ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ..

ಸಮಗ್ರ ನ್ಯೂಸ್: ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಇಂದು ನಡೆದಿದೆ.

Ad Widget ... ..

ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಂದು ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

Ad Widget

ಬಟ್ಟೆಯಿಂದ ಒರೆಸಿಕೊಂಡರು ರಕ್ತ ಕಡಿಮೆಯಾಗಲಿಲ್ಲ. ಸುದ್ದಿಗೋಷ್ಠಿ ಅರ್ಧಕ್ಕೆ ನಿಲ್ಲಿಸಿ ತಕ್ಷಣ ಅವರನ್ನು ನಿಖಿಲ್ ಕುಮಾರಸ್ವಾಮಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Comment

Your email address will not be published. Required fields are marked *