72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಕನ್ನಡದ ‘ಮಿಥ್ಯ’ ತುಳುವಿನ ‘ಇಂಬು’ಗೆ ಪ್ರಶಸ್ತಿ
ಸಮಗ್ರ ನ್ಯೂಸ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಶನಿವಾರ ನವದೆಹಲಿಯಲ್ಲಿ ಘೋಷಿಸಲಾಯಿತು. ಚಲನಚಿತ್ರ ತೀರ್ಪುಗಾರರ ಅಧ್ಯಕ್ಷತೆಯನ್ನು ಮಲಯಾಳಂ ಚಲನಚಿತ್ರ ನಿರ್ಮಾಪಕ ಜಯರಾಜ್ ವಹಿಸಿದ್ದರು. ಕನ್ನಡ ಸೇರಿದಂತೆ ಇತರೆ ಹಲವು ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ. ಸಿನಿಮಾ ಬಗ್ಗೆ ಅತ್ಯುತ್ತಮ ಬರವಣಿಗೆ: ಅತ್ಯುತ್ತಮ ಪುಸ್ತಕ ನಾನಿರುವುದೆ ನಿಮಗಾಗಿ ನಾಡಿರುವುದೇ ನನಗಾಗಿ: ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ ಲೇಖಕ: ಕೆಂಚನೂರು ಪ್ರದೀಪ್ ಕುಮಾರ್ ಶೆಟ್ಟಿ ಪ್ರಕಾಶಕರು: ಮಿರರ್ ಬುಕ್ಸ್ ಅತ್ಯುತ್ತಮ […]
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಕನ್ನಡದ ‘ಮಿಥ್ಯ’ ತುಳುವಿನ ‘ಇಂಬು’ಗೆ ಪ್ರಶಸ್ತಿ Read More »










