ಮಂಗಳೂರು: ಕಳ್ಳನನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹಿಡಿದ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ|ಪೊಲೀಸ್ ಆಡಿದ ಮಾತಿಗೆ ಜಾಲತಾಣಗಳಲ್ಲಿ ಪರ ವಿರೋಧ ಕಮೆಂಟ್|

Ad Widget ... ..

ಮಂಗಳೂರು : ನಗರದಲ್ಲಿ ಕಳ್ಳತನ ನಡೆದ 10 ನಿಮಿಷದಲ್ಲಿ ಪ್ರಕರಣದ ಆರೋಪಿಯನ್ನು ಮಂಗಳೂರಿನ ಪೊಲೀಸ್ ಓರ್ವರು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

Ad Widget

ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಇವರು ಮೊಬೈಲ್ ಕಳ್ಳತನ ಮಾಡಿ ಓಡಿ ಹೋಗುತ್ತಿದ್ದ ಕಳ್ಳನನ್ನು ರಸ್ತೆಯಲ್ಲಿ ವಾಹನಗಳ ಮಧ್ಯೆಯೇ ಅಟ್ಟಿಸಿಕೊಂಡು ಹೋಗಿ ಹಿಡಿದಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ಪೊಲೀಸ್ ಕಾರ್ಯಕ್ಕೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ.

ಈ ನಡುವೆ ಪೊಲೀಸ್ ಅಧಿಕಾರಿ ಆರೋಪಿಯನ್ನು ವಿಚಾರಿಸಿದ ಭಾಷೆ ಬಗ್ಗೆ ಜನರಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *