ಸುಳ್ಯ: ಹೊತ್ತಿ ಉರಿಯುತ್ತಿರುವ ಚಾರ್ಮತ ಕಾಡು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ.

Ad Widget ... ..

ಬಿಸಿಲಿನ ಬೇಗೆಗೆ ಒಣಗಿದ್ದ ಕಾಡಿನಲ್ಲಿ ಬೆಂಕಿ ನಿಯಂತ್ರಣ ಸಾಧ್ಯವಾಗದೆ ಪಕ್ಕದ. ಊರಾದ ಮಡಪ್ಪಾಡಿ ಬಳಿಯ ಕಾಡಿನಲ್ಲೂ ಇದೇ ಮಾದರಿಯಲ್ಲಿ ಬೆಂಕಿ ಹತ್ತಿಕೊಂಡು ಕಳೆದ ಕೆಲವು ದಿನಗಳಿಂದ ಉರಿಯುತ್ತಿದೆ.

Ad Widget

ಇದೀಗ ನಡುಗಲ್ಲು ಬಳಿಯ ಚಾರ್ಮತ ಬಳಿಯಲ್ಲೂ ಅದೇ ಮಾದರಿಯಲ್ಲಿ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸುಪಾಸಿನ ಪ್ರದೇಶದಲ್ಲಿ ಹೊಗೆಯಿಂದ ಆವರಿಸಿಕೊಂಡಿದೆ.

Leave a Comment

Your email address will not be published. Required fields are marked *