July 2026

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 12ರಿಂದ 18, 2026ರ ವರೆಗೆ ಎಲ್ಲಾ ರಾಶಿಗಳ ಆರೋಗ್ಯ, ಆರ್ಥಿಕತೆ, ಪ್ರವಾಸ, ವಿದ್ಯಾಭ್ಯಾಸ, ಸಹವಾಸ ಮತ್ತು ಖರ್ಚು ವೆಚ್ಚಗಳನ್ನು ತಿಳಿದರೆ ಇಡುವ ಹೆಜ್ಜೆ ದೃಢವಾಗಿರಲಿದೆ. ಧೈರ್ಯದಿಂದ ಮುಂದಡಿ ಇಡಲೂ ಸಾಧ್ಯ. ಈ ವಾರದಲ್ಲಿ ಯಾರಿಗೆ ಲಾಭ? ಯಾವ‌ ರಾಶಿಯವರಿಗೆ ಶುಭ? ತಿಳಿಯೋಣ… ಮೇಷ:ಈ ವಾರದಲ್ಲಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರಲಿವೆ. ರಾಶ್ಯಾಧಿಪತಿಯ ಬಲವು ಚೆನ್ನಾಗಿದ್ದು, ಹಳೆಯ ಬಾಕಿ ವಸೂಲಾಗಲಿದೆ. ಆದರೆ, ಆತುರದ ನಿರ್ಧಾರಗಳು ಉದ್ಯೋಗದಲ್ಲಿ ಸಣ್ಣಪುಟ್ಟ ಗೊಂದಲಗಳಿಗೆ ಕಾರಣವಾಗಬಹುದು. ವ್ಯಾಪಾರಸ್ಥರಿಗೆ ಮಧ್ಯಮ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಿಂದ ಕಾನೂನಿನ ಕಣ್ಣಿಗೆ ಮಣ್ಣೆರಚಿ ನಾಪತ್ತೆಯಾಗಿದ್ದ ಇಬ್ಬರು ಪ್ರಮುಖ ಶಂಕಿತರನ್ನು ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಸೆರೆಹಿಡಿಯಲಾಗಿದೆ. ಬಂಧಿತರಾದ ಅಬ್ದುಲ್ ನಾಸೀರ್ ಹಾಗೂ ನೌಷದ್ ಎಂಬುವವರನ್ನು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ತನಿಖಾ ತಂಡ ಸದ್ಯ ಬೆಂಗಳೂರಿಗೆ ಕರೆತರುತ್ತಿದೆ. ನಿಷೇಧಿತ ಸಂಘಟನೆಯಾದ ಪಿಎಫ್‌ಐಗೆ ಸೇರಿದ ದುಷ್ಕರ್ಮಿಗಳು 2022ರ ಜುಲೈ 26ರಂದು ಸುಳ್ಯದ ಬೆಳ್ಳಾರೆಯಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತಿಬ್ಬರು ಶಂಕಿತರು ಎನ್ಐಎ ವಶಕ್ಕೆ Read More »

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್

ಸಮಗ್ರ ನ್ಯೂಸ್: “ಪುತ್ತೂರಿನ ನರಿಮೊಗರಿನಲ್ಲಿ ನಡೆದ ಸಣ್ಣ ಮಿಸ್‌ಅಂಡರ್‌ಸ್ಟ್ಯಾಂಡಿಂಗ್ ಘಟನೆಯನ್ನು ಇಟ್ಟುಕೊಂಡು ರಾಜಕೀಯ ವಲಯದಲ್ಲಿ ಅದಕ್ಕೆ ಕೋಮು ಬಣ್ಣ ಹಚ್ಚುವ ಕೆಲಸ ನಡೆಯುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೆಣಗಳ ಮೇಲೆ ರಾಜಕೀಯ ಮಾಡುವುದೇ ಬಿಜೆಪಿಯವರ ಮುಖ್ಯ ಉದ್ದೇಶವಾಗಿದೆ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಮರಳಿದ ತಕ್ಷಣ ನರಿಮೊಗರು ಘಟನೆಯ ಬಗ್ಗೆ ಶನಿವಾರ ಬೆಳಿಗ್ಗೆ ದೂರು ಮತ್ತು ಪ್ರತಿ ದೂರು ನೀಡಿರುವ ಎರಡೂ ಕುಟುಂಬಗಳ ಮನೆಗೆ ಖುದ್ದಾಗಿ ಭೇಟಿ ನೀಡಿ

ನರಿಮೊಗರು ಘಟನೆಗೆ ಬಿಜೆಪಿಯಿಂದ ಕೋಮುಬಣ್ಣ ಯತ್ನ – ಅಶೋಕ್ ಕುಮಾರ್ Read More »

ಪುತ್ರಶೋಕದಲ್ಲೇ ಕೊನೆಯುಸಿರೆಳೆದ ಗಾನ ಕೋಗಿಲೆ| ನೋವಿನಿಂದಲೇ ಕಳೆಯಿತು ಎಸ್.ಜಾನಕಿಯವರ ಕೊನೆ ದಿನಗಳು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಕೋಟ್ಯಂತರ ಸಂಗೀತ ಪ್ರೇಮಿಗಳನ್ನು ತಮ್ಮ ಮಾಧುರ್ಯಭರಿತ ಕಂಠದಿಂದ ರಂಜಿಸಿದ್ದ ಗಾನಕೋಗಿಲೆ ಎಸ್. ಜಾನಕಿ ಶನಿವಾರ ವಯೋಸಹಜ ಕಾಯಿಲೆಯಿಂದ ಸಾವು ಕಂಡಿದ್ದಾರೆ. ಆರು ದಶಕಗಳ ಕಾಲ ಸಂಗೀತ ಸಾಮ್ರಾಜ್ಯದ ಮಹಾರಾಜ್ಞಿಯಾಗಿ ಮೆರೆದ ಜಾನಕಿ ಅಮ್ಮನವರ ಕೊನೆಯ ದಿನಗಳ ಬದುಕು ಮಾತ್ರ ಅತ್ಯಂತ ನೋವಿನಿಂದ ಕೂಡಿತ್ತು. ತಮ್ಮ 88ರ ಇಳಿವಯಸ್ಸಿನಲ್ಲಿ ಇದ್ದೊಬ್ಬ ಏಕೈಕ ಮಗ ಮುರಳಿ ಕೃಷ್ಣ (65) ಅವರನ್ನು ಕಳೆದುಕೊಂಡ ದುಃಖದಲ್ಲೇ ಜಾನಕಿ ಅಮ್ಮ ಕೊನೆಯ ದಿನಗಳನ್ನು ಕಳೆದಿದ್ದರು. ಮಗನ ಹಠಾತ್ ಸಾವು

ಪುತ್ರಶೋಕದಲ್ಲೇ ಕೊನೆಯುಸಿರೆಳೆದ ಗಾನ ಕೋಗಿಲೆ| ನೋವಿನಿಂದಲೇ ಕಳೆಯಿತು ಎಸ್.ಜಾನಕಿಯವರ ಕೊನೆ ದಿನಗಳು Read More »

ಸ್ವರ ನಿಲ್ಲಿಸಿದ ಗಾನಕೋಗಿಲೆ| ಮೇರು ಗಾಯಕಿ ಎಸ್.ಜಾನಕಿ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್ .ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅವರು 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ, 1957ರಿಂದಲೂ ಚಿತ್ರಗಳಿಗೆ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ಅವರು ಹಾಡಿದ್ದಾರೆ. ಹಲವು ವರ್ಷಗಳಿಂದ ಅವರು ಮೈಸೂರಿನಲ್ಲಿಯೇ ನೆಲೆಸಿದ್ದರು. 20ಕ್ಕೂ ಹೆಚ್ಚು

ಸ್ವರ ನಿಲ್ಲಿಸಿದ ಗಾನಕೋಗಿಲೆ| ಮೇರು ಗಾಯಕಿ ಎಸ್.ಜಾನಕಿ ಇನ್ನಿಲ್ಲ Read More »

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ

ಸಮಗ್ರ ನ್ಯೂಸ್: ಸುರತ್ಕಲ್ ನ‌ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಅಕ್ರಮ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಬಂಧಿತರನ್ನು ಮುಹಮ್ಮದ್‌ ಮುಖ್ತಾರ್‌ ಅಲಿ ( 36), ಮುಹಮ್ಮದ್‌ ರಾಕಿಬುರ್‌ ಹುಸೈನ್‌ (44), ಮುಹಮ್ಮದ್‌ ಅಝರುಲ್‌ ಇಸ್ಲಾಂ ( 36), ಮುಹಮ್ಮದ್‌ ಝೈದ್‌ ಹುಸನ್‌ (18), ಮುಹಮ್ಮದ್‌ ಬಿಲಾಲ್‌ ಹುಸೈನ್‌ (36), ಮುಹಮ್ಮದ್‌ ಹಾಸಿಬುಲ್‌ ಹಸನ್‌ ಶನ್ಟೊ ( 37), ಮುಹಮ್ಮದ್‌

ಸುರತ್ಕಲ್: 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರು‌ ಪತ್ತೆ Read More »

ನನ್ನನ್ನು ಕೊಲ್ಲಲು ಯತ್ನಿಸಿದರೆ 1000 ಕ್ಷಿಪಣಿ ದಾಳಿ| ಇರಾನ್ ಗೆ ಎಚ್ಚರಿಕೆ ನೀಡಿದ ಟ್ರಂಪ್

ಸಮಗ್ರ ನ್ಯೂಸ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ತೀವ್ರ ಎಚ್ಚರಿಕೆ ನೀಡಿದ್ದು, ತಮ್ಮನ್ನು ಹತ್ಯೆ ಮಾಡಲು ಯಾವುದೇ ಯತ್ನ ನಡೆದರೆ ಇರಾನ್ ವಿರುದ್ಧ 1,000 ಕ್ಷಿಪಣಿಗಳ ಭಾರೀ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Truth Social ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಅಮೆರಿಕದ ಸೇನೆಗೆ ಈಗಾಗಲೇ ಅಗತ್ಯ ಆದೇಶಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಮ್ಮನ್ನು ಹತ್ಯೆ

ನನ್ನನ್ನು ಕೊಲ್ಲಲು ಯತ್ನಿಸಿದರೆ 1000 ಕ್ಷಿಪಣಿ ದಾಳಿ| ಇರಾನ್ ಗೆ ಎಚ್ಚರಿಕೆ ನೀಡಿದ ಟ್ರಂಪ್ Read More »

ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹಾಗೂ 66 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಅವಕಾಶ ಕಲ್ಪಿಸಿದೆ. ಒಟ್ಟು 560 ಭೂಮಾಪಕರ (Surveyor) ಹಾಗೂ 67 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಕಲ್ಯಾಣ ಕರ್ನಾಟಕ ಪ್ರದೇಶದ 67 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು

ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹಾಗೂ 66 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ಆರೋಪಿ ಒಬ್ಬ ಆರು ಜನರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪೋಕ್ಸೋ ಕೇಸ್ ಆರೋಪಿಯಿಂದ ಆರು ಜನರ ಸಾಮೂಹಿಕ ಕೊಲೆ ನೆಡೆದಿದ್ದು ದೈವಲಗೂಡು ಗ್ರಾಮದಲ್ಲಿ 28 ವರ್ಷದ ರಾಜಕುಮಾರ ಎಂಬಾತನಿಂದ ಈ ಕೊಲೆ ನಡೆದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲಮ್ಮನ ದೈವಲಗೂಡ ಎಂಬಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ರಾಜಕುಮಾರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಕೇಸ್ ನ ಅಪ್ರಾಪ್ತ ಬಾಲಕಿ, ಆಕೆಯ

ಫೋಕ್ಸೋ ಪ್ರಕರಣ ದಾಖಲಿಸಿದ್ದಕ್ಕೆ ‌6 ಮಂದಿಯ ಕಗ್ಗೊಲೆ Read More »

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ದಸರಾ ಮಹೋತ್ಸವ ಇದಾಗಿದ್ದು, ನಾಡ ಹಬ್ಬ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು. ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ Read More »