ಯುವನಿಧಿಗೆ ಸಿಎಂ ಸಿದ್ದರಾಮಯ್ಯ ಚಾಲನೆ/ ನೋಂದಾಯಿತ ಪದವೀಧರರಿಗೆ ಹಣ ಜಮೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಫಲಾನುಭವಿಗಳ ಖಾತೆಗೆ ನೇರವಾಗಿ ನಗದು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.

Ad Widget ... ..

ಶಿವಮೊಗ್ಗದ ಫ್ರೀಡಂ ಪಾರ್ಕ್‍ಲ್ಲಿ ನಿರುದ್ಯೋಗಿ ಪದವೀಧರರು ಮತ್ತು ಡಿಪೆÇ್ಲಮಾ ಪದವೀಧರರು ಮಾಸಿಕ ಭತ್ಯೆ ಪಡೆಯುವ ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನೋಂದಾಯಿತ ಪದವೀಧರರಿಗೆ ಮಾಸಿಕ 3000 ರೂ., ಡಿಪೆÇ್ಲಮಾ ಪದವೀಧರರು 1500 ರೂ. ಹಣ ಜಮೆ ಮಾಡಲಾಗಿದೆ.

Ad Widget

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ, ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಮತ್ತುಶ್ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Comment

Your email address will not be published. Required fields are marked *