June 2026

ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

ಸಮಗ್ರ ನ್ಯೂಸ್: ಎಐಸಿಸಿ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಾಜಿ‌ ಸಿಎಂ ದೇವರಾಜ ಅರಸು ಮೊಮ್ಮಗನಾಗಿರುವ ಸೂರಜ್ ಹೆಗ್ಡೆ ಅವರು ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದು, ಪಕ್ಷದ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಎಐಸಿಸಿ ಕಾರ್ಯದರ್ಶಿಗಳು ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ಸಂತಾಪ […]

ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ Read More »

ಶೀಘ್ರದಲ್ಲೇ ಪ್ರಧಾನಿ ಭೇಟಿ ಮಾಡಲಿರುವ ಸಿಎಂ| ಅಚ್ಚರಿ ತರಿಸಿದ ಡಿಕೆಶಿ ನಡೆ!!

ಸಮಗ್ರ ನ್ಯೂಸ್: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ರಾಜಕೀಯ ವಾಕ್ಸಮರ ಹಾಗೂ ಜಟಾಪಟಿ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಅತ್ಯಂತ ಸೌಹಾರ್ದಯುತ ಮತ್ತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ತಮಗೆ ಶುಭ ಹಾರೈಸಿದ್ದು, ಸೌಜನ್ಯದ ದೃಷ್ಟಿಯಿಂದ ತಾವು ಶೀಘ್ರದಲ್ಲೇ ದೆಹಲಿಗೆ ತೆರಳಿ ಅವರನ್ನು ಖುದ್ದಾಗಿ ಭೇಟಿ ಮಾಡುವುದಾಗಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಸೂರತ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ

ಶೀಘ್ರದಲ್ಲೇ ಪ್ರಧಾನಿ ಭೇಟಿ ಮಾಡಲಿರುವ ಸಿಎಂ| ಅಚ್ಚರಿ ತರಿಸಿದ ಡಿಕೆಶಿ ನಡೆ!! Read More »

ರಾಜ್ಯದ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಹಿರಿಯ ಐಎಎಸ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಪ್ರಮುಖ ಅಧಿಕಾರಿಗಳ ಸ್ಥಳ ಬದಲಾವಣೆಗಳ ಕಾರ್ಯಕ್ಕೆ ಮುಂದಾಗಿದೆ. ಇದೀಗ 6 ಐಎಎಸ್ ಅಧಿಕಾರಿಗಳ ಜೊತೆಗೆ ಇಬ್ಬರು ಐಪಿಎಸ್ ಅಧಿಕಾರಿ​​​​ಗಳನ್ನೂ ಕೂಡ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಪ್ರಮುಖವಾಗಿ ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹುದ್ದೆ ಹೊಣೆ ನೀಡಲಾಗಿದೆ. ಇನ್ನು ಐಪಿಎಸ್‌ ಅಧಿಕಾರಿಗಳಲ್ಲಿ

ರಾಜ್ಯದ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ| ಪರಸ್ಪರ ದಾಳಿ ನಡೆಸಿಕೊಂಡ ಇರಾನ್ – ಇಸ್ರೇಲ್

ಸಮಗ್ರ ನ್ಯೂಸ್: ಭಾರತದಲ್ಲಿ ಮಧ್ಯರಾತ್ರಿ ಸಂಭವಿಸುತ್ತಿದ್ದಂತೆ, ಇರಾನ್ ಮತ್ತು ಹೆಜ್ಬೊಲ್ಲಾ ಏಕಕಾಲದಲ್ಲಿ ಇಸ್ರೇಲ್ ಮೇಲೆ ದಾಳಿ ನಡೆಸಿದವು. ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಕಡೆಗೆ ಇರಾನ್ ಸರಣಿ ಕ್ಷಿಪಣಿಗಳನ್ನು ಹಾರಿಸಿತು. ಆದಾಗ್ಯೂ, ಇಸ್ರೇಲ್ ಸೇನೆಯು ಎಲ್ಲಾ ಕ್ಷಿಪಣಿಗಳನ್ನು ತಡೆಹಿಡಿದಿದೆ ಮತ್ತು ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಹೇಳಿಕೊಂಡಿದೆ. ಏತನ್ಮಧ್ಯೆ, ಅಮೆರಿಕಾ ಮಧ್ಯಪ್ರಾಚ್ಯದಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ, ತನ್ನ ಮಿಲಿಟರಿಗೆ ದೊಡ್ಡ ದಾಳಿಗೆ ಸಿದ್ಧರಾಗುವಂತೆ ಆದೇಶಿಸಿದೆ. ಇರಾನಿನ ಕ್ರಾಂತಿಕಾರಿ ಪಡೆಗಳು ಇಂದು ರಾತ್ರಿಯ ಕಾರ್ಯಾಚರಣೆ ಕೇವಲ ಎಚ್ಚರಿಕೆ ಮಾತ್ರ

ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ| ಪರಸ್ಪರ ದಾಳಿ ನಡೆಸಿಕೊಂಡ ಇರಾನ್ – ಇಸ್ರೇಲ್ Read More »

ದೇಶದಲ್ಲಿ ಪೆಟ್ರೋಲ್ ಇಲ್ಲ, ವಿದೇಶದಲ್ಲಿ ಮರ್ಯಾದೆ ಇಲ್ಲ, ಆದರೂ ಬಿಜೆಪಿಗರ ತಿರ್ಪೆ ಶೋಕಿಗೇನು ಕಮ್ಮಿ ಇಲ್ಲ – ತಂಗಡಗಿ

ಸಮಗ್ರ ನ್ಯೂಸ್: ದೇಶದಲ್ಲಿ ಪೆಟ್ರೋಲ್‌ ಇಲ್ಲ,‌ ವಿದೇಶದಲ್ಲಿ‌ ಮರ್ಯಾದೆ ಇಲ್ಲ, ರೂಪಾಯಿಗೆ ಬೆಲೆ ಇಲ್ಲ.‌ ಮೀಡಿಯಾದ ಮುಂದೆ ಬರಲು ಧಮ್ಮಿಲ್ಲ. ಆದರೂ ಬಿಜೆಪಿ ನಾಯಕರ ತಿರ್ಪೆ ಶೋಕಿಗೆ ಕಮ್ಮಿ ಇಲ್ಲ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗರ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಭಾನುವಾರ ಕಾರಟಗಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಎದುರಾಗಿದ್ದು, ರೈತರ ಪರಿಸ್ಥಿತಿ ಸಂಕಷ್ಟದಲ್ಲಿದೆ. ದಿನನಿತ್ಯದ ಅಗತ್ಯ ವಸ್ತುಗಳ

ದೇಶದಲ್ಲಿ ಪೆಟ್ರೋಲ್ ಇಲ್ಲ, ವಿದೇಶದಲ್ಲಿ ಮರ್ಯಾದೆ ಇಲ್ಲ, ಆದರೂ ಬಿಜೆಪಿಗರ ತಿರ್ಪೆ ಶೋಕಿಗೇನು ಕಮ್ಮಿ ಇಲ್ಲ – ತಂಗಡಗಿ Read More »

ಸೋಮವಾರಪೇಟೆ: ಹೋಮ್ ಸ್ಟೇನಲ್ಲಿ ಯುವತಿ ಅನುಮಾಸ್ಪದ ಸಾವು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇ ನಲ್ಲಿ ಮೈಸೂರಿನ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿನುತಾ(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಯಾಗಿರುವ ಜಗನ್ನಾಥ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ ಸೇರಿದಂತೆ 14 ಜನರ ತಂಡ ಕೊಡಗು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ವಿನುತಾ ಕುಸಿದು ಬಿದ್ದು ಮೃತಪಟ್ಟಿದ್ದರು. ಗ್ಯಾಸ್

ಸೋಮವಾರಪೇಟೆ: ಹೋಮ್ ಸ್ಟೇನಲ್ಲಿ ಯುವತಿ ಅನುಮಾಸ್ಪದ ಸಾವು Read More »

ಕನಕಪುರದಲ್ಲಿ ಹೊಸ ದಾಳ ಉರುಳಿಸಿದ ಸಿಎಂ ಡಿಕೆಶಿ| ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೆ ಬಿಗ್ ಆಫರ್

ಸಮಗ್ರ ನ್ಯೂಸ್: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು, ಹಳೇ ಮೈಸೂರು ಭಾಗದ ರಾಜಕಾರಣದಲ್ಲಿ ಸಂಚಲನ ಮೂಡಿಸಬಲ್ಲ ದಾಳ ಉರುಳಿಸಿದ್ದಾರೆ. ಕನಕಪುರದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ತಮ್ಮ ರಾಜಕೀಯ ಭವಿಷ್ಯ ಹಾಗೂ ಹಳೇ ಮೈಸೂರು ಭಾಗದ ನಾಯಕತ್ವದ ಕುರಿತು ಅತ್ಯಂತ ಮಹತ್ವದ ಹೇಳಿಕೆ ನೀಡಿದ್ದಾರೆ. ನೂತನ ಸಿಎಂ ಜನರನ್ನುದ್ದೇಶಿಸಿ, ನಾನು ಇಡೀ ರಾಜ್ಯ ಸುತ್ತಬೇಕಿದೆ. ನಿಮಗೆ

ಕನಕಪುರದಲ್ಲಿ ಹೊಸ ದಾಳ ಉರುಳಿಸಿದ ಸಿಎಂ ಡಿಕೆಶಿ| ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೆ ಬಿಗ್ ಆಫರ್ Read More »

ಚುರುಕುಗೊಂಡ ಮುಂಗಾರು| ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಹವಾಮಾನ ಕೇಂದ್ರ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಲಿದ್ದು, ಜೂ 8ರಿಂದ ಎರಡು ದಿನಗಳ ಕಾಲ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ

ಚುರುಕುಗೊಂಡ ಮುಂಗಾರು| ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಬಿಗ್ ಬಾಸ್ ಗೆ ಈಗ ನೀವೂ ಪಾಲ್ಗೊಳ್ಳಬಹುದು| ಈ ಸೀಸನ್ ಜನಸಾಮಾನ್ಯರದ್ದು!!

ಸಮಗ್ರ ನ್ಯೂಸ್: ಬಿಗ್‌ಬಾಸ್‌ ಸೀಸನ್‌ 12 ಮುಗಿದು ಈಗಾಗಲೇ ಒಂದು ವರ್ಷ ಕಳೆದಿವೆ. ಪ್ರತೀ ಬಾರಿ ಬಿಗ್‌ಬಾಸ್‌ ಆರಂಭವಾದಾಗೆಲ್ಲಾ, ಬರೀ ಸಿನಿಮಾ, ಸೀರಿಯಲ್‌ ಸ್ಟಾರ್‌ಗಳನ್ನೇ ಆಯ್ಕೆ ಮಾಡುತ್ತಾರೆ.ಜನ ಸಾಮಾನ್ಯರಿಗೆ ಅವಕಾಶ ಕೊಡೋದೆ ಇಲ್ಲ ಎಂಬ ಮಾತುಗಳು ಬರ್ತಾ ಇತ್ತು. ಇದೀಗ ಈ ಬಾರಿ ಬಿಗ್‌ಬಾಸ್‌ ಪ್ರಿಯರಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ನೂರಾರು ಮಂದಿ ಬಂದು ಹೋಗಿರುವ ದೊಡ್ಮನೆಯೊಳಗೆ ಇದೀಗ ಜನಸಾಮಾನ್ಯರು ಭಾಗವಹಿಸುವ ಅವಕಾಶ ಬಂದೊದಗಿದೆ. ಹೊರಗಡೆಯಿಂದಾ ಅರಮನೆ, ಒಳಗಡೆಯಿಂದ ಸೆರೆಮನೆ ಎಂಬ ಹಾಡಿನೊಂದಿಗೆ ಆರಂಭ ಕಂಡ ಬಿಗ್‌ಬಾಸ್‌

ಬಿಗ್ ಬಾಸ್ ಗೆ ಈಗ ನೀವೂ ಪಾಲ್ಗೊಳ್ಳಬಹುದು| ಈ ಸೀಸನ್ ಜನಸಾಮಾನ್ಯರದ್ದು!! Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದಿನನಿತ್ಯದ ಜೀವನದಲ್ಲಿ ರಾಶಿಗಳು ನಮ್ಮನ್ನು ಪ್ರಭಾವಿಸುತ್ತವೆ. ಈ ವಾರ ಯಾವ ರಾಶಿಗಳಿಗೆ ಶುಭ? ಯಾರಿಗೆ ಲಾಭ? ದೋಷ ಪರಿಹಾರವೇನು? ಎಂಬುದನ್ನು ತಿಳಿಯೋಣ ಬನ್ನಿ… ಮೇಷ: ಗಜಕೇಸರಿ ಯೋಗ ಉಂಟಾಗಿ ಈ ವರ್ಷದ ಜೂ. 27ರವರೆಗೆ ನಡೆಯುತ್ತದೆ. ಸದಾವಕಾಶ ಸದ್ಭುದ್ಧಿ, ದೇವರ ಪ್ರಾರ್ಥನೆ, ಸ್ವಶಕ್ತಿಯಿಂದ ಅನುಕೂಲ, ಸಾಮರ್ಥ್ಯ, ಬುದ್ಧಿವಂತಿಕೆಯಿಂದ ಏನನ್ನು ಬೇಕಾದರೂ ಗಳಿಸಬಹುದು. ಹವಾಮಾನ ವೈಪರೀತ್ಯ ದಿಂದ ಶರೀರಕ್ಕೆ ಉಷ್ಣ ಜ್ವರಾದಿ ಕೆಮ್ಮು, ಕಫ ಉಂಟಾಗಬಹುದು, ಎಚ್ಚರಿಕೆ ವಹಿಸಿ. ವೃಷಭ: ಶಾಸ್ತ್ರ ಲಿಖಿತದಲ್ಲಿ ಬೇಕಾದಷ್ಟು ಯೋಗ

ದ್ವಾದಶ ರಾಶಿಗಳ ವಾರಭವಿಷ್ಯ Read More »