ಬೆಳ್ತಂಗಡಿ: ಭೀಕರ ಅಪಘಾತ| ಸಹೋದರರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ನಂದಿಬೆಟ್ಟದಲ್ಲಿನಡೆದಿದೆ.

Ad Widget ... ..

ಸಿರಾಜ್,ಸಾದಿಕ್ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಇವರು ಬಂಡಾಡ್ ರಝಾಕ್ ಮಾಸ್ಟರ್ ಅವರ ಮಕ್ಕಳು ಎಂದು ತಿಳಿದು ಬಂದಿದೆ.

Ad Widget

ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರಿಬ್ಬರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *