May 2026

ಚೆನ್ನೈ:ಅಮ್ಮ ಕ್ಯಾಂಟೀನ್ ಗೆ ಮರುಜೀವ ನೀಡಿದ ಸಿಎಂ ಜೋಸೆಫ್ ವಿಜಯ್

ಸಮಗ್ರ ನ್ಯೂಸ್: ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿರುವ ನಟ, ರಾಜಕಾರಣಿ ಸಿಎಂ ಜೋಸೆಫ್ ವಿಜಯ್ ಸೋಮವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸರಿಯಾದ ನಿರ್ವಹಣೆ ಇಲ್ಲದೆ ಸೊರಗುತ್ತಿದ್ದ ರಾಜ್ಯದ ಹೆಮ್ಮೆಯ ಅಮ್ಮ ಕ್ಯಾಂಟೀನ್​ಗಳ ಮೂಲ ಸೌಕರ್ಯವನ್ನು ನವೀಕರಿಸಲು ಮತ್ತು ಅಲ್ಲಿ ವಿತರಿಸಲಾಗುವ ಆಹಾರದ ಗುಣಮಟ್ಟವನ್ನು ಸುಧಾರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಚೆನ್ನೈನ ಸಚಿವಾಲಯದಲ್ಲಿ ನಡೆದ ಹೈ-ಪ್ರೊಫೈಲ್ ಸಭೆಯಲ್ಲಿ ಕ್ಯಾಂಟೀನ್‌ಗಳ […]

ಚೆನ್ನೈ:ಅಮ್ಮ ಕ್ಯಾಂಟೀನ್ ಗೆ ಮರುಜೀವ ನೀಡಿದ ಸಿಎಂ ಜೋಸೆಫ್ ವಿಜಯ್ Read More »

ಬಾದಾಮಿ ಗುಹಾಂತರ ದೇವಾಲಯದಲ್ಲಿ ಚಪ್ಪಲಿ‌ ಧರಿಸಿ ಓಡಾಡಿದ ಸಿಬ್ಬಂದಿ| ಪ್ರವಾಸಿಗ ಮಹಿಳೆಯಿಂದ ತರಾಟೆ

ಸಮಗ್ರ ನ್ಯೂಸ್: ಬಾದಾಮಿ ಗುಹಾಲಯದಲ್ಲಿ ಚಪ್ಪಲಿ ಧರಿಸಿ ಕುಳಿತಿದ್ದ ಮುಸ್ಲಿಂ ಯುವತಿಯೊಬ್ಬಳನ್ನು ನೋಡಿ ಕೆಂಡಾಮಂಡಲರಾದ ಪ್ರವಾಸಿಗರು ಆಕೆಯನ್ನು ತರಾಟೆಗೆ ತೆಗೆದುಕೊಂಡ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತಿಹಾಸ ಪ್ರಸಿದ್ಧ ಬಾದಾಮಿ ಗುಹಾಲಯಗಳನ್ನು ವೀಕ್ಷಿಸಲು ಪ್ರತಿನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಇಲ್ಲಿ ವಿಶ್ವವಿಖ್ಯಾತ ಬಂಡೆಗಲ್ಲು ಗುಹಾ ದೇವಾಲಯಗಳಿವೆ. ಪ್ರವಾಸದ ಜೊತೆಗೆ ಹಿಂದೂಗಳಿಗೆ ಇದು ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದೆ. ಇದೇ ರೀತಿ ಇಲ್ಲಿಗೆ ಪ್ರವಾಸ ಬಂದಿದ್ದ ಮಹಿಳೆಯೊಬ್ಬರು ದೇವಾಲಯದ ಆವರಣದಲ್ಲಿ ಚಪ್ಪಲಿ ಧರಿಸಿ ಕುಳಿತಿದ್ದ ಯುವತಿಯನ್ನು ನೋಡಿ

ಬಾದಾಮಿ ಗುಹಾಂತರ ದೇವಾಲಯದಲ್ಲಿ ಚಪ್ಪಲಿ‌ ಧರಿಸಿ ಓಡಾಡಿದ ಸಿಬ್ಬಂದಿ| ಪ್ರವಾಸಿಗ ಮಹಿಳೆಯಿಂದ ತರಾಟೆ Read More »

ದುಬಾರೆ: ಕಾಳಗದಲ್ಲಿ ಗಂಭೀರ ಗಾಯಗೊಂಡಿದ್ದ ಆನೆ ‘ಮಾರ್ತಾಂಡ’ ಸಾವು

ಸಮಗ್ರ ನ್ಯೂಸ್: ಕುಶಾಲನಗರ ಸಮೀಪದ ದುಬಾರೆ ಆನೆ ಶಿಬಿರದಲ್ಲಿ ನಡೆದ ಸಾಕಾನೆಗಳ ನಡುವಿನ ಭೀಕರ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ (35 ವರ್ಷ) ಆನೆಯು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದೆ. ಮೇ 18 ರ ಸೋಮವಾರ ಮಧ್ಯಾಹ್ನ ಕಾವೇರಿ ನದಿಯಲ್ಲಿ ಆನೆಗಳಿಗೆ ಸ್ನಾನ ಮಾಡಿಸುತ್ತಿದ್ದ ವೇಳೆ ಸೌಮ್ಯ ಸ್ವಭಾವದ ‘ಮಾರ್ತಾಂಡ’ ಆನೆ ಮೇಲೆ, ದಸರಾ ಆನೆ ‘ಕಂಜನ್’ (28 ವರ್ಷ) ಭೀಕರವಾಗಿ ದಾಳಿ ನಡೆಸಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ. ಆನೆಗಳ

ದುಬಾರೆ: ಕಾಳಗದಲ್ಲಿ ಗಂಭೀರ ಗಾಯಗೊಂಡಿದ್ದ ಆನೆ ‘ಮಾರ್ತಾಂಡ’ ಸಾವು Read More »

ಮಂಗಳೂರು: ಬಾವಿಗಳಲ್ಲಿ ಉಕ್ಕೇರುತ್ತಿರುವ ಡೀಸೆಲ್| ಸ್ಥಳೀಯ ನಿವಾಸಿಗಳಲ್ಲಿ ಆತಂಕ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ ಮೂರು ಮನೆಗಳ ಬಾವಿಗಳಲ್ಲಿ ದಿಢೀರನೆ ಡೀಸೆಲ್ ಉಕ್ಕಿ ಬರುತ್ತಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬಾವಿಯ ನೀರಿನಲ್ಲಿ ಬೇರೆ ಯಾವುದೇ ಕಲ್ಮಶಗಳಲ್ಲ, ಬರೋಬ್ಬರಿ ಶೇ 28 ರಷ್ಟು ಶುದ್ಧ ಡೀಸೆಲ್ ಅಂಶ ಇರುವುದು ಪ್ರಯೋಗಾಲಯದ ತಪಾಸಣೆಯಲ್ಲಿ ದೃಢಪಟ್ಟಿದ್ದು, ಈ ವಿಚಿತ್ರ ವಿದ್ಯಮಾನ

ಮಂಗಳೂರು: ಬಾವಿಗಳಲ್ಲಿ ಉಕ್ಕೇರುತ್ತಿರುವ ಡೀಸೆಲ್| ಸ್ಥಳೀಯ ನಿವಾಸಿಗಳಲ್ಲಿ ಆತಂಕ Read More »

ಹವಾಮಾನ ವರದಿ| ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ| ಮುಂದಿನ ಎರಡು ದಿನಗಳ ಕಾಲ ಅಬ್ಬರಿಸಲಿದ್ದಾನೆ ವರುಣ

ಸಮಗ್ರ ನ್ಯೂಸ್: ಮುಂದಿನ 4-5 ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯು ಬೆಂಗಳೂರಿಗೆ ಅಧಿಕೃತವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾರದ ಮೊದಲ ದಿನವೇ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ತಾಪಮಾನವು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ವಾತಾವರಣ ಕೂಲ್ ಆಗಿರಲಿದೆ ಎಂದು ವರದಿ ಮಾಡಿದೆ. ರಾಜಧಾನಿಯಲ್ಲಿ ಹವಾಮಾನ ಹೀಗೆಯೇ ಮುಂದುವರಿಯಲಿದ್ದು, ಗುಡುಗಿನ

ಹವಾಮಾನ ವರದಿ| ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ| ಮುಂದಿನ ಎರಡು ದಿನಗಳ ಕಾಲ ಅಬ್ಬರಿಸಲಿದ್ದಾನೆ ವರುಣ Read More »

ರಾಜ್ಯಾದ್ಯಂತ ಮೇ.28ರಂದೇ ಬಕ್ರೀದ್ ಆಚರಣೆ

ಸಮಗ್ರ ನ್ಯೂಸ್: ಪ್ರಸಕ್ತ ವರ್ಷದ ಬಕ್ರೀದ್ ಹಬ್ಬವನ್ನು ಮುಂಬರುವ ಮೇ 28ರಂದು ರಾಜ್ಯಾದ್ಯಂತ ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ. ಭಾನುವಾರ ಸಂಜೆ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಮಂಡಳಿ ಕಚೇರಿಯಲ್ಲಿ ಸಮಿತಿಯ ಪ್ರಮುಖ ಸದಸ್ಯರ ಉನ್ನತ ಮಟ್ಟದ ಸಭೆ ಜರುಗಿತು. ಈ ಸಭೆಯಲ್ಲಿ ದೇಶದ ವಿವಿಧ ಭಾಗಗಳಿಂದ ಬಂದ ಚಂದ್ರ ದರ್ಶನದ ಮಾಹಿತಿಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ದೇಶದ ಯಾವುದೇ ಭಾಗದಲ್ಲೂ ದುಲ್ಹಜ್ ಮಾಸದ ಚಂದ್ರ ದರ್ಶನವಾಗಿರುವ ಬಗ್ಗೆ ಭಾನುವಾರ ಸಂಜೆಯವರೆಗೆ ಯಾವುದೇ

ರಾಜ್ಯಾದ್ಯಂತ ಮೇ.28ರಂದೇ ಬಕ್ರೀದ್ ಆಚರಣೆ Read More »

ರಾಜ್ಯದಲ್ಲಿ ಅಬ್ಬರಿಸಿದ ‌ಬೇಸಿಗೆ ಮಳೆ| ಸಿಡಲಬ್ಬರಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೇಸಿಗೆ ಮಳೆಯ ಆರ್ಭಟ ತೀವ್ರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಹಾಗೂ ಮಳೆಗೆ ಸಂಬಂಧಿಸಿದ ಅವಘಡಗಳಿಂದ ಮೂವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಮಳೆಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಗದಗ, ಲಕ್ಷ್ಮೇಶ್ವರ ಹಾಗೂ ಹೊನ್ನಾಳಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗದಗ ಹೊರವಲಯದ ಒಕ್ಕಲಗೇರಿ ಓಣಿಯ ನಿವಾಸಿ, ಕುರಿಗಾಹಿ ಮರೇತಮ್ಮಪ್ಪ (52) ಎಂಬುವವರು

ರಾಜ್ಯದಲ್ಲಿ ಅಬ್ಬರಿಸಿದ ‌ಬೇಸಿಗೆ ಮಳೆ| ಸಿಡಲಬ್ಬರಕ್ಕೆ ಮೂವರು ಬಲಿ Read More »

ದೇಶದ ಜನತೆಗೆ ಮತ್ತೆ ಬೆಲೆ ಏರಿಕೆ ಶಾಕ್| ಪೆಟ್ರೋಲ್, ಡೀಸೆಲ್‌ ದರದಲ್ಲಿ ಮತ್ತೆ ಹೆಚ್ಚಳ

ಸಮಗ್ರ ನ್ಯೂಸ್: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ 90 ಪೈಸೆ ಹೆಚ್ಚಿಸಲಾಗಿದೆ, ಇದು ಒಂದು ವಾರಕ್ಕಿಂತ ಕಡಿಮೆ ಅವಧಿಯಲ್ಲಿ ಎರಡನೇ ಹೆಚ್ಚಳವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.77 ರೂ.ಗಳಿಂದ 98.64 ರೂ.ಗಳಿಗೆ ಏರಿಸಲಾಗಿದೆ. ಡೀಸೆಲ್ ಬೆಲೆ ಈಗ ಲೀಟರ್‌ಗೆ 91.58 ರೂ.ಗಳಿಗೆ ಏರಿಕೆಯಾಗಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ. ಒಂದು ವಾರಕ್ಕಿಂತ ಕಡಿಮೆ ಅವಧಿಯಲ್ಲಿ ಇದು ಎರಡನೇ ಬಾರಿಗೆ ದರ ಏರಿಕೆಯಾಗಿದೆ. ಶುಕ್ರವಾರ ಬೆಲೆಗಳನ್ನು ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ. ಒಂದು ವಾರದಲ್ಲಿ

ದೇಶದ ಜನತೆಗೆ ಮತ್ತೆ ಬೆಲೆ ಏರಿಕೆ ಶಾಕ್| ಪೆಟ್ರೋಲ್, ಡೀಸೆಲ್‌ ದರದಲ್ಲಿ ಮತ್ತೆ ಹೆಚ್ಚಳ Read More »

ಬಂಟ್ವಾಳ: ಕೊರಗಜ್ಜನಿಗೆ ಹರಕೆ ಕೋಲ ನೆರವೇರಿಸಿದ ನಟಿ ರಚಿತಾ ರಾಮ್

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ರಚಿತಾ ರಾಮ್ ಅವರು ತುಳುನಾಡಿನ ಆರಾಧ್ಯ ಹಾಗೂ ಕಾರಣಿಕ ದೈವವಾದ ಶ್ರೀ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ಈ ವಿಶೇಷ ಧಾರ್ಮಿಕ ಸೇವೆ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿದೆ. ತಾವು ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾಗಿ 14 ವರ್ಷ ಪೂರೈಸಿದ ಸವಿನೆನಪು ಹಾಗೂ ತಾವು ಅಂದುಕೊಂಡಿದ್ದ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ, ನಟಿ ರಚಿತಾ ರಾಮ್ ಅವರು ಈ ಹಿಂದೆ ಕೊರಗಜ್ಜ

ಬಂಟ್ವಾಳ: ಕೊರಗಜ್ಜನಿಗೆ ಹರಕೆ ಕೋಲ ನೆರವೇರಿಸಿದ ನಟಿ ರಚಿತಾ ರಾಮ್ Read More »

ಕಟೀಲು ದೇವಸ್ಥಾನಕ್ಕೆ ಭೇಟಿ ನೀಡುತ್ತೀರಾ? ಹಾಗಿದ್ರೆ ಇನ್ಮುಂದೆ ಈ ನಿಯಮ ಪಾಲಿಸಲೇಬೇಕು..

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಆಡಳಿತ ಮಂಡಳಿಯು ವಿಶೇಷ ನಿಯಮ ರೂಪಿಸಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂದಣಿಯನ್ನು ನಿಯಂತ್ರಿಸುವ ಹಾಗೂ ಕ್ಷೇತ್ರದ ದಿವ್ಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅತ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲಾಗಿದೆ. ಮೊಬೈಲ್ ನಿಷೇಧದಿಂದ ಹಿಡಿದು ಡ್ರೆಸ್ ಕೋಡ್‌ವರೆಗಿನ ಈ ಹೊಸ ಗೈಡ್‌ಲೈನ್ಸ್ ತಿಳಿಯದೆ ದೇವಸ್ಥಾನಕ್ಕೆ ಹೋದರೆ ಭಕ್ತರು ದರ್ಶನ ಸಿಗದೆ ಪರದಾಡುವ ಸಾಧ್ಯತೆಯಿದೆ. ಹಾಗಾಗಿ, ಕ್ಷೇತ್ರಕ್ಕೆ ಹೊರಡುವ

ಕಟೀಲು ದೇವಸ್ಥಾನಕ್ಕೆ ಭೇಟಿ ನೀಡುತ್ತೀರಾ? ಹಾಗಿದ್ರೆ ಇನ್ಮುಂದೆ ಈ ನಿಯಮ ಪಾಲಿಸಲೇಬೇಕು.. Read More »