ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್| ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಪರಿಣಾಮ, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದ ಕಾಫಿ ತೋಟದಲ್ಲಿ ದುರ್ಘಟನೆ ನಡೆದಿದೆ.

. Ad Widget . Ad Widget . Ad Widget .

ಕೆರೆಮಕ್ಕಿ ಗ್ರಾಮದ ಸಂಜು (33) ಸಾವಿಗೀಡಾದ ಯುವಕ. ಕಾಫಿ ತೋಟದ ಅಂಚಿನಲ್ಲಿರುವ ಕಾಡಿಗೆ ಅಕ್ರಮವಾಗಿ ಪ್ರಾಣಿ ಬೇಟೆಗೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಇದೇ ಥರ ಅಕ್ರಮ ಬೇಟೆಗೆ ಬಂದವರು ಯಾವುದೋ ಪ್ರಾಣಿ ಎಂದು ಭಾವಿಸಿ ಗುಂಡು ಹೊಡೆದಿದ್ದರಿಂದ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬೇರೆ ಅಪರಾಧದ ಆಯಾಮಗಳ ಕುರಿತು ಕೂಡ ತನಿಖೆ ನಡೆಯುತ್ತಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *