June 2026

ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಸದ್ದುಮಾಡಿದ ‘ಮಾರಿಕೊಂಡವರು’ ಪದ| ಪತ್ರಕರ್ತರಿಂದ ತೀವ್ರ ತರಾಟೆ

ಸಮಗ್ರ ನ್ಯೂಸ್: ಚಿನ್ನಯ್ಯ ನೀಡಿರುವ ಹೇಳಿಕೆಯ ಬಗ್ಗೆ ನಟ ಪ್ರಕಾಶ್‌ ರಾಜ್‌ ಕರೆದಿದ್ದ ಸುದ್ದಿಗೋಷ್ಠಿಗೆ ಸಾಮಾಜಿಕ ಜಾಲತಾಣದಲ್ಲಿ ಆಹ್ವಾನಿಸುವಾಗ ‘ಮಾರಿಕೊಂಡ ಮಾಧ್ಯಮದವರಿಗೆ ವಿಶೇಷ ಆಹ್ವಾನ’ ಎಂದು ಹೇಳಿರುವುದು ಸುದೀರ್ಘ ವಾಗ್ವಾದಕ್ಕೆ ಕಾರಣವಾಯಿತು. ಮಾರಿಕೊಂಡವರು ಯಾರು ಎಂಬುದನ್ನು ಹೇಳಬೇಕು. ಇಲ್ಲದೇ ಇದ್ದರೆ ಕ್ಷಮೆ ಕೇಳಬೇಕು ಎಂದು ಮಾಧ್ಯಮದ ಹಲವರು ಪಟ್ಟು ಹಿಡಿದರು. ‘ನಿಮಗಲ್ಲ ಹೇಳಿದ್ದು’ ಮಾರಿಕೊಂಡವರಿಗೆ ಹೇಳಿದ್ದು ಎಂದು ಪ್ರಕಾಶ್‌ ರಾಜ್‌ ಕೂಡ ಕ್ಷಮೆ ಕೇಳಲು ನಿರಾಕರಿಸಿದ್ದರಿಂದ ಸುದ್ದಿಗೋಷ್ಠಿಯಲ್ಲಿ ಒಂದೂವರೆ ತಾಸಿಗೂ ಅಧಿಕ ಸಮಯ ಈ ಚರ್ಚೆಯಲ್ಲೇ ಕಳೆದು […]

ಪ್ರಕಾಶ್ ರಾಜ್ ಸುದ್ದಿಗೋಷ್ಠಿಯಲ್ಲಿ ಸದ್ದುಮಾಡಿದ ‘ಮಾರಿಕೊಂಡವರು’ ಪದ| ಪತ್ರಕರ್ತರಿಂದ ತೀವ್ರ ತರಾಟೆ Read More »

14.43 ಲಕ್ಷ ಜನರ ಬೆಳೆ ಸಾಲ ಮನ್ನಾ ಮಾಡಿದ ತಮಿಳುನಾಡು ಸಿಎಂ

ಸಮಗ್ರ ನ್ಯೂಸ್: ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಗಳವಾರ ಮಹತ್ವದ ಘೋಷಣೆ ಮಾಡಿದ್ದು, ರಾಜ್ಯದ ಸಹಕಾರಿ ಬ್ಯಾಂಕ್ ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಬೃಹತ್ ಪ್ರಮಾಣದಲ್ಲಿ ಪರಿಷ್ಕರಿಸಿದ್ದಾರೆ. ಹೊಸ ಯೋಜನೆಯಡಿ ₹75,000 ವರೆಗಿನ ಬೆಳೆ ಸಾಲ ಹೊಂದಿರುವ ಎಲ್ಲಾ ಅತ್ಯಲ್ಪ, ಸಣ್ಣ ಮತ್ತು ದೊಡ್ಡ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ₹75,000 ಕ್ಕಿಂತ ಹೆಚ್ಚು ಸಾಲ ಇರುವ ರೈತರಿಗೆ ತಲಾ ₹35,000 ವರೆಗೆ ಸಾಲ ಮನ್ನಾ

14.43 ಲಕ್ಷ ಜನರ ಬೆಳೆ ಸಾಲ ಮನ್ನಾ ಮಾಡಿದ ತಮಿಳುನಾಡು ಸಿಎಂ Read More »

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖಾಧಿಕಾರಿ ಸೈಮನ್ ಕಾರು ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮಂಗಳವಾರ ಮಹತ್ವದ ತನಿಖಾ ತಂಡವೊಂದರ ಕಾರು ಭೀಕರ ಅಪಘಾತಕ್ಕೆ ಈಡಾಗಿದೆ. ಧರ್ಮಸ್ಥಳದ ವಿವಾದಾತ್ಮಕ ‘ಬುರುಡೆ ಪ್ರಕರಣ’ದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಎಸ್‌ಪಿ ಸಿ.ಎ. ಸೈಮನ್ ಮತ್ತು ಅವರ ತಂಡ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಧರ್ಮಸ್ಥಳ ಬುರುಡೆ ಪ್ರಕರಣದ ತನಿಖಾಧಿಕಾರಿಯಾಗಿರುವ ಚಿಕ್ಕಮಗಳೂರು ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್ ಅವರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖಾಧಿಕಾರಿ ಸೈಮನ್ ಕಾರು ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿ Read More »

ನೇರಳೆ ಹಣ್ಣಿನ ಭರ್ಜರಿ ಇಳುವರಿ ಬರಗಾಲದ ಸೂಚನೆ!? ಜನಪದದಲ್ಲಿ ಬಿಚ್ಚಿಟ್ಟ ಹವಾಮಾನದ ವೈಜ್ಞಾನಿಕ ಸತ್ಯ

ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ ಭಾರತದ ಜನರು ಈ ವರ್ಷ ಬರಗಾಲ ಎದುರಿಸಲು ಸಜ್ಜಾಗಬೇಕಿದೆ. ಹವಾಮಾನ ಇಲಾಖೆಯು ಮುಂಗಾರು ಮಳೆ ಕಡಿಮೆ, ಬರಗಾಲದ ಎಚ್ಚರಿಕೆಯನ್ನು ಈಗಾಗಲೇ ನೀಡಿದೆ. ಹವಾಮಾನದ ಸಂಕಷ್ಟದ ಬಗ್ಗೆ ಜಾನಪದದಲ್ಲಿ ನಮ್ಮ ಪೂರ್ವಜರು ವೈಜ್ಞಾನಿಕ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಹೌದು, ‘ನೇರಳೆ ಹಣ್ಣಿನ ಫಸಲು ಹೇರಳವಾಗಿ ಬಂದಾಗ ಆ ವರ್ಷ ಬರಗಾಲ ಬರುತ್ತದೆ’ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ವರ್ಷ ಅದರಂತೆಯೇ ಆಗುತ್ತಿದೆ. ಹವಾಮಾನ ಇಲಾಖೆಯು ‘ಎಲ್‌ನಿನೋ’ ಎಫೆಕ್ಟ್‌ನಿಂದಾಗಿ ಕರ್ನಾಟಕ ಸೇರಿ ದೇಶದಲ್ಲಿ ನಿರೀಕ್ಷಿತ

ನೇರಳೆ ಹಣ್ಣಿನ ಭರ್ಜರಿ ಇಳುವರಿ ಬರಗಾಲದ ಸೂಚನೆ!? ಜನಪದದಲ್ಲಿ ಬಿಚ್ಚಿಟ್ಟ ಹವಾಮಾನದ ವೈಜ್ಞಾನಿಕ ಸತ್ಯ Read More »

ಉಪ್ಪಿನಂಗಡಿ: ಅಕ್ರಮ ಗೋಸಾಗಾಟ| ಇಬ್ಬರ ಬಂಧನ; 16 ಗೋವುಗಳ ರಕ್ಷಣೆ

ಸಮಗ್ರ ನ್ಯೂಸ್: ಲಾರಿಯೊಂದರಲ್ಲಿ ಜಾನುವಾರುಗಳನ್ನು ಅತ್ಯಂತ ಅಮಾನುಷ ಹಾಗೂ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭಜರಂಗದಳ ಕಾರ್ಯಕರ್ತರ ಮಾಹಿತಿಯ ಮೇರೆಗೆ ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಕೃತ್ಯದಲ್ಲಿ ತೊಡಗಿದ್ದ ಲಾರಿ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಲಾರಿಯಲ್ಲಿದ್ದ 16 ಜಾನುವಾರುಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಘಟ್ಟ ಪ್ರದೇಶದಿಂದ ಲಾರಿಯೊಂದರಲ್ಲಿ ಜಾನುವಾರುಗಳನ್ನು ಕಾನೂನುಬಾಹಿರವಾಗಿ ಕೇರಳ ಭಾಗಕ್ಕೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಭಜರಂಗದಳದ ಕಾರ್ಯಕರ್ತರಿಗೆ ಲಭ್ಯವಾಗಿತ್ತು. ಅವರು ತಕ್ಷಣವೇ ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮಾಹಿತಿ

ಉಪ್ಪಿನಂಗಡಿ: ಅಕ್ರಮ ಗೋಸಾಗಾಟ| ಇಬ್ಬರ ಬಂಧನ; 16 ಗೋವುಗಳ ರಕ್ಷಣೆ Read More »

ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿಯೇ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಕಷ್ಟ? ಪ್ರಿಯಾಂಕ್ ಖರ್ಗೆ ಖಡಕ್ ಪ್ರಶ್ನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ನಾನು ಕೇಳುತ್ತಿರುವುದು ಸಂಘದ ಲೆಕ್ಕವೇ ಹೊರತು ಹಿಂದೂ ಧರ್ಮದ ಲೆಕ್ಕವಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪಾರದರ್ಶಕತೆ ಬಯಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿದೆ. ಇಲ್ಲಿ ಸಫಾಯಿ ಕರ್ಮಚಾರಿಗಳಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೆ ಪ್ರತಿಯೊಬ್ಬರಿಗೂ ಲೆಕ್ಕವಿದೆ. ಪ್ರತಿದಿನ ನೂರಾರು ಶಾಖೆಗಳನ್ನು ನಡೆಸುವ,

ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿಯೇ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಕಷ್ಟ? ಪ್ರಿಯಾಂಕ್ ಖರ್ಗೆ ಖಡಕ್ ಪ್ರಶ್ನೆ Read More »

ಹವಾಮಾನ ಸಮಾಚಾರ| ದುರ್ಬಲಗೊಂಡ ಮುಂಗಾರು| ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಮಳೆ ನಾಪತ್ತೆಯಾಗಿದ್ದು, ತೀವ್ರ ಆತಂಕ ತಂದಿದೆ. ಜೂನ್‌ ಮಧ್ಯಭಾಗದಲ್ಲಿ ಅಬ್ಬರಿಸಿ ಬೀಳಬೇಕಿದ್ದ ಮಾನ್ಸೂನ್‌ ಮಳೆ ಇನ್ನೂ ಚದುರಿದ ರೀತಿಯಲ್ಲೇ ಇದೆ. ರಾಜ್ಯಾದ್ಯಂತ ವ್ಯಾಪಿಸಿಲ್ಲ. ಬೇರೆ ಜಿಲ್ಲೆಗಳಲ್ಲಿ ಅಲ್ಲದೆ ಇದ್ದರೂ, ಕರಾವಳಿ ಭಾಗದಲ್ಲಾದರೂ ಜಾಸ್ತಿ ಮಳೆಯಾಗುತ್ತಿತ್ತು. ಆದರೆ ಕರಾವಳಿ ಕರ್ನಾಟಕದಲ್ಲಿಯೂ ಮುಂಗಾರು ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕೂಡ ಮಳೆಯ ಪ್ರಮಾಣ ಜಾಸ್ತಿ ಇಲ್ಲ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಗಳಲ್ಲಿ ಹಗುರದಿಂದ ಮಧ್ಯಮ

ಹವಾಮಾನ ಸಮಾಚಾರ| ದುರ್ಬಲಗೊಂಡ ಮುಂಗಾರು| ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ Read More »

ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ! ರಾಜಧಾನಿಯ ಹೊರಗೆ ಆಡಳಿತ ಯಂತ್ರ ವಿಸ್ತರಣೆ ಮಾಡಿದ ಡಿಕೆಶಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಸಂಪುಟ ವಿಸ್ತರಣೆಗೊಂಡ ಬಳಿಕ ಅದರ ಮೊದಲ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ರಾಜ್ಯದ ರಾಜಧಾನಿಯಿಂದ ಹೊರಗೆ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಮೊದಲ ಬಾರಿಗೆ ಜುಲೈ ತಿಂಗಳಲ್ಲಿ ಸಚಿವ ಸಂಪುಟ ಸಭೆ ನಡೆಯುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ವಿಧಾನಸೌಧ ಸಚಿವಾಲಯದ ಅಧಿಕಾರಿಗಳು ಸಿದ್ಧತೆಗೆ ಸೂಚನೆ ನೀಡಿದ್ದಾರೆ. ಮಂಗಳೂರಿನಲ್ಲಿ ಪಡೀಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ವಿಧಾನ

ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ! ರಾಜಧಾನಿಯ ಹೊರಗೆ ಆಡಳಿತ ಯಂತ್ರ ವಿಸ್ತರಣೆ ಮಾಡಿದ ಡಿಕೆಶಿ Read More »

ಧರ್ಮಸ್ಥಳ ಬುರುಡೆ ಪ್ರಕರಣ|ಎಸ್ಐಟಿಗೆ ದೂರು ನೀಡಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತುಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿರುವ ಸಾಕ್ಷಿ ದೂರುದಾರ ಚಿನ್ನ ಸಿ.ಎನ್‌. ಅಲಿಯಾಸ್‌ ಚಿನ್ನಯ್ಯ, ತನ್ನ ಮೇಲೆ ಮತ್ತು ಕುಟುಂಬದವರ ಮೇಲೆ ಬೆದರಿಕೆ ಒಡ್ಡುವ ಹಾಗೂ ಮಾನಸಿಕ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೂರು ಸಲ್ಲಿಸಿದ್ದಾರೆ. ‘ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಜೂ 8ರಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು ತನಿಖೆಯನ್ನು ಚುರುಕುಗೊಳಿಸಿ ಅಂತಿಮ ವರದಿ ಸಲ್ಲಿಸುವಂತೆಯೂ ಮಹೇಶ್

ಧರ್ಮಸ್ಥಳ ಬುರುಡೆ ಪ್ರಕರಣ|ಎಸ್ಐಟಿಗೆ ದೂರು ನೀಡಿದ ಚಿನ್ನಯ್ಯ Read More »

ದ.ಕ ಜಿಲ್ಲೆಯ 8 ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 57 ಕೋಟಿ ರೂ ಬಿಡುಗಡೆ| ಸಂಸದ ಬ್ರಿಜೇಶ್ ಚೌಟ ಮಾಹಿತಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ.‌ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ

ದ.ಕ ಜಿಲ್ಲೆಯ 8 ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 57 ಕೋಟಿ ರೂ ಬಿಡುಗಡೆ| ಸಂಸದ ಬ್ರಿಜೇಶ್ ಚೌಟ ಮಾಹಿತಿ Read More »