ಕೈಲಾಸವಾಸಿ ನಿತ್ಯಾನಂದನ ಇಬ್ಬರು ಶಿಷ್ಯೆಯರ ಮೇಲೆ ಜಾಮೀನು ರಹಿತ ವಾರಂಟ್

ಸಮಗ್ರ ನ್ಯೂಸ್: ಪರಾರಿಯಾಗಿರುವ ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಶಿಷ್ಯರ ವಿರುದ್ಧ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

. Ad Widget . Ad Widget . Ad Widget .

ರಾಮನಗರ ಜಿಲ್ಲಾ ನ್ಯಾಯಾಲಯವು ನಿತ್ಯಾನಂದನ ಶಿಷ್ಯರಾದ ಶಿವವಲ್ಲಭನೇನಿ ಮತ್ತು ಜಮುನಾ ರಾಣಿ ವಿರುದ್ಧ ವಾರಂಟ್ ಜಾರಿಯಾಗಿದೆ. ಭಕ್ತೆಯೊಬ್ಬರ ಮೇಲೆ ನಿತ್ಯಾನಂದ ಸ್ವಾಮೀಜಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಅವರ ಇಬ್ಬರು ಅನುಯಾಯಿಗಳನ್ನು ಮೂರು ಮತ್ತು ಆರನೇ ಆರೋಪಿಗಳೆಂದು ಹೆಸರಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಎಲ್ಲಾ ತೀರ್ಪುಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಈ ಇಬ್ಬರು ಆರೋಪಿಗಳು ವಿಚಾರಣೆಗಾಗಿ ನ್ಯಾಯಾಲಯದ ಎದುರು ಹಾಜರಾಗದೆ, ಕೋರ್ಟ್‌ನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.

Leave a Comment

Your email address will not be published. Required fields are marked *