ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ

ಸಮಗ್ರ ನ್ಯೂಸ್:ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ.

Ad Widget ... ..

ಗ್ರಾಮದ ಸುರೇಶ ಭೋವಿ (32),ಮಹಾಂತೇಶ ಭೋವಿ (35) ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು ಅದಕ್ಕೆ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ.ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಗ್ರಾಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *