯರನ್ನು ಶೋಷಿಸಿ, ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ 19 ವರ್ಷದ ಅಯಾನ್ ಅಹಮದ್ ತನ್ವೀರ್ ಅಹಮದ್ ಅಲಿಯಾಸ್ ಮೊಹಮ್ಮದ್ ಅಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಸಂಸದ ಅನಿಲ್ ಬೋಂಡೆ ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು WhatsApp ಮತ್ತು Snapchat ಗ್ರೂಪ್ಗಳ ಮೂಲಕ ಬಾಲಕಿಯರನ್ನು ಸಂಪರ್ಕಿಸುತ್ತಿದ್ದನು. ಅವರ ನಂಬಿಕೆ ಗಳಿಸಿ, ಪ್ರೀತಿಯ ಜಾಲಕ್ಕೆ ಬೀಳಿಸಿ, ನಂತರ ಮುಂಬೈ ಮತ್ತು ಪುಣೆಗೆ

ಮುಸ್ಲಿಂ ಯುವಕನಿಂದ ಅಪ್ರಾಪ್ತ ಬಾಲಕಿಯರನ್ನು ಶೋಷಿಸಿ ಲೈಂಗಿಕ ದೌರ್ಜನ್ಯ| 19ರ ಹರೆಯದ ಆತನ ಬಳಿ ಇತ್ತು 180 ಬಾಲಕಿಯರ 350ಕ್ಕೂ ಹೆಚ್ಚು ವಿಡಿಯೋ Read More »