ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Ad Widget ... ..

ರಾಜ್ಯಸಭೆಯಲ್ಲಿ ಇಂದು ವೀರೇಂದ್ರ ಹೆಗ್ಗಡೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾದ ವೀರೇಂದ್ರ ಹೆಗಡೆಯವರು ಜನಪರ, ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

Ad Widget

ರಾಜ್ಯ ಸಭೆಯಿಂದ ನೇರಪ್ರಸಾರ

Leave a Comment

Your email address will not be published. Required fields are marked *