July 2026

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಕನ್ನಡದ ‘ಮಿಥ್ಯ’ ತುಳುವಿನ ‘ಇಂಬು’ಗೆ ಪ್ರಶಸ್ತಿ

ಸಮಗ್ರ ನ್ಯೂಸ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಶನಿವಾರ ನವದೆಹಲಿಯಲ್ಲಿ ಘೋಷಿಸಲಾಯಿತು. ಚಲನಚಿತ್ರ ತೀರ್ಪುಗಾರರ ಅಧ್ಯಕ್ಷತೆಯನ್ನು ಮಲಯಾಳಂ ಚಲನಚಿತ್ರ ನಿರ್ಮಾಪಕ ಜಯರಾಜ್ ವಹಿಸಿದ್ದರು. ಕನ್ನಡ ಸೇರಿದಂತೆ ಇತರೆ ಹಲವು ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ. ಸಿನಿಮಾ ಬಗ್ಗೆ ಅತ್ಯುತ್ತಮ ಬರವಣಿಗೆ: ಅತ್ಯುತ್ತಮ ಪುಸ್ತಕ ನಾನಿರುವುದೆ ನಿಮಗಾಗಿ ನಾಡಿರುವುದೇ ನನಗಾಗಿ: ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ ಲೇಖಕ: ಕೆಂಚನೂರು ಪ್ರದೀಪ್ ಕುಮಾರ್ ಶೆಟ್ಟಿ ಪ್ರಕಾಶಕರು: ಮಿರರ್ ಬುಕ್ಸ್ ಅತ್ಯುತ್ತಮ […]

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಕನ್ನಡದ ‘ಮಿಥ್ಯ’ ತುಳುವಿನ ‘ಇಂಬು’ಗೆ ಪ್ರಶಸ್ತಿ Read More »

ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (89) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ, ಜುಲೈ 15ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ. ದೇವೇಗೌಡರ ದೀರ್ಘ ಹಾಗೂ ಸುದೀರ್ಘ ರಾಜಕೀಯ ಪಯಣದಲ್ಲಿ ಸದಾ ನೆರಳಾಗಿ, ಇಡೀ ಕುಟುಂಬದ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಿದ್ದ ಗಟ್ಟಿಗಿತ್ತಿ ಚನ್ನಮ್ಮ ಅವರ ಅಗಲಿಕೆ

ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ Read More »

20 ದಿನ ಪೂರೈಸಿದ ಸೋನಂ ವಾಂಗ್ಚುಕ್ ನಿರಶನ

ಸಮಗ್ರ ನ್ಯೂಸ್: ದೇಶದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಇತ್ತೀಚೆಗೆ ನಡೆದ ನೀಟ್‌ ಯುಜಿ-2026 ಮೊದಲ ಪರೀಕ್ಷೆಯಲ್ಲಿ ನಡೆದ ಪ್ರಶ್ನೆ ಪತ್ರಿಕೆಸೋರಿಕೆ ವಿಚಾರಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ವಜಾಗೊಳಿಸುವಂತೆ ಆಗ್ರಹಿಸಿ ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್‌ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಸುತ್ತಿರುವ ನಿರಶನ ಶುಕ್ರವಾರಕ್ಕೆ 20 ದಿನ ಪೂರೈಸಿದೆ. ಈಗಾಗಲೇ 20ದಿನಗಳ ಆಮರಣ ಉಪವಾಸ ಸತ್ಯಾಗ್ರಹದಿಂದ ಬರೋಬ್ಬರಿ 9ಕೆ.ಜಿಗೂ ಅಧಿಕ ತೂಕ ಇಳಿಕೆಯಾಗಿ, ಆರೋಗ್ಯ ಕ್ಷೀಣಿಸುತ್ತಿರುವ ಹೊತ್ತಿನಲ್ಲೇ

20 ದಿನ ಪೂರೈಸಿದ ಸೋನಂ ವಾಂಗ್ಚುಕ್ ನಿರಶನ Read More »

ಭಾರೀ ಮಳೆ‌ ಹಿನ್ನಲೆ| ಜು.18ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿರುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಪಾಲಕರು ಹಾಗೂ ಸಾರ್ವಜನಿಕರು

ಭಾರೀ ಮಳೆ‌ ಹಿನ್ನಲೆ| ಜು.18ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಮಲೆನಾಡಿಗೆ ಭಾರಿ ಮಳೆ, ಭೂಕುಸಿತ ಮುನ್ನೆಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದ ವಿವಿಧ ಭಾಗಗಳಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಭೂಕುಸಿತವಾಗುವ ಮುನ್ನೆಚ್ಚೆರಿಕೆಯನ್ನು ನೀಡಲಾಗಿದೆ. ಮುಂದಿನ ಮೂರು ದಿನಗಳ ಮಳೆ, ಹವಾಮಾನ ಕುರಿತ ಮಾಹಿತಿಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಹವಾಮಾನ ಇಲಾಖೆ ವರದಿ ಆಧರಿಸಿ ಬಿಡುಗಡೆ ಮಾಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಜುಲೈ 17

ಕರಾವಳಿ, ಮಲೆನಾಡಿಗೆ ಭಾರಿ ಮಳೆ, ಭೂಕುಸಿತ ಮುನ್ನೆಚ್ಚರಿಕೆ Read More »

ಇರಾನ್ – ಅಮೇರಿಕಾ ಯುದ್ಧಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಗಲ್ಫ್ ರಾಷ್ಟ್ರ| ಟೆಹ್ರಾನ್ ಮೇಲೆ‌ ಭೀಕರ ದಾಳಿ ನಡೆಸಿದ ಯುಎಇ

ಸಮಗ್ರ ನ್ಯೂಸ್: ಅಮೇರಿಕ ಇರಾನ್ ಮೇಲೆ ತನ್ನ ಭೀಕರ ದಾಳಿಗಳನ್ನು ಮುಂದುವರೆಸಿದೆ. ಆದರೆ ಮೊದಲ ಬಾರಿಗೆ ಇರಾನ್ ಮೇಲೆ ಯುಎಇ ದಾಳಿ ನಡೆಸಿ ಅಚ್ಚರಿ ಮೂಡಿಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭಯಾನಕ ದಾಳಿಗಳನ್ನು ನಡೆಸಿದೆ. ಚಬಹಾರ್ ಬಂದರು, ಬುಶೆಹರ್ ಪರಮಾಣು ಸಂಕೀರ್ಣ, ಇರಾನಿಶಾಹರ್ ವಿಮಾನ ನಿಲ್ದಾಣದಲ್ಲಿ ಪ್ರಬಲ ಸ್ಫೋಟಗಳು ಸಂಭವಿಸಿವೆ. ರೈಲ್ವೆ ಸೇತುವೆಗಳು ಮತ್ತು ರಸ್ತೆಗಳು ಸೇರಿದಂತೆ ಇರಾನ್‌ನ ಮೂಲಸೌಕರ್ಯಗಳನ್ನು ಅಮೆರಿಕ ಪ್ರಮುಖ ಗುರಿಯಾಗಿಸಿಕೊಂಡಿದೆ. ಈ ದಾಳಿಗಳಿಂದ ರೈಲ್ವೆ ಮತ್ತು ರಸ್ತೆಗಳು

ಇರಾನ್ – ಅಮೇರಿಕಾ ಯುದ್ಧಕ್ಕೆ ಅಧಿಕೃತ ಎಂಟ್ರಿ ಕೊಟ್ಟ ಗಲ್ಫ್ ರಾಷ್ಟ್ರ| ಟೆಹ್ರಾನ್ ಮೇಲೆ‌ ಭೀಕರ ದಾಳಿ ನಡೆಸಿದ ಯುಎಇ Read More »

ದೇಶದ ಮೊದಲ ‘ಹೈಡ್ರೋಜನ್’ ಚಾಲಿತ ರೈಲಿಗೆ ಪ್ರಧಾನಿ ಚಾಲನೆ

ಸಮಗ್ರ ನ್ಯೂಸ್: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಈ ರೈಲು ಉತ್ತರ ರೈಲ್ವೆಯಡಿಯಲ್ಲಿ ಹರಿಯಾಣದ 89 ಕಿ.ಮೀ ಜಿಂದ್-ಸೋನಿಪತ್ ಮಾರ್ಗದಲ್ಲಿ ಚಲಿಸಲಿದೆ. ದೇಶದ ಈ ಪ್ರಥಮ ಹೈಡ್ರೋಜನ್ ರೈಲು ಆರಂಭದಲ್ಲಿ ಉತ್ತರ ರೈಲ್ವೆ ವಲಯದ ಅಡಿಯಲ್ಲಿ ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವಿನ 89 ಕಿಲೋಮೀಟರ್ ಉದ್ದದ ಮಾರ್ಗದಲ್ಲಿ ಕಾರ್ಯನಿರ್ವಹಿಸಲಿದೆ. ಈ ರೈಲು ಜಿಂದ್ ಜಂಕ್ಷನ್, ಗೋಹಾನಾ ಜಂಕ್ಷನ್ ಹಾಗೂ ಸೋನಿಪತ್ ಮಾರ್ಗವಾಗಿ ಸಂಚರಿಸಲಿದ್ದು, ಈ ಕಾರಿಡಾರ್‌ನಲ್ಲಿ

ದೇಶದ ಮೊದಲ ‘ಹೈಡ್ರೋಜನ್’ ಚಾಲಿತ ರೈಲಿಗೆ ಪ್ರಧಾನಿ ಚಾಲನೆ Read More »

ಬಂಟ್ವಾಳ: ಯುವತಿಯನ್ನು ಇರಿದು ಕೊಂದ ಪ್ರಕರಣ| ಆರೋಪಿ ಚೇತನ್ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಂಟ್ಬಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(21) ಅವರನ್ನು ಜು.16 ರಂದು ಸಂಜೆ ಸುಮಾರು 5:30 ಕ್ಕೆ ಭೀಕರವಾಗಿ ಹತ್ಯೆ ಮಾಡಿದ ಆರೋಪಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪುರುಷೋತ್ತಮ ಗೌಡ ಮಗ ಚೇತನ್ ಗೌಡ(22) ನನ್ನು ಪೊಲೀಸರು ಬಂಧಿಸಿದ್ದಾರೆ. ಜು.17 ರಂದು ಬೆಳಗ್ಗೆ ಮಂಗಳೂರು ನಗರದ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕೆಎಸ್‌ಆರ್‌ಟಿಸಿ

ಬಂಟ್ವಾಳ: ಯುವತಿಯನ್ನು ಇರಿದು ಕೊಂದ ಪ್ರಕರಣ| ಆರೋಪಿ ಚೇತನ್ ಪೊಲೀಸ್ ವಶಕ್ಕೆ Read More »

ನೀಟ್ – ಯುಜಿ ಫಲಿತಾಂಶ ಪ್ರಕಟ| 11.21 ಲಕ್ಷ ಅಭ್ಯರ್ಥಿಗಳು ತೇರ್ಗಡೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಗುರುವಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ NEET-UG 2026ರ ಫಲಿತಾಂಶವನ್ನು ಪ್ರಕಟಿಸಿದೆ. ದೇಶದಾದ್ಯಂತ MBBS, BDS, ಆಯುಷ್ ಹಾಗೂ ಇತರ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು 11.21 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಪ್ರವೇಶ ಮತ್ತು ಕೌನ್ಸೆಲಿಂಗ್ ವೇಳಾಪಟ್ಟಿಗೆ ಯಾವುದೇ ವಿಳಂಬವಾಗದಂತೆ ಫಲಿತಾಂಶವನ್ನು ಸಕಾಲದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ neet.nta.nic.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಅಖಿಲ ಭಾರತ ಶ್ರೇಯಾಂಕ (AIR), ರಾಜ್ಯವಾರು

ನೀಟ್ – ಯುಜಿ ಫಲಿತಾಂಶ ಪ್ರಕಟ| 11.21 ಲಕ್ಷ ಅಭ್ಯರ್ಥಿಗಳು ತೇರ್ಗಡೆ Read More »

ಶೀಘ್ರದಲ್ಲೇ ಗೃಹಲಕ್ಷ್ಮಿ 31ನೇ ಕಂತಿನ‌ ಹಣ ಬಿಡುಗಡೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣವನ್ನು ಪಲಾನುಭವಿಗಳ ಖಾತೆಗೆ ವರ್ಗಾಯಿಸಲು 2400 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇದುವರೆಗೆ ರಾಜ್ಯದ 1.24 ಕೋಟಿ ಫಲಾನುಭವಿಗಳಾದ ಮನೆ ಯಜಮಾನಿಯರಾದ ಬ್ಯಾಂಕ್ ಖಾತೆಗೆ 30 ಕಂತುಗಳಲ್ಲಿ ತಲಾ ಎರಡು ಸಾವಿರ ರೂ.ಗಳಂತೆ 60 ಸಾವಿರ ರೂ.ಗಳನ್ನು ಡಿಪಿಟಿ ಮೂಲಕ ಜಮಾ ಮಾಡಲಾಗಿತ್ತು. ಇದೀಗ 31ನೇ ಕಂತಿನ ಹಣವನ್ನು ಪಾವತಿಸಲು 2400 ಕೋಟಿ ರೂ.ಗಳನ್ನು ಸರ್ಕಾರ ಸಂಬಂಧಿಸಿದ ಇಲಾಖೆಗೆ ಬಿಡುಗಡೆ ಮಾಡಿದೆ. ಈ

ಶೀಘ್ರದಲ್ಲೇ ಗೃಹಲಕ್ಷ್ಮಿ 31ನೇ ಕಂತಿನ‌ ಹಣ ಬಿಡುಗಡೆ Read More »