ಹಿಜಾಬ್ ತೀರ್ಪು- ಕೋರ್ಟ್ ನಿರ್ಧಾರ ವಿರೋಧಿಸಬಾರದು – ಸಿದ್ದರಾಮಯ್ಯ

Ad Widget ... ..

ಸಮಗ್ರ ನ್ಯೂಸ್: ಹೈಕೋರ್ಟ್ ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ. ಕೋರ್ಟ್ ನಿರ್ಧಾರ ವಿರೋಧಿಸಬಾರದು ಎಂದಿದ್ದಾರೆ.

Ad Widget

ಮಂಗಳೂರಿನಲ್ಲಿ ಮಾತನಾಡಿದ ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ಕೆಲಸ ಆಗಲಿ ಅಂತಾ ಹೇಳಿದ್ದಾರೆ.

Leave a Comment

Your email address will not be published. Required fields are marked *