July 2026

ಅಮೆರಿಕಾ – ಇರಾನ್ ಯುದ್ದ ವಿರಾಮಕ್ಕೆ ಒಪ್ಪಂದ ಮುಗಿದ ಅಧ್ಯಾಯ ಎಂದ ಟ್ರಂಪ್| ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಸಮಗ್ರ ನ್ಯೂಸ್: ​ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ಕದನ ವಿರಾಮ ಒಪ್ಪಂದವು ಕೇವಲ ಮೂರು ವಾರಗಳ ಮಿಲಿಟರಿ ಸಂಘರ್ಷಗಳ ನಂತರ ಸಂಪೂರ್ಣವಾಗಿ ಧೂಳೀಪಟವಾಗಿದೆ. ಬುಧವಾರ ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನಾಟೋ (NATO) ಶೃಂಗಸಭೆಯ ನಡುವೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಜೊತೆಗಿನ ಒಪ್ಪಂದವು ಅಧಿಕೃತವಾಗಿ “ಮುಗಿದ ಅಧ್ಯಾಯ” ಎಂದು ಘೋಷಿಸಿದ್ದಾರೆ . ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಡೆಸಿದ ದಾಳಿಗಳಿಗೆ ಪ್ರತಿಯಾಗಿ ಅಮೆರಿಕವು ಇರಾನ್‌ನೊಳಗಿನ 80 ಕ್ಕೂ ಹೆಚ್ಚು […]

ಅಮೆರಿಕಾ – ಇರಾನ್ ಯುದ್ದ ವಿರಾಮಕ್ಕೆ ಒಪ್ಪಂದ ಮುಗಿದ ಅಧ್ಯಾಯ ಎಂದ ಟ್ರಂಪ್| ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ Read More »

ರಾ.ಹೆದ್ದಾರಿ 275ರ ಮಾಣಿ – ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ಅನುದಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಕೇಂದ್ರ ಸರ್ಕಾರ 49.22 ಕೋಟಿ ರು.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿ

ರಾ.ಹೆದ್ದಾರಿ 275ರ ಮಾಣಿ – ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ಅನುದಾನ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜುಲೈ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಅತಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯೆತ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 50-60 ಕಿ.ಮೀ. ವೇಗದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ Read More »

ಮೂರು ತಿಂಗಳಲ್ಲಿ 57 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ, ಸಾಲಮನ್ನಾ‌ ಬಗ್ಗೆ ಪರಿಶೀಲನೆ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಇಲ್ಲೊಂದು ಭರವಸೆಯ ಸುದ್ದಿ ಇದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 57 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ವೃಂದದ 15 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸೇರಿದಂತೆ ಒಟ್ಟು 57 ಸಾವಿರ

ಮೂರು ತಿಂಗಳಲ್ಲಿ 57 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ, ಸಾಲಮನ್ನಾ‌ ಬಗ್ಗೆ ಪರಿಶೀಲನೆ – ಸಿಎಂ Read More »

ಭಾರೀ ಮಳೆ‌ ಹಿನ್ನೆಲೆ| ದ. ಕನ್ನಡ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆ(ಜು.8) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಕಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಹಲವು ಕಡೆ ಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಸಾಗರ ತಹಶೀಲ್ದಾರ್ ಪ್ರತಿಭಾ ಶಾಲೆ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ

ಭಾರೀ ಮಳೆ‌ ಹಿನ್ನೆಲೆ| ದ. ಕನ್ನಡ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆ(ಜು.8) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ‘ಗಡಾಯಿಕಲ್ಲು’ ಚಾರಣಕ್ಕೆ ಜುಲೈ 8 ರಿಂದ ಜಾರಿಗೆ ಬರುವಂತೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಸಾರ್ವಜನಿಕರ ಹಾಗೂ ಚಾರಣಿಗರ ಪ್ರವೇಶಕ್ಕೆ ಕಡ್ಡಾಯ ನಿಬಂಧನೆ ವಿಧಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ವರ್ಷ ಜೂನ್ 1 ರಂದು ಗಡಾಯಿಕಲ್ಲು ಚಾರಣಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಆದರೆ, ಆರಂಭಗೊಂಡ ಕೆಲವೇ

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್ Read More »

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ. ಕಲ್ಪೆಟ್ಟಾದಿಂದ ಅಗ್ನಿ ಶಾಮಕದ ದಳವು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದೆ. ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್‌ಗಳಲ್ಲಿ

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ Read More »

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಾಜ್ಯದ ಒಟ್ಟು 11 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುವ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿ ಮಾಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಮೊಬೈಲ್ ಗ್ರಾಹಕರಿಗೆ ಮತ್ತೆ ಶಾಕ್ ನೀಡಲು‌‌ ಸಜ್ಜಾದ ಟೆಲಿಕಾಂ ಕಂಪನಿಗಳು| ರೀಚಾರ್ಜ್ ದರದಲ್ಲಿ ಶೇ12 ರಿಂದ 15ರಷ್ಟು‌ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಭಾರತದ ಮೊಬೈಲ್ ಗ್ರಾಹಕರು ಮತ್ತೊಂದು ಹಂತದ ರೀಚಾರ್ಜ್ ದರ ಏರಿಕೆಗೆ ಸಜ್ಜಾಗಬೇಕಾಗಬಹುದು. ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳು ಮುಂದಿನ ಮೂರರಿಂದ ನಾಲ್ಕು ತಿಂಗಳುಗಳಲ್ಲಿ ತಮ್ಮ ಸೇವಾ ದರಗಳನ್ನು ಶೇಕಡಾ 12 ರಿಂದ 15 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಪ್ರಮುಖ ಬ್ರೋಕರೇಜ್ ಸಂಸ್ಥೆಯಾದ ಸೆಂಟ್ರಮ್ ಇನ್‌ಸ್ಟಿಟ್ಯೂಷನಲ್ ರಿಸರ್ಚ್ ಅಂದಾಜಿಸಿದೆ. ಮಾರುಕಟ್ಟೆಯಲ್ಲಿ ಸದ್ಯ ಕೆಲವೇ ಕೆಲವು ಕಂಪನಿಗಳು ಉಳಿದುಕೊಂಡಿರುವುದರಿಂದ ಬೆಲೆ ಏರಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದು ಸಂಸ್ಥೆಯು ತನ್ನ ಇತ್ತೀಚಿನ ವರದಿಯಲ್ಲಿ ಉಲ್ಲೇಖಿಸಿದೆ.​ಜೂನ್ ತ್ರೈಮಾಸಿಕದಲ್ಲಿ

ಮೊಬೈಲ್ ಗ್ರಾಹಕರಿಗೆ ಮತ್ತೆ ಶಾಕ್ ನೀಡಲು‌‌ ಸಜ್ಜಾದ ಟೆಲಿಕಾಂ ಕಂಪನಿಗಳು| ರೀಚಾರ್ಜ್ ದರದಲ್ಲಿ ಶೇ12 ರಿಂದ 15ರಷ್ಟು‌ ಏರಿಕೆ ಸಾಧ್ಯತೆ Read More »

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ

ಸಮಗ್ರ ನ್ಯೂಸ್: ಕಾರಿನೊಳಗೆ ಇಡಲಾಗಿದ್ದ ಎಳನೀರು ಚಾಲಕನ ಸೀಟಿನ ಕೆಳಗೆ ಜಾರಿ ಬ್ರೇಕ್ ಹಾಗೂ ಕ್ಲಚ್ ಪೆಡಲ್‌ಗಳ ನಡುವೆ ಸಿಲುಕಿಕೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದ್ದು, ಖ್ಯಾತ ಅರ್ಚಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ಜಕ್ಕಂಪುಡಿ ಸಮೀಪದ ವಿಜಯವಾಡ ಬೈಪಾಸ್‌ನಲ್ಲಿ ನಡೆದಿದೆ. ಮೃತರನ್ನ ರಾಜಮಹೇಂದ್ರವರಂ ಮೂಲದ ಖ್ಯಾತ ಅರ್ಚಕ ದುವ್ವುರಿ ಹರಿಪ್ರಸಾದ್ (52) ಹಾಗೂ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಹರಿಪ್ರಸಾದ್ ಅವರ ಕಿರಿಯ ಮಗನ

ಬ್ರೇಕ್ ಹಾಗೂ ಕ್ಲಚ್ ನಡುವೆ ಎಳನೀರು ಸಿಲುಕಿ ಅಪಘಾತ| ಅರ್ಚಕ ಸೇರಿ ಇಬ್ಬರು ದುರ್ಮರಣ Read More »