July 2026

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ

ಸಮಗ್ರ ನ್ಯೂಸ್: : ಅಯೋಧ್ಯೆಯ (Ayodhya) ಶ್ರೀರಾಮ ಮಂದಿರಕ್ಕೆ (Ram mandir) ಭಕ್ತರು ನೀಡಿದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನವಾಗಿರುವ ಪ್ರಕರಣದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ. ಈ ಕುರಿತು ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಪ್ರಾಥಮಿಕ ವರದಿಯು ಆಘಾತಕಾರಿ ಅಂಶಗಳನ್ನು ಹೊರಹಾಕಿದ್ದು, ಮಂದಿರದ ದೇಣಿಗೆ ಹಣವನ್ನು ವ್ಯವಸ್ಥಿತವಾಗಿ ಮತ್ತು ದೀರ್ಘಕಾಲದವರೆಗೆ ಕದಿಯಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ. ಇದು ಒಂದೆರಡು ಬಾರಿ ನಡೆದ ಘಟನೆಯಲ್ಲ, ಬದಲಿಗೆ ಕೇವಲ 45 ದಿನಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕನಿಷ್ಠ […]

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ Read More »

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಐದೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ

ಸಮಗ್ರ ನ್ಯೂಸ್: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜರು ಇಂದು(ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ‌ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು. ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರಕಾಂಡದಲ್ಲಿ ದೇವಸ್ಥಾನದಲ್ಲಿ ಗಳಿಗೆ ಹೋಗಿ ಬಂದಿದ್ದರು. ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು ಕೊನೆಯುಸಿರೆಳೆದರು. ಭಾರತದಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ೧೨೫ ಕ್ಕಿಂತ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಸಮಾಜಸೇವಕ. ಇದಕ್ಕಾಗಿ ಅವರಿಗೆ ಸೇತು

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಗಿರೀಶ್ ಭಾರದ್ವಾಜ್ ಇನ್ನಿಲ್ಲ Read More »

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ

ಸಮಗ್ರ ನ್ಯೂಸ್: ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೋಂತಿಮಾರು ಪಡ್ಪು ಎಂಬಲ್ಲಿ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಯುವಕನೊಬ್ಬ ಚೂರಿಯಿಂದ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾನೆ. ಸ್ಥಳೀಯ ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಚೂರಿ ಇರಿದ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಮಚ್ಚಿನಿಂದ

ಬಂಟ್ವಾಳ: ಬಸ್ ಗಾಗಿ‌ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಚೂರಿ‌ ಇರಿದು ಯುವಕ‌ ಪರಾರಿ Read More »

ಕಡಬ: ಮೆಟಲ್ ಬಳಸಿದ ತೂಕ‌ ಹೆಚ್ಚಿಸಿದ ಚಿನ್ನ ಅಡವಿರಿಸಲು ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಕಡಬ ಪಟ್ಟಣದ ಬ್ಯಾಂಕ್ ಒಂದರಲ್ಲಿ ಕೃತಕವಾಗಿ ತೂಕ ಹೆಚ್ಚಿಸಲಾದ ಚಿನ್ನದ ಆಭರಣಗಳನ್ನು ಅಡವಿಟ್ಟು, ಬ್ಯಾಂಕ್ ಅಧಿಕಾರಿಗಳನ್ನು ವಂಚಿಸಿ ಹಣ ಪಡೆಯಲು ಯತ್ನಿಸಿದ್ದ ಭಾರಿ ಸಂಚೊಂದನ್ನು ಕಡಬ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಅಕ್ರಮ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜುಲೈ 3ರ ಶುಕ್ರವಾರ ಸಾಯಂಕಾಲದ ವೇಳೆ ಕಡಬ ಪೇಟೆಯ ಆಸುಪಾಸಿನಲ್ಲಿ ಇಬ್ಬರು ವ್ಯಕ್ತಿಗಳು ಅತ್ಯಂತ ಸಂಶಯಾಸ್ಪದವಾಗಿ ಓಡಾಡುತ್ತಾ ವರ್ತಿಸುತ್ತಿರುವ ಬಗ್ಗೆ ಕಡಬ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ

ಕಡಬ: ಮೆಟಲ್ ಬಳಸಿದ ತೂಕ‌ ಹೆಚ್ಚಿಸಿದ ಚಿನ್ನ ಅಡವಿರಿಸಲು ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಫೀಫಾ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬ್ರೆಜಿಲ್| ಅಂತರಾಷ್ಟ್ರೀಯ ಪಂದ್ಯಗಳಿಗೆ ನೇಮರ್ ವಿದಾಯ

ಸಮಗ್ರ ನ್ಯೂಸ್: ಸೋಮವಾರ ನ್ಯೂಜೆರ್ಸಿಯಲ್ಲಿ ನಡೆದ ಫಿಫಾ ವಿಶ್ವಕಪ್‌ನ 16ನೇ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್ ತಂಡ ನಾರ್ವೆ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿತು. ಸೋಲಿನ ಬೆನ್ನಲ್ಲೇ ಬ್ರೆಜಿಲ್‌ನ ಸ್ಟಾರ್ ಆಟಗಾರ ನೇಮರ್ ಅಂತರರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಘೋಷಿಸಿದರು. ಬ್ರೆಜಿಲ್‌ ತಂಡವು ನಾರ್ವೆ ವಿರುದ್ಧ 2-1 ಅಂತರದಿಂದ ಸೋಲಿನೊಂದಿಗೆ ಕೂಟದಿಂದ ಹೊರಬಿದ್ದಿತು. 1990ರ ಬಳಿಕ ಬ್ರೆಜಿಲ್ ತಂಡವು ಟೂರ್ನಿಯಿಂದ ಇಷ್ಟು ಬೇಗ ಹೊರಬಿದ್ದಿರುವುದು ಇದೇ ಮೊದಲ ಬಾರಿ. 68ನೇ ನಿಮಿಷದಲ್ಲಿ ಮೈದಾನಕ್ಕಿಳಿದ ನೇಮಾರ್, ಹೆಚ್ಚುವರಿ( 90+10ನೇ ನಿಮಿಷ) ಸಮಯದಲ್ಲಿ

ಫೀಫಾ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬ್ರೆಜಿಲ್| ಅಂತರಾಷ್ಟ್ರೀಯ ಪಂದ್ಯಗಳಿಗೆ ನೇಮರ್ ವಿದಾಯ Read More »

ರಾಜ್ಯಾದ್ಯಂತ ಉತ್ತಮ‌ ಮಳೆ| ಜಲಾಶಯ, ನದಿಗಳಿಗೆ ಬಂತು ಜೀವಕಳೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕೊನೆಗೂ ಮುಂಗಾರು ಮಳೆ ಬಿರುಸುಗೊಂಡಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಮಲೆನಾಡು ಮತ್ತು ಹಳೆಯ ಮೈಸೂರು ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹತ್ತಾರು ಅವಾಂತರಗಳು ಸೃಷ್ಟಿಯಾಗಿವೆ. ಬತ್ತಿ ಹೋಗಿದ್ದ ನದಿಗಳಿಗೆ ಈಗ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜೀವಕಳೆ ಬಂದಿದೆ. ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಹಲವೆಡೆ ಬಿರುಗಾಳಿ ಮಳೆಗೆ ಬೃಹತ್ ಮರಗಳು ಉರುಳಿ ಬಿದ್ದು ಮನೆ ಹಾಗೂ ವಾಹನಗಳು ಜಖಂಗೊಂಡಿವೆ. ಮಹಾರಾಷ್ಟ್ರದ ಕೊಲ್ಲಾಪುರ,

ರಾಜ್ಯಾದ್ಯಂತ ಉತ್ತಮ‌ ಮಳೆ| ಜಲಾಶಯ, ನದಿಗಳಿಗೆ ಬಂತು ಜೀವಕಳೆ Read More »

ಗೃಹಜ್ಯೋತಿ ಪರಿಷ್ಕರಣೆ ವೇಳೆ ಹೊಸ ಬಾಡಿಗೆದಾರರು ಆತಂಕಪಡುವ ಅಗತ್ಯವಿಲ್ಲ – ಬೆಸ್ಕಾಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನಾ ಪ್ರಕ್ರಿಯೆಯು ಜುಲೈ 1, 2026 ರಿಂದ ಆರಂಭವಾಗಿದ್ದು, ಬಾಡಿಗೆದಾರರು ತಮ್ಮ ಆಧಾರ್ ವಿವರಗಳ ನವೀಕರಣ (ಅಪ್ಡೇಟ್) ಕುರಿತು ಯಾವುದೇ ಗೊಂದಲ ಅಥವಾ ಆತಂಕ ಪಡಬೇಕಾಗಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸ್ಪಷ್ಟಪಡಿಸಿದೆ. ​ಮನೆ ಮನೆ ಸಮೀಕ್ಷೆ ನಡೆಸಲಿರುವ ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ, ಹಳೆಯ ಬಾಡಿಗೆದಾರರ ಆಧಾರ್ ವಿವರಗಳನ್ನು ತೆಗೆದುಹಾಕಿ ಪ್ರಸ್ತುತ ವಾಸವಿರುವ ಬಾಡಿಗೆದಾರರ ಆಧಾರ್ ಸಂಖ್ಯೆಯನ್ನು

ಗೃಹಜ್ಯೋತಿ ಪರಿಷ್ಕರಣೆ ವೇಳೆ ಹೊಸ ಬಾಡಿಗೆದಾರರು ಆತಂಕಪಡುವ ಅಗತ್ಯವಿಲ್ಲ – ಬೆಸ್ಕಾಂ Read More »

ಪೆಟ್ರೋಲ್ ನಲ್ಲಿ ಎಥನಾಲ್ ಬಳಕೆ| ಕೇಂದ್ರದ ನಿರ್ಧಾರಕ್ಕೆ ಭಾರೀ ವಿರೋಧ

ಸಮಗ್ರ ನ್ಯೂಸ್: ಪೆಟ್ರೋಲ್‌ನಲ್ಲಿ ಕಡ್ಡಾಯವಾಗಿ ಶೇ. 20ರಷ್ಟು ಎಥನಾಲ್‌ (ಇ-20) ಮಿಶ್ರಣವನ್ನು ಬಳಸುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಈ ವಿವಾದವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂಧನ ದಕ್ಷತೆ ಕುಸಿತ, ವಾಹನಗಳ ಕಾರ್ಯಕ್ಷಮತೆ ಕಡಿಮೆಯಾಗುತ್ತಿರುವ ಆರೋಪಗಳ ನಡುವೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಯುತ್ತಿದೆ.ಕಳೆದ ವರ್ಷದಿಂದ ಜಾರಿಗೆ ಬಂದಿರುವ ಇ-20 ಇಂಧನ ನೀತಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಜಕೀಯವಾಗಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿಶ್ವದ ಮೂರನೇ

ಪೆಟ್ರೋಲ್ ನಲ್ಲಿ ಎಥನಾಲ್ ಬಳಕೆ| ಕೇಂದ್ರದ ನಿರ್ಧಾರಕ್ಕೆ ಭಾರೀ ವಿರೋಧ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ​ಮೇಷ ರಾಶಿ:ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ​ವೃಷಭ ರಾಶಿ:ನಿಮ್ಮದೇ

ದ್ವಾದಶ ರಾಶಿಗಳ ವಾರಭವಿಷ್ಯ Read More »