September 2026

ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಹುದ್ದೆಗಳಿಗೆ ಅರ್ಜಿ ಆಹ್ವಾನ| ಸ್ಥಳೀಯ ಭಾಷೆ ಬಲ್ಲವರಿಗೆ ಆಧ್ಯತೆ

ಸಮಗ್ರ ನ್ಯೂಸ್: ಬ್ಯಾಂಕ್‌ ಸಿಬ್ಬಂದಿಗೆ ಸ್ಥಳಿಯ ಭಾಷೆ ಬರಬೇಕು ಎಂಬ ಕನ್ನಡಿಗರ ಹೋರಾಟಕ್ಕೆ ಜಯ ಸಂದಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಕನ್ನಡಿಗರಿಗೂ ಮಹತ್ವದ ಸುದ್ದಿ ಲಭಿಸಿದೆ. ಕರ್ನಾಟಕ ಸೇರಿದಂತೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಳೀಯ ಭಾಷೆಗಳನ್ನು ಮಾತನಾಡಬಲ್ಲ 2,482 ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಬ್ಯಾಂಕ್ ಆಫ್ ಬರೋಡಾ (ಬಿಒಬಿ) ನಿರ್ಧರಿಸಿದೆ. ಬ್ಯಾಂಕ್ ಸಿಬ್ಬಂದಿ ಗ್ರಾಹಕರಿಗೆ ಸ್ಥಳೀಯ ಭಾಷೆಗಳನ್ನು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂಬ ಕಳವಳ ಹಾಗೂ ಆಕ್ರೋಶ ಹೆಚ್ಚುತ್ತಿರುವ ಸಮಯದಲ್ಲಿ ಈ ನಿರ್ಧಾರ ಬಂದಿದೆ. […]

ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಹುದ್ದೆಗಳಿಗೆ ಅರ್ಜಿ ಆಹ್ವಾನ| ಸ್ಥಳೀಯ ಭಾಷೆ ಬಲ್ಲವರಿಗೆ ಆಧ್ಯತೆ Read More »

ಕೊಪ್ಪಳ: ಜಾನಕಿಯಾಗಿ ವೆಂಕಟೇಶ್ ನ ಕೈಹಿಡಿದ ಶಹೀನಾ

ಸಮಗ್ರ ನ್ಯೂಸ್: ಕೊಪ್ಪಳದ ಭಾಗ್ಯನಗರದ ಕಲ್ಯಾಣ ಮಂಟಪದಲ್ಲಿ ನಡೆದ ಹಿಂದೂ ಯುವಕ-ಮುಸ್ಲಿಂ ಯುವತಿಯ ವಿವಾಹ ಸಾಮರಸ್ಯ, ಸೌಹಾರ್ದಕ್ಕೆ ಸಾಕ್ಷಿಯಾಯಿತು. ಪ್ರೀತಿಸಿದ ಯುವಕನಿಗಾಗಿ ಮುಸ್ಲಿಂ ಯುವತಿ ಧರ್ಮದ ಕಟ್ಟಳೆ ಮೀರಿ ಬಿಂದಿ ಧರಿಸಿ, ಸಪ್ತಪದಿ ತುಳಿದು ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ. ತಾಲೂಕಿನ ಅಳವಂಡಿ ಗ್ರಾಮದ ಚಂದ್ರಕಲಾ ಹಾಗೂ ಸಿದ್ದರಡ್ಡಿ ಬಿಸನಹಳ್ಳಿ ಎಂಬುವರ ಮಗ ವೆಂಕಟೇಶ್ ರಡ್ಡಿ ಹಾಗೂ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದ ಮಮ್ತಾಜಿ ಹಾಗೂ ಬಾಷುಸಾಬ್‌ ಕಟ್ಟಿಮನಿ ಅವರ ಪುತ್ರಿ ಶಹೀನಾ ಮದುವೆ

ಕೊಪ್ಪಳ: ಜಾನಕಿಯಾಗಿ ವೆಂಕಟೇಶ್ ನ ಕೈಹಿಡಿದ ಶಹೀನಾ Read More »