ರಾಜ್ಯ, ರಾಷ್ಟ್ರ ರಾಜಕಾರಣದ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ| ಯುಗಾದಿ ಬಳಿಕ ಭಾರೀ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯ ಹಾಗೂ
ರಾಷ್ಟ್ರ ರಾಜಕಾರಣದ ಬಗ್ಗೆ ಇಂದು ಕೋಡಿಮಠದ ಶಿವಾನದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ.

Ad Widget ... ..

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಅಸ್ಥಿರತೆ ಉಂಟಾಗಲಿದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

Ad Widget

ರಾಜ್ಯ ರಾಜಕಾರಣ, ರಾಷ್ಟ್ರ ರಾಜಕಾರಣದಲ್ಲಿ ಅಸ್ಥಿರತೆ ಉಂಟಾಗಲಿದೆ. ಯುಗಾದಿಯ ನಂತ್ರ ಏನಾಗುತ್ತೆ ಅಂತ ಕಾದು ನೋಡಿ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಅಚ್ಚರಿಯನ್ನು ಎದುರು ನೋಡುವಂತೆ ಹೇಳಿದ್ದಾರೆ.

Leave a Comment

Your email address will not be published. Required fields are marked *