ಕೊರೊನಾ ರೂಪಾಂತರಿ ಆತಂಕ| ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಕರಿಕೆ ಗಡಿಯಲ್ಲಿ ಆರೋಗ್ಯ, ಪೊಲೀಸ್ ಇಲಾಖೆಯಿಂದ ಓರ್ವ ಸಿಬ್ಬಂದಿ ನೇಮಕ ಮಾಡಲಾಗಿದೆ.

Ad Widget ... ..

ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರ ಆಗಮನದ ಹಿನ್ನೆಲೆಯಲ್ಲಿ
ಕೇರಳದ ಬಸ್ ಗಳು ನೇರವಾಗಿ ಕರ್ನಾಟಕದ ಪೆಟ್ರೋಲ್ ಬಂಕ್ ಗೆ ಆಗಮಿಸುತ್ತಿರುವುದರಿಂದ ಬಸ್ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ.

Ad Widget

ಹೀಗಾಗಿ ಸರಕಾರವು ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಟ್ಟಿನಿಟ್ಟಿನ ತಪಾಸಣೆಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *