May 2026

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ‌ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ‌ಹೇಳಲಾಗಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ […]

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ Read More »

ಹೊಟೇಲ್ ಗ್ರಾಹಕರಿಗೆ ಬಿಗ್ ಶಾಕ್| ಆಹಾರಗಳ ಮೇಲೆ‌‌ ಶೇ 60ರಷ್ಟು ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಕಾರ್ಮಿಕರ ಕನಿಷ್ಠ ವೇತನವನ್ನು ಶೇ.60ರಷ್ಟು ಹೆಚ್ಚಿಸಿರುವುದರಿಂದ ಹೊಟೇಲ್‌ಗಳಲ್ಲಿನ ತಿನಿಸುಗಳ ದರ ಹೆಚ್ಚಿಸುವುದು ಅನಿವಾರ್ಯವಾಗಲಿದೆ ಎಂದು ಹೊಟೇಲ್ ಮಾಲೀಕರ ಸಂಘ ಹೇಳಿದೆ. 30 ರು.ಯಿಂದ 40 ರು.ಗೆ ಸಿಗುತ್ತಿರುವ ಎರಡು ಇಡ್ಲಿ ದರ 60 ರು.ಯಿಂದ 90 ರು. ಹಾಗೂ ಮಸಾಲೆ ದೋಸೆ 150 ರು.ವರೆಗೆ ಏರಿಕೆಯಾಗಬಹುದು. ಅದೇ ರೀತಿ ಊಟ ಸೇರಿ ಎಲ್ಲ ತಿಂಡಿ, ತಿನಿಸುಗಳ ದರಗಳು ಮುಂಬರುವ ದಿನಗಳಲ್ಲಿ ಶೇ.60ರಷ್ಟು ಹೆಚ್ಚಳವಾಗುತ್ತವೆ. ಇದರಿಂದ ಗ್ರಾಹಕರಿಗೆ ನೇರವಾಗಿ ಹೊರೆ ಬೀಳುತ್ತದೆ. ಬೆಲೆ

ಹೊಟೇಲ್ ಗ್ರಾಹಕರಿಗೆ ಬಿಗ್ ಶಾಕ್| ಆಹಾರಗಳ ಮೇಲೆ‌‌ ಶೇ 60ರಷ್ಟು ಏರಿಕೆ ಸಾಧ್ಯತೆ Read More »

ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !!

ಸಮಗ್ರ ನ್ಯೂಸ್ : ಹುಚ್ಚು ನಾಯಿ ಕಚ್ಚಿದ ನಂತರ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಮೃತಪಟ್ಟಿರುವ ವಿಜಯಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕಳೆದ ಮಾರ್ಚ್ ತಿಂಗಳಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದಲ್ಲಿ ನಡೆದಿದ್ದ ‘ಮನ್ನಿಕೇರಿ ಚಂದ್ರಾದೇವಿ ಜಾತ್ರೆ’ಗೆ ಪ್ರದೀಪ್ ತೆರಳಿದ್ದನು. ಈ ಸಂದರ್ಭದಲ್ಲಿ

ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !! Read More »

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬೆರ್ಪಟ್ಟ ಬೋಗಿ 

ಸಮಗ್ರ ನ್ಯೂಸ್ : ಬೆಂಗಳೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದ ರೈಲಿನ ಬೋಗಿ ಬೆರ್ಪಟ್ಟ ಘಟನೆ  ತಡವಾಗಿ ಬೆಳಕಿಗೆ ಬಂದಿದೆ. ಮೇ 23 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ (Bengaluru SMVT Station) ಬಿಹಾರಕ್ಕೆ ತೆರಳುತ್ತಿದ್ದ ದಾನಪೂರ್ ವಿಶೇಷ ರೈಲು  ಚಲಿಸುತ್ತಿದ್ದಾಗಲೇ ಜಾಯಿಂಟ್‌ ವೀಲ್‌ ಕಟ್ಟಾಗಿತ್ತು. ಮೇ 24 ರಂದು ಆಂಧ್ರ ಪ್ರದೇಶದ ವಿಜಯವಾಡ ನಿಲ್ದಾಣ ದಾಟಿ 30 ಕಿಮೀ ದೂರದಲ್ಲಿ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದಾಗ ಜಾಯಿಂಟ್‌ ವೀಲ್‌ ಕಟ್ಟಾಗಿ ಪ್ರಯಾಣಿಕರಿದ್ದ ಬೋಗಿ ಹಾಗೂ

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬೆರ್ಪಟ್ಟ ಬೋಗಿ  Read More »

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಶಾಕ್‌ನಿಂದ ಯುವಕ ಮೃತಪಟ್ಟ ಘಟನೆ  ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಘಟನೆ ಮೇ 24ರ ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ.ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು Read More »

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು

ಸಮಗ್ರ ನ್ಯೂಸ್ : ದುಬೈನಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ. ಮೃತರನ್ನು ಕಿನ್ನಿಗೋಳಿಯ ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು.

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು Read More »

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್‌ 1 ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್‌, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿತ್ತು. ಬೇಸಿಗೆಯಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ತಾಲೂಕಿನ ಮಲವಂತಿಗೆ ಗ್ರಾಮ ಅತೀ ಹೆಚ್ಚು ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿದೆ. ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ

ಬೆಳ್ತಂಗಡಿ: ಜೂ.1ರಿಂದ ಚಾರಣಿಗರ ನಿರ್ಬಂಧ ತೆರವು Read More »

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ?

ಧರ್ಮಶಾಲಾ: 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಪ್ಲೇ ಆಫ್ ಪರ್ವ ಸುರುವಾಗಿದೆ. ಇಂದು (ಮಂಗಳವಾರ)ಸಂಜೆ 7:30ಕ್ಕೆ HPCA ಕ್ರೀಡಾಂಗಣ, ಧರ್ಮಶಾಲಾ,ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಮಬಲಶಾಲಿಗಳಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮಾಜಿ ಚಾಂಪಿಯನ್ಸ್‌ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಕ್ವಾಲಿಫೈಯರ್-1 ಫೈಟ್‌ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ. ಬ್ಯಾಟಿಂಗ್ ಗೆ ಅನುಕೂಲಕರವಾದ ಧರ್ಮಶಾಲಾ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಗಳೇ ಹೆಚ್ಚುಬಾರಿ ಗೆದ್ದಿರುವುದು

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ? Read More »

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ!

ಸಮಗ್ರ ನ್ಯೂಸ್ : ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ! Read More »

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ!

ಸಮಗ್ರ ನ್ಯೂಸ್ : ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ! Read More »