ಕೃಷ್ಣ ಕಿರೀಟದಲ್ಲಿ ನವಿಲುಗರಿ ಧರಿಸಲು ಇಲ್ಲಿದೆ ಮಹತ್ವದ ಕಾರಣ

ನವಿಲುಗರಿಯನ್ನು ಮುಕುಟದಲ್ಲಿ ಹೊಂದಿರದ ಶ್ರೀಕೃಷ್ಣನ ಮುಖವನ್ನು ಕಲ್ಪಿಸಿಕೊಳ್ಳುವುದೂ ನಮಗೆ ಅಸಾಧ್ಯ.
ಕೃಷ್ಣನು ಈ ಗರಿಯನ್ನು ಕಿರೀಟದಲ್ಲಿ ಏಕೆ ಧರಿಸಿದ್ದಾರೆ ಎಂಬುದರ ಹಿಂದಿರುವ ಹಿನ್ನೆಲೆ ನಿಮಗೆ ತಿಳಿದಿದೆಯೇ? ಹಾಗಿದ್ದರೆ ಇಂದಿನ ಲೇಖನದಲ್ಲಿ ಇದರ ಮಹತ್ವ

Ad Widget ... ..

ಕೃಷ್ಣನ ಕೊಳಲಿನ ನಾದ ನಿಂತೊಡನೆ ನವಿಲುಗಳ ರಾಜ ಕೃಷ್ಣನ ಬಳಿಗೆ ಹೋಗಿ ತನ್ನ ಗರಿಯನ್ನು ಉದುರಿಸುತ್ತದೆ. ಇದನ್ನು ಅವುಗಳು ಗುರುದಕ್ಷಿಣೆಯ ರೂಪದಲ್ಲಿ ನೀಡುತ್ತವೆ. ಕೃಷ್ಣನು ಪ್ರೀತಿಯಿಂದ ಅದನ್ನು ಕೈಗೆತ್ತಿಕೊಂಡು ತಮ್ಮ ಕಿರೀಟದಲ್ಲಿ ಇಟ್ಟುಕೊಳ್ಳುತ್ತಾರೆ. ತಾವು ಯಾವಾಗಲೂ ಇದನ್ನು ಧರಿಸುವುದಾಗಿ ಕೃಷ್ಣನು ಹೇಳುತ್ತಾರೆ.

Ad Widget

ನವಿಲಿನ ಗರಿಯಲ್ಲಿ ಏಳು ಬಣ್ಣಗಳು ಕಂಡುಬರುತ್ತವೆ ಎಂದು ಹೇಳಲಾಗಿದೆ. ಜೀವನದ ಪ್ರತಿಯೊಂದು ಬಣ್ಣಗಳನ್ನು ತಾನು ಧರಿಸಿಕೊಂಡಿದ್ದೇನೆ ಎಂಬುದನ್ನು ಕೃಷ್ಣನು ಈ ಮೂಲಕ ತೋರಿಸುತ್ತಿದ್ದಾರೆ.

ಶ್ರೀಕೃಷ್ಣನ ಜಾತಕದಲ್ಲಿ ಕಾಳ ಸರ್ಪ ದೋಷವಿದೆ ಎಂದು ನಂಬಲಾಗಿದೆ. ಈ ದೋಷವನ್ನು ಹೋಗಲಾಡಿಸಲು, ಶ್ರೀ ಕೃಷ್ಣನು ಯಾವಾಗಲೂ ತನ್ನ ಕಿರೀಟದಲ್ಲಿ ನವಿಲು ಗರಿಗಳನ್ನು ಇಟ್ಟುಕೊಳ್ಳುತ್ತಾನೆ ಎಂದೂ ಕೂಡ ಹೇಳಲಾಗುತ್ತದೆ.

Leave a Comment

Your email address will not be published. Required fields are marked *