ಕರಾವಳಿಯಲ್ಲಿ ಬೆಂಕಿ ಹಚ್ಚಲು RSS ನಂತೆ ಸುರೇಶ್ ಭಟ್, ಗೌರಿ ಲಂಕೇಶ್ ಕೂಡಾ ಕಾರಣ – ಲಕ್ಷ್ಮೀಶ ಗಬ್ಲಡ್ಕ
ಸಮಗ್ರ ನ್ಯೂಸ್: “ಸುರೇಶ್ ಭಟ್ ಬಾಕ್ರಬೈಲು ಕೋಮು ಸೌಹಾರ್ದತೆ ಹೆಸರಿನಲ್ಲಿ ಅಪನಂಬಿಕೆ ಹೆಚ್ಚಿಸಲು ಕಾರಣರಾದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಕರಾವಳಿಯ ಬೆಂಕಿ ಹಚ್ಚಲು ಸಂಘ ಪರಿವಾರದ ಕೆಲವು ಮಂದಿ ಹೇಗೆ ಕಾರಣರೋ ಅದೇ ರೀತಿ ಗೌರಿ ಲಂಕೇಶ್, ಸುರೇಶ್ ಭಟ್ ಕೂಡಾ ಕಾರಣರು.” ಎಂದು ಕಾಂಗ್ರೆಸ್ ಮುಖಂಡ, ಧಾರ್ಮಿಕ ದತ್ತಿ ಇಲಾಖೆಯ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಅಭಿಪ್ರಾಯಪಟ್ಟಿದ್ದಾರೆ. ಗೌರಿ ಲಂಕೇಶ್ ಕರ್ನಾಟಕದ ಹಿರಿಯ ಪತ್ರಕರ್ತೆ ಹಾಗು ಕೋಮುವಾದ ವಿರೋಧಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಸಾಮಾಜಿಕ ಹೋರಾಟಗಾರ್ತಿ. ಆರೆಸ್ಸೆಸ್ […]
ಕರಾವಳಿಯಲ್ಲಿ ಬೆಂಕಿ ಹಚ್ಚಲು RSS ನಂತೆ ಸುರೇಶ್ ಭಟ್, ಗೌರಿ ಲಂಕೇಶ್ ಕೂಡಾ ಕಾರಣ – ಲಕ್ಷ್ಮೀಶ ಗಬ್ಲಡ್ಕ Read More »









