May 2026

ಫೈನಲ್ ನಲ್ಲಿ ಆರ್‌ಸಿಬಿ vs ಗುಜರಾತ್ ಟೈಟಾನ್ಸ್ | ಅಚ್ಚರಿ ಮೂಡಿಸಿದ ಗಿಣಿ ಶಾಸ್ತ್ರ

ಸಮಗ್ರ ನ್ಯೂಸ್ : ಇಂದು ಐಪಿಎಲ್ ಫೈನಲ್ ಪಂದ್ಯ ನಡೆಯಲಿದ್ದು, ರಾಜ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು ಪಂದ್ಯದ ಪ್ರತಿ ಎಸೆತ ಸಂಭ್ರಮಿಸಲು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ಇತ್ತ ಹಲವು ಅಭಿಮಾನಿಗಳು ಅಹಮ್ಮದಾಬಾದ್ ಪ್ರಯಾಣ ಮಾಡಿದ್ದು, ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಸಜ್ಜಾಗಿದ್ದಾರೆ.ಇದೀಗ ಗಿಣಿ ಶಾಸ್ತ್ರದ ಮೂಲಕ ಈ ಬಾರಿ ಟ್ರೋಫಿ ವಿನ್ನರ್ ತಿಳಿದುಕೊಳ್ಳುವ ಪ್ರಯತ್ನ ಮಾಡಲಾಗಿದೆ. ಗಿಣಿ ಹೆಕ್ಕಿದ ಲೋಗೋ ಹಲವರಿಗೆ ಅಚ್ಚರಿ ನೀಡಿದೆ. ಗಿಣಿ ಹೇಳಿದ ಐಪಿಎಲ್ 2026 ಫೈನಲ್ ಭವಿಷ್ಯಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಗುಜರಾತ್ […]

ಫೈನಲ್ ನಲ್ಲಿ ಆರ್‌ಸಿಬಿ vs ಗುಜರಾತ್ ಟೈಟಾನ್ಸ್ | ಅಚ್ಚರಿ ಮೂಡಿಸಿದ ಗಿಣಿ ಶಾಸ್ತ್ರ Read More »

ಜೂನ್ 3 ರಿಂದ ಬೆಂಗಳೂರು – ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿ ಭಾಗಕ್ಕೆ ಬೆಂಗಳೂರಿನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಚಾರದ ಕನಸು ನನಸಾಗುತ್ತಿದೆ. ವಂದೇ ಭಾರತ್ ರೈಲಿಗೆ ಇತ್ತೀಚೆಗೆ ಅನುಮೋದನೆ ನೀಡಿದ ಬೆನ್ನಲ್ಲೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿರುವ ರೈಲ್ವೆ ಇಲಾಖೆಯು ಇದೇ ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಪ್ರಮುಖ ರೈಲ್ವೆ ತಪಾಸಣೆಗಳು, ಪರೀಕ್ಷೆಗಳು ಈ ವೇಳೆ ನಡೆಯಲಿವೆ.ದಕ್ಷಿಣ ಕರ್ನಾಟಕದ ಭಾಗದಿಂದ ಕರಾವಳಿ ಕರ್ನಾಟಕದ ಭಾಗಕ್ಕೆ ವೇಗದ ರೈಲು ಸಾರಿಗೆ ಸಿಕ್ಕಂತಾಗಲಿದೆ. ಇದು ಪ್ರಯಾಣಿಕರಿಗೆ, ವ್ಯಾಪಾರ, ವಾಣಿಜ್ಯಕ್ಕೆ ಪೂರಕವಾಗುವ ಜೊತೆಗೆ ಕರಾವಳಿ ಪ್ರವಾಸೋದ್ಯಮಕ್ಕೆ

ಜೂನ್ 3 ರಿಂದ ಬೆಂಗಳೂರು – ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ Read More »

ಕಾಸರಗೋಡು: ವಿಷ ಸೇವಿಸಿ ನವವಿವಾಹಿತೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕುಟ್ಟಿಕ್ಕೋಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇತೂರುಪಾರದ ವಟ್ಟಂತಟ್ಟ ನಿವಾಸಿಯಾದ ಪುಷ್ಪಾ ಮತ್ತು ದಿವಂಗತ ಸುಕು ದಂಪತಿಯ ಪುತ್ರಿ ಅಶ್ವತಿ, ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್

ಕಾಸರಗೋಡು: ವಿಷ ಸೇವಿಸಿ ನವವಿವಾಹಿತೆ ಆತ್ಮಹತ್ಯೆ Read More »

ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ  ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ 

samagra news:  ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 7,000/- ರೂಪಾಯಿ ನಗದನ್ನು ಕಳವು ಮಾಡಲಾಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 10,00,700/- ರೂಪಾಯಿ ಎಂದು

ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ  ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ  Read More »

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ 

ಸಮಗ್ರ ನ್ಯೂಸ್ : ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮೇ. 27ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮತ್ತೊಂದು

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ  Read More »

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು 

ಸಮಗ್ರ ನ್ಯೂಸ್ : ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ (Siddaramaiah)

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು  Read More »

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ Read More »

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ

ಸಮಗ್ರ ನ್ಯೂಸ್: ಕರ್ನಾಟಕ ರಾಜಕಾರಣದಲ್ಲಿ ಇದೀಗ ಭಾರಿ ಮಹಾತಿರುವು ಸಂಭವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸುದೀರ್ಘ ಸಭೆಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಇದರೊಂದಿಗೆ, ಹೊಸ ಸರ್ಕಾರದಲ್ಲಿ ನಾಲ್ವರು ಉಪಮುಖ್ಯಮಂತ್ರಿಗಳ (ಡಿಸಿಎಂ) ಸ್ಥಾನ ಸೃಷ್ಟಿಯಾಗುವ ಸೂಚನೆಗಳು ಬಲಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ Read More »

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕಕ್ಕೆ ಬಹು ದೊಡ್ಡ ಜಯ ಸಿಕ್ಕಿದೆ. ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ತಮಿಳುನಾಡಿನ ಆಕ್ಷೇಪಣೆ, ತಜ್ಞ ಸಂಸ್ಥೆಗಳು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಭಿಪ್ರಾಯ ಪರಿಗಣಿಸಿದ ನಂತರವೇ ಆಯೋಗ ಯೋಜನೆಗೆ ಅನುಮೋದನೆ ನೀಡಲಿದೆ ಎಂದು ತಿಳಿಸಿತ್ತು. ಈ ಮಧ್ಯೆ, 2025ರ

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಭರ್ಜರಿ ಗೆಲುವಿನೊಂದಿಗೆ ಫೈನಲ್ ಗೆ ಎಂಟ್ರಿಕೊಟ್ಟ RCB

ಸಮಗ್ರ ನ್ಯೂಸ್ : ಧರ್ಮಶಾಲಾದಲ್ಲಿ ಮೇ 26 ರಂದು ನಡೆದ ಕ್ವಾಲಿಫೈಯರ್‌-1 ಪಂದ್ಯದಲ್ಲಿ 92 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಐಪಿಎಲ್‌ನಲ್ಲಿ ಸತತ ಎರಡನೇ ಟ್ರೋಫಿ ಗೆಲ್ಲುವ ಭರವಸೆಯನ್ನು ಅಭಿಮಾನಿಗಳಲ್ಲಿ ಆರ್‌ಸಿಬಿ ಜೀವಂತವಾಗಿರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಉತ್ತಮ ಆರಂಭ ಪಡೆದುಕೊಂಡಿತು. ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 254 ರನ್‌ಗಳ ಬೃಹತ್‌ ಮೊತ್ತವನ್ನು ಕಲೆಹಾಕಿತು. 255 ರನ್‌ಗಳ ಗುರಿ ಬೆನ್ನತ್ತಿದ ಜಿಟಿ ಬ್ಯಾಟಿಂಗ್‌ನಲ್ಲಿ ಮಕಾಡೆ

ಭರ್ಜರಿ ಗೆಲುವಿನೊಂದಿಗೆ ಫೈನಲ್ ಗೆ ಎಂಟ್ರಿಕೊಟ್ಟ RCB Read More »