ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರಕ್ಕೆ ಅವಸರ ಮಾಡುವುದಿಲ್ಲ. ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಎಲ್ಲರೊಂದಿಗೂ ಮಾತನಾಡಿದ್ದೇವೆ. ಅಭಿಮಾನಿಗಳು ಬಹಳಷ್ಟು ಜನರು ಅವರ ಅಂತಿಮ ದರ್ಶನ ಮಾಡಬೇಕಿದೆ.
ಹೀಗಾಗಿ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ನಾಳೆ ನೆರವೇರಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.




























