ಸುಳ್ಯ: ಮರ್ಕಂಜದ ಅಳವುಪಾರೆ ಗಣಿಗಾರಿಕೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ| ಪರಿಹಾರ ‌ಕ್ರಮದ ಭರವಸೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ಕಳೆದೊಂದು ವರ್ಷದಿಂದ ಅಕ್ರಮವಾಗಿ ನಡೆಯುತ್ತಿದೆ ಎನ್ನಲಾದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮೀ ದಿಢೀರ್ ಭೇಟಿ ನೀಡಿದ್ದಾರೆ.

Ad Widget ... ..

ತಮ್ಮ ತಂಡದ ಜೊತೆಗೆ ಸ್ಥಳ ಪರಿಶೀಲನೆ ನಡೆಸಿದ ಅವರು ಮತ್ತೊಮ್ಮೆ ದಾಖಲೆಗಳ ಕುರಿತು ಪರಿಶೀಲನೆ ‌ನಡೆಸುವುದಾಗಿ ಮಾಹಿತಿ ನೀಡಿದರು. ಅಲ್ಲದೇ ‌ಗಣಿಗಾರಿಕೆಯಿಂದ ಹಾನಿಗೊಳಗಾದ ಸ್ಥಳೀಯ ನಿವಾಸಿಗಳಿಗೆ ಪರಿಹಾರ ಕೊಡಿಸುವ‌ ಬಗ್ಗೆ ತಹಶಿಲ್ದಾರ್ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Ad Widget

ಇದನ್ನೂ ಓದಿ…

Leave a Comment

Your email address will not be published. Required fields are marked *