ಶಿವಮೊಗ್ಗ : ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್‌ : ಲಾಡ್ಜ್‌ವೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್‌ನಲ್ಲಿ ನಡೆದಿದೆ.

. Ad Widget . Ad Widget . Ad Widget .

ಕಳೆದ ಸೋಮವಾರ (ಏ.1)ರಂದು ಲಾಡ್ಜ್‌ಗೆ ಬಂದಿದ್ದ ಯುವಕ-ಯುವತಿ ರೂಂ ಬಾಡಿಗೆ ಪಡೆದಿದ್ದರು. ಲಾಡ್ಜ್‌ನಲ್ಲಿ ತಂಗಿದ್ದಾಗ ಜತೆಗೆ ಇದ್ದ ಯುವಕನೇ ಯುವತಿಯ ಕತ್ತು ಸೀಳಿ ಕೊಲೆ ಮಾಡಿ ಓಡಿ ಹೋಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಲಾಡ್ಜ್‌ ಸಿಬ್ಬಂದಿ ರೂಮಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *