ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳಿಗೆ ಥಳಿಸಿದ ಅನ್ಯಕೋಮಿನ ಯುವಕರ ತಂಡ| ಸ್ಥಳದಲ್ಲಿ ಬಿಗುವಿನ ವಾತಾವರಣ|

ಪುತ್ತೂರು: ವಿದ್ಯಾರ್ಥಿಗಳು ಕಾಲೇಜು ಮುಗಿಸಿ‌ ಮನೆಗೆ ಮರಳುತ್ತಿದ್ದ ವೇಳೆ ಅನ್ಯಕೋಮಿನ ಯುವಕರ ತಂಡವೊಂದು ಏಕಾಎಕಿ ದಾಳಿ ನಡೆಸಿ, ವಿದ್ಯಾರ್ಥಿಗಳನ್ನು ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

Ad Widget ... ..

ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳಾದ ಸಾಲ್ಮರ ನಿವಾಸಿಗಳಾದ ಇಜಾಝ್ ಮತ್ತು ಝಿಯಾದ್ ಎಂದು ಗುರುತಿಸಲಾಗಿದ್ದು ಇವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕರ ತಂಡ ಪರಾರಿಯಾಗಿದೆ‌ ಎನ್ನಲಾಗಿದೆ.

Ad Widget

ವಿದ್ಯಾರ್ಥಿಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಬಿಗುವಿನ ವಾತಾವರಣ ‌ನಿರ್ಮಾಣಗೊಂಡಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *