ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ
ಸಮಗ್ರ ನ್ಯೂಸ್: ಕಡಲ ನಗರಿ ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ದಾಳಿ ನಡೆಸಿ ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಸುರತ್ಕಲ್ನಲ್ಲಿ ನಡೆದ ಕಾರ್ಯಾಚರಣೆಯ ಬೆನ್ನಲ್ಲೇ ಈ ದಾಳಿ ನಡೆದಿದ್ದು, ಇದರೊಂದಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಲ್ಲಿ ಬಂಧಿತರಾದ ಅಕ್ರಮ ವಲಸಿಗರ ಒಟ್ಟು ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳದ ನಕಲಿ […]
ಮಂಗಳೂರಿನಲ್ಲಿ ಮತ್ತೆ 11 ಮಂದಿ ಬಾಂಗ್ಲಾ ವಲಸಿಗರು ಪತ್ತೆ Read More »









