ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಘೋಷಿಸಿದ ಸಿಎಂ| ‘ಪ್ರಜಾಸೇವೆ’ಯಲ್ಲಿ ಸಿಗಲಿದೆ ಪರಿಹಾರ
ಸಮಗ್ರ ನ್ಯೂಸ್: ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ. ದು. ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು […]
ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಘೋಷಿಸಿದ ಸಿಎಂ| ‘ಪ್ರಜಾಸೇವೆ’ಯಲ್ಲಿ ಸಿಗಲಿದೆ ಪರಿಹಾರ Read More »










