Ad Widget .

ರಾಯಚೂರು: ನಡುರಸ್ತೆಯಲ್ಲೇ ಗುತ್ತಿಗೆದಾರನ ಕೊಚ್ಚಿ ಕೊಲೆ

ಸಮಗ್ರ ನ್ಯೂಸ್: ಹಾಡ ಹಗಲೇ ಗುತ್ತಿಗೆದಾರನ ಮೇಲೆ ದಾಳಿ ಮಾಡಿದ ಹಂತಕರು, ನಡು ರಸ್ತೆಯಲ್ಲಿಯೇ ಮಚ್ಚಿನಿಂದ ಗುತ್ತಿಗೆದಾರನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಬಿಎಸ್ ಎನ್ ಎಲ್ ಕಚೇರಿಯ ಬಳಿಯಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget .

ಹಾಡಹಗಲೇ ಗುತ್ತಿಗೆದಾರ ಮೆಹಬೂಬ್ ಆಲಿ (30) ಎಂಬುವರನ್ನು ಹಂತಕರು ಮಚ್ಚಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ನಡು ರಸ್ತೆಯಲ್ಲಿಯೇ ನಡೆದ ಈ ಘಟನೆ ಕಂಡು ರಾಯಚೂರಿನ ಜನತೆ ಬೆಚ್ಚಿ ಬೀಳುವಂತೆ ಆಗಿದೆ.

Ad Widget . Ad Widget .

ಈ ಹತ್ಯೆಯ ವಿಷಯ ತಿಳಿದು ಸ್ಥಳಕ್ಕೆ ರಾಯಚೂರಿನ ಸದರ್ ಬಜಾರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಈ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ಗುತ್ತಿಗೆದಾರನನ್ನು ಕೊಲೆ ಮಾಡಿ ಪರಾರಿಯಾಗಿರುವ ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *